ಸುಬ್ರಹ್ಮಣ್ಯ : ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪ ವಿರೋಧಿಸಿ ಸಭೆ

ಸುಬ್ರಹ್ಮಣ್ಯ, ಮಾ.17: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪಕ್ಕೆ ಸುಬ್ರಹ್ಮಣ್ಯದಲ್ಲಿ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಲು ಸಭೆಗಳನ್ನು ನಡೆಸಿ ನಿರ್ಧಾರ ಕೈಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿ ಸುಬ್ರಹ್ಮಣ್ಯದ ಪ್ರಮುಖರು ಮಂಗಳವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್‌ನ ಕುಮಾರಧಾರ ಸಭಾಭವನದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ವ್ಯಾಪಾರಸ್ಥರು, ವಸತಿಗ್ರಗಳ ಮಾಲಕರು, ಸಂಘ-ಸಂಘ...

ನಿಧನ : ವೇದಾವತಿ ಅಗೋಳಿಕಜೆ

ಸುಬ್ರಹ್ಮಣ್ಯ ಗ್ರಾಮದ ದೇವರಗದ್ದೆ ಅಗೋಳಿಕಜೆ ದಿ.ಚಂದ್ರ ಗೌಡ ಅವರ ಪತ್ನಿ ವೇದಾವತಿ(75) ಆಗೋಳಿಕಜೆ ಅವರು ಮಾ.17 ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಮೂರು ಜನ ಪುತ್ರರಾದ ಚಿದಾನಂದ, ಶೇಖರ, ವಿನೋದ್ ಹಾಗೂ ಪುತ್ರಿ ಸುಶೀಲ ಇವರನ್ನು ಅಗಲಿದ್ದಾರೆ.
Ad Widget

ಹರಿಹರ ಪಳ್ಳತ್ತಡ್ಕ : ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮಾ.21ರಂದು “ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ” ಮತ್ತು “ರಕ್ತದಾನ ಶಿಬಿರ”

ವಿವೇಕ ಜಾಗೃತ ಬಳಗ ಹರಿಹರ ಪಳ್ಳತ್ತಡ್ಕ - ಸುಬ್ರಹ್ಮಣ್ಯ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್(ರಿ.), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಸತೀಶ್...

ಇಂದಿನ(ಮಾರ್ಚ್ 18) ಕ್ಯಾಂಪ್ಕೋ ಮಾರುಕಟ್ಟೆ ವರದಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 18 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...

ಬೆಳ್ಳಾರೆ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವ

ಬೆಳ್ಳಾರೆ ಗ್ರಾಮದ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಹಾಗೂ ಸಪರಿವಾರ ದೈವಗಳ ನೇಮೋತ್ಸವವು ಫೆ.14 ಮತ್ತು 15ರಂದು ನಡೆಯಿತು. ಫೆ.14ರಂದು ಬೆಳಿಗ್ಗೆ ಗಣಪತಿ ಹೋಮ ಹಾಗೂ ಗೊನೆ ಮುಹೂರ್ತ ನಡೆಯಿತು. ಆ ಬಳಿಕ ಜಾಗದ ಪಂಜುರ್ಲಿಗೆ ತಂಬಿಲ ಸೇವೆ ನಡೆಯಿತು. ಅಪರಾಹ್ನ ಗುಳಿಗ ದೈವಕ್ಕೆ ಎಣ್ಣೆ ಬೂಳ್ಯ ನೀಡಿ ಗುಳಿಗ ದೈವದ ನೇಮೋತ್ಸವ ಜರುಗಿತು. ಸಂಜೆ...

ಅಪಘಾತದಲ್ಲಿ ಗಾಯಗೊಂಡಿದ್ದ ಲೋಕೇಶ್ ನೂಜಾಲು ನಿಧನ

ಪಿಕಪ್-ಸ್ಕೂಟಿ ಅಪಘಾತದಲ್ಲಿ ಗಾಯಗೊಂಡಿದ್ದ ಐವರ್ನಾಡಿನ ಲೋಕೇಶ್ ನೂಜಾಲುರವರು ಮಾ.17 ರಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.3 ತಿಂಗಳ ಹಿಂದೆ ಐವರ್ನಾಡಿನ ಚೀಮುಳ್ಳು ಎಂಬಲ್ಲಿ ಸ್ಕೂಟಿ ಮತ್ತು ಪಿಕಪ್ ಅಪಘಾತವಾಗಿ ತೀವ್ರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಲವು ದಿನಗಳ ಚಿಕಿತ್ಸೆ ಪಡೆದು ಇವರು ಮನೆಗೆ ಬಂದಿದ್ದರು. ಇಂದು ಬೆಳಿಗ್ಗೆ ಅವರು ಮನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು...

ಇಂದಿನ(ಮಾರ್ಚ್ 17) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ದರಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 17 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...

ಪೆರುವಾಜೆ ಶ್ರೀ ಜಲದುರ್ಗಾ ದೇವೀ ಭಜನಾ ಮಂಡಳಿ ಅಧ್ಯಕ್ಷರಾಗಿ ಚಿದಾನಂದ ರೈ ಬಜ – ಕಾರ್ಯದರ್ಶಿಯಾಗಿ ವಸಂತ ಆಚಾರ್ಯ ಪೆರುವಾಜೆ ಆಯ್ಕೆ

ಪೆರುವಾಜೆ ಶ್ರೀ ಜಲದುರ್ಗಾ ದೇವೀ ಭಜನಾ ಮಂಡಳಿ ಇದರ ಸಭೆ ಮಾ.15 ರಂದು ನಡೆಯಿತು. ಸಭೆಯಲ್ಲಿ 2026-27 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಚಿದಾನಂದ ರೈ ಬಜ, ಕಾರ್ಯದರ್ಶಿಯಾಗಿ ವಸಂತ ಆಚಾರ್ಯ ಪೆರುವಾಜೆ ಆಯ್ಕೆಯಾದರು.‌

ಇಂದಿನ(ಮಾರ್ಚ್ 16) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 16 ಮಾರ್ಚ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(16 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ...

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಸುಳ್ಯ ಸೆಂಟರ್ ಅಧ್ಯಕ್ಷರಾಗಿ ಕೆ.ಆರ್ ಕೃಷ್ಣರಾವ್ ಆಯ್ಕೆ ; ಕಾರ್ಯದರ್ಶಿ ಅವಿನ್.ಎಂ.ಹೆಚ್ – ಕೋಶಾಧಿಕಾರಿ ಶ್ರೇಯಸ್.ಎಂ.ಡಿ

“ಸುಳ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಸುಳ್ಯ ಸೆಂಟರ್ ನ ನೂತನ ಅಧ್ಯಕ್ಷರಾಗಿ ಸುಳ್ಯದ ಕೆ.ಆರ್ ಕೃಷ್ಣರಾವ್ ಆಯ್ಕೆಯಾಗಿದ್ದಾರೆ.ಸಮಿತಿಯ ಕಾರ್ಯದರ್ಶಿಯಾಗಿ ಅವಿನ್.ಎಂ.ಹೆಚ್, ಕೋಶಾಧಿಕಾರಿಯಾಗಿ ಶ್ರೇಯಸ್.ಎಂ.ಡಿ ಹಾಗೂ ಮ್ಯಾನೇಜಿಂಗ್ ಕಮಿಟಿ ಮೆಂಬರ್ ಆಗಿ ಚಂದ್ರಶೇಖರ್.ಎ, ಮಣಿಕಂಠನ್ ಹಾಗೂ ವಿಜಯಕುಮಾರ್.ಟಿ ಆಯ್ಕೆಯಾಗಿದ್ದು, ಇದರ ಪದಪ್ರಧಾನ ಸಮಾರಂಭವು ಮಾ.21ರಂದು ಸುಳ್ಯದ ಅರಂಬೂರಿನಲ್ಲಿರುವ ಹೋಟೆಲ್...
Loading posts...

All posts loaded

No more posts

error: Content is protected !!