- Friday
- April 11th, 2025

ನಮ್ಮ ತುಳುನಾಡಿನಲ್ಲಿ ತರವಾಡು ಮನೆಗೆ ಭಾರಿ ಮಹತ್ವವಿದೆ . ತರವಾಡು ಮನೆಯಿಲ್ಲದ ಕುಟುಂಬವಿರದು. ತರವಾಡು ಮನೆಯು ತನ್ನ ಕುಟುಂಬದ ಮನೆಗಳ ದೈವಗಳ ಕಾರ್ಯ ದೇವರ ಕಾರ್ಯಗಳ ಮುಂದುವರಿಕೆಗೆ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ತರವಾಡು ಮನೆಯ ಯಜಮಾನನು ತನ್ನದೆ ಆದ ಗೌರವವನ್ನು ಹೊಂದಿದ್ದು , ಕುಟುಂಬ ಸದಸ್ಯರನ್ನು ಪ್ರೀತಿ , ಸಹನೆ , ತಾಲ್ಮೆಯಿಂದ ಸಮರ್ಪಕವಾಗಿ ನಿಭಾಯಿಸುವ...

ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು, ಹೈಸ್ಕೂಲ್ ವಿಭಾಗ ಇಲ್ಲಿ ಇಂದು 2022-23ನೇ ಶೈಕ್ಷಣಿಕ ಸಾಲಿನ ಶಾಲಾ ಆರಂಭೋತ್ಸವ ಕಾರ್ಯಕ್ರಮ ನಡೆಯಿತು. ಮೊದಲಿಗೆ ಮಕ್ಕಳ ಪಥಸಂಚಲನ ನಡೆಯಿತು. ಈ ಕಾರ್ಯಕ್ರಮವನ್ನು ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಎರ್ಧಡ್ಕ ರವರು ಬ್ಯಾಂಡ್ ಬಾರಿಸುವ ಮೂಲಕ ಉದ್ಘಾಟಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್ಮ...

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಪ್ರಾರಂಭ ದಿನವಾದ ಇಂದು ಅದ್ದೂರಿಯಾಗಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ದಿನೇಶ್ ಹೆಚ್ ಎಲ್, ವೆಂಕಟೇಶ್, ಶಿಕ್ಷಕ ರಕ್ಷಕ ಸಂಘದ ದಿನೇಶ್ ಹಾಗೂ ಪೋಷಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಯಶವಂತ ರೈ, ಕಾಲೇಜು ಪ್ರಾಂಶುಪಾಲರಾದ ಸೋಮಶೇಖರ್ ನಾಯಕ...

ಉರುಳುತಿದೆ ಕಾಲವು, ಸಾಗುತಿದೆ ಜೀವವು…ಕನಸನೆಲ್ಲಾ ಮೂಟೆ ಕಟ್ಟಿ, ಕೊನೆಯೇ ಇರದ ದಾರಿ ಮುಟ್ಟಿ ಸಾಗುತಿದೆ ಜೀವವು, ಉರುಳುತಿದೆ ಕಾಲವು…ಕನಸಿನ ದಾರಿಯ ದಾಟಿ, ಮನಸಿನ ಮೌನವ ಮೀರಿ ಮೈಲಿಗಲ್ಲು ಇರದ ದಾರಿ ಹುಡುಕಿ ಸಾಗಿ…ಉರುಳುತಿದೆ ಕಾಲವು, ಸಾಗುತಿದೆ ಜೀವವು…ಏತಕೆ ತಿಳಿಯದ ಪಯಣ, ಸಾಗಿದೆ ಹುಡುಕಿ ಕಾರಣ…ಸಾಗುವುದೆಲ್ಲೋ, ಸೇರುವುದೆಲ್ಲೋ ತಿಳಿದೇ ಇಲ್ಲ…ಕ್ಷಣಿಕದ ಬದುಕಿನಲ್ಲಿ ಕ್ಷಣ ಕ್ಷಣವು ಅನುಭವ ತಾನೇ,...

ಸುಡುವ ಬಿಸಿಲಿನಲಿಕೊರೆಯುವ ಚಳಿಯಲಿದಿನನಿತ್ಯ ನಮ್ಮ ಕಾಯುವಧೀರ ಸೈನಿಕನೇನಿನಗೊಂದು ನನ್ನ ಸಲಾಂ.. ನೀನಿದ್ದರೆ ಈ ಭೂಮಿಯಲ್ಲಿನಮಗೆಲ್ಲ ಸುಖ ನಿದ್ರೆನಮಗಾಗಿ ಹೋರಾಡುವ ಸೈನಿಕನಿನಗೊಂದು ನನ್ನ ಸಲಾಂ.. ತನ್ನವರನ್ನು ಮರೆತುಕೈಯಲ್ಲಿ ಬಂದೂಕನ್ನು ಹಿಡಿದುದೇಶದ ಜನರಿಗಾಗಿ ನಿದ್ರೆ ಬಿಡುವ ಸೈನಿಕನಿನಗೊಂದು ನನ್ನ ಸಲಾಂ.. ದೇಶದ ಮೂಲೆ ಮೂಲೆಗಳಲ್ಲಿಇರುವ ಶತ್ರುಗಳನ್ನು ಸದೆ ಬಡಿಯಲುಎದೆ ಉಬ್ಬಿಸಿ ನಿಂತಿರುವ ಸೈನಿಕನಿನಗೊಂದು ನನ್ನ ಸಲಾಂ.. ಸಾಗರದಂತಹ ಸುಳಿಗಳೆಡೆಯಲಿಬೀಸುವ...

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಘಟಕದ ನಗರ ಅಭ್ಯಾಸವರ್ಗವು ಜ.30 ಆದಿತ್ಯವಾರದಂದು ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಬಸವೇಶ್ ಕೋರಿ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ, ಸಂದೇಶ್ ರೈ ಮಜಕ್ಕಾರ್ ರೋಹಿತ್ ಯಕ್ಷಗಾನ ಕಲಾವಿದರು ಹಾಗೂ ಉಪಾಧ್ಯಕ್ಷರು ಐತ್ತೂರು ಗ್ರಾಮ ಪಂಚಾಯತ್ ಹಾಗೂ ಎಸ್ಎಸ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಹಾಗೂ...

ಸುಳ್ಯದ ಪ್ರತಿಷ್ಠಿತ ಹೆಣ್ಣು ಮಕ್ಕಳ ವಿದ್ಯಾ ಸಂಸ್ಥೆಯಾದ ಶ್ರೀ ಶಾರದಾ ಮಹಿಳಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ...

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜು ಹಳೆವಿದ್ಯಾರ್ಥಿ ಸಂಘದಿಂದ ಕಾಲೇಜಿಗೆ 65 ಸಾವಿರ ಮೌಲ್ಯದ ಮೈಕ್ ಸೆಟ್ ನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ ವೆಂಕಪ್ಪ ಗೌಡ ಕಾಲೇಜು ಪ್ರಾಂಶುಪಾಲರಾದ ಗೋವಿಂದ ಎಸ್ ಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಪಿ ಜಿ ಎಸ್ ಏನ್ ಪ್ರಸಾದ್ ,...

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯ ಇದರ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮವು ಇಂದು ಬೆಳಗ್ಗೆ 9.45 ಕ್ಕೆ ಸರಿಯಾಗಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಹರಿಕೃಷ್ಣ ಇವರು ಬೌದ್ಧಿಕ್ ನೆರವೇರಿಸಿದರು. ಅಧ್ಯಕ್ಷರಾಗಿ ಸೋಮಶೇಖರ್ ನಾಯಕ್ ಮತ್ತು ನಗರ ಕಾರ್ಯದರ್ಶಿ ಇಲೈ ಅರಸ್ ನವರು ಉಪಸ್ಥಿತರಿದ್ದರು....

ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯದ 2015-2016ನೇ ಸಾಲಿನ ಬಿ.ಎ ಬಳಗದ ಹಿರಿಯ ವಿದ್ಯಾರ್ಥಿವೃಂದದ 5ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಡಿ.26 ರಂದು ಕೆ.ಎಸ್.ಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಗೆಳೆಯರೆಲ್ಲರ ಒಟ್ಟುಗೂಡುವಿಕೆಯೊಂದಿಗೆ ಪ್ರತಿ ವರ್ಷದಂತೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಧ್ಯಾಹ್ನದ ಭೋಜನದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಬಿ.ಎ...

All posts loaded
No more posts