- Saturday
- September 12th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 25 ಆಗಸ್ಟ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆ. 24ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು....
ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ(ರಿ.) ಬೆಂಗಳೂರು ಇದರ ಆಶ್ರಯದಲ್ಲಿ ಆ.23ರಂದು ಬೆಂಗಳೂರಿನ ಜಾಲಹಳ್ಳಿ ಹೆಚ್.ಎಂ.ಟಿ ಗ್ರೌಂಡ್ ನಲ್ಲಿ ನಡೆದ 30 ವರ್ಷದೊಳಗಿನ ವಯೋಮಿತಿ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಮಿಥುನ್ ಬಳ್ಳಡ್ಕ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ನೇಮಿಚಂದ್ರ ಬಳ್ಳಡ್ಕ ಹಾಗೂ ಪ್ರೇಮಾ ದಂಪತಿಯ ಪುತ್ರ. (ವರದಿ :...
ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ(ರಿ.) ಬೆಂಗಳೂರು ಇದರ ಆಶ್ರಯದಲ್ಲಿ ಆ.23ರಂದು ಬೆಂಗಳೂರಿನ ಜಾಲಹಳ್ಳಿ ಹೆಚ್.ಎಂ.ಟಿ ಗ್ರೌಂಡ್ ನಲ್ಲಿ ನಡೆದ 30 ವರ್ಷದ ಮೇಲಿನ ವಯೋಮಿತಿ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಸಂದೀಪ್ ಕೇವಳ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ದಿ. ದಶರಥ ಗೌಡ ಕೇವಳ ಹಾಗೂ ಮೀನಾಕ್ಷಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಬ್, ಬುಲ್ ಬುಲ್, ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳ ಎರಡು ದಿನಗಳ ಪಟಾಲಂ ನಾಯಕರ ತರಬೇತಿ ಶಿಬಿರವು ಕೆಪಿಎಸ್ ಪಂಜ ಇದರ ಸಹಯೋಗದೊಂದಿಗೆ ಶ್ರೀ ಸುಬ್ರಾಯ ದೇವಸ್ಥಾನ ಪೈಂದೋಡಿ ಪಂಜ ಇಲ್ಲಿ 22 ಮತ್ತು 23 ಆಗಸ್ಟ್ 2026ರಂದು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್-ಮಿಲಾದ್ ಹಬ್ಬವನ್ನು ಆ.26 ಬುಧವಾರದ ಬದಲಾಗಿ ಆ.25 ಮಂಗಳವಾರದಂದು ಆಚರಿಸಲಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ.26 ಬುಧವಾರದ ಬದಲಿಗೆ ಆ.25 ಮಂಗಳವಾರದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಆ.26ನ್ನು ಕರ್ತವ್ಯದ ದಿನವೆಂದು ಪರಿಗಣಿಸಲು ಸೂಚಿಸಿದ್ದಾರೆ. ಸದ್ರಿ ಆದೇಶವು ಈಗಾಗಲೇ ಪೂರ್ವ ನಿಗದಿತ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪರೀಕ್ಷೆಗಳಿಗೆ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ರಚನೆ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ದಿಶಾ.ಎಸ್, ಉಪಾಧ್ಯಕ್ಷರಾಗಿ ತೃತೀಯ ಬಿ.ಎ ವಿದ್ಯಾರ್ಥಿ ಬಿಪಿನ್.ಎ ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ಬಿಬಿಎ ವಿದ್ಯಾರ್ಥಿ ರಿತೀಶ್.ಕೆ ಆಯ್ಕೆಯಾಗಿದ್ದಾರೆ....
ಸುಳ್ಯ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಗೊಂಡು ಕರಡು ಮತದಾರರ ಪಟ್ಟಿ ಪ್ರಕಟಗೊಂಡಿದೆ. ಈ ಪ್ರಕ್ರಿಯೆಯಲ್ಲಿ 207-ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 196619 ಮತದಾರರಿದ್ದು, 11,868 ಮತದಾರರನ್ನು ASDDO ಪಟ್ಟಿಯಲ್ಲಿ ಗುರುತಿಸಲಾಗಿದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಜಯಲಕ್ಷ್ಮೀ ರಾಯಕೋಡ ಮಾಧ್ಯಮಗಳಿಗೆ ಮಾಹಿತಿ ನೀಡಿದರು....
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 24 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
