- Monday
- April 27th, 2026
ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜರವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿಯಲ್ಲಿ ಸಂಪಾಜೆ ಗ್ರಾಮದ ಗೂನಡ್ಕ–ದರ್ಖಾಸ್ತು–ಕೊಪ್ಪದಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ 20 ಲಕ್ಷ ರೂ.ಗಳು ಹಾಗೂ ಪೇರಡ್ಕ–ಪೆರುಂಗೋಡಿ ರಸ್ತೆ ಕಾಂಕ್ರೀಟಿಕರಣಕ್ಕೆ 20 ಲಕ್ಷ ರೂ.ಗಳು ಸೇರಿದಂತೆ ಒಟ್ಟು 40 ಲಕ್ಷ ರೂ.ಗಳ ಅನುದಾನ ಬಿಡುಗಡೆಗೊಂಡಿದೆ. ದರ್ಖಾಸ್ತು ಮುಖ್ಯ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಸಂಪಾಜೆ...
ಮಂಗಳೂರು : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, " ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ...
ದೇವಚಳ್ಳ, ಮಡಪ್ಪಾಡಿ, ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳನ್ನು ಸೇರಿದಂತೆ ಹಿಂದೂ ಸಂಗಮ ಗುತ್ತಿಗಾರು ಮಂಡಲದ ವತಿಯಿಂದ ಜ.18ನೇ ಆದಿತ್ಯವಾರದಂದು ಅಪರಾಹ್ನ 3:00 ಗಂಟೆಯಿಂದ ಗುತ್ತಿಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ “ಹಿಂದೂ ಸಂಗಮ” ಕಾರ್ಯಕ್ರಮ ಏರ್ಪಡಿಸಲಾಗಿದೆ...
ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಮಾರಧಾರ-ದೋಣಿಮಕ್ಕಿ-ಮೇಲ್ನಾಡು ಸಂಪರ್ಕ ರಸ್ತೆಯ ಕಾಂಕ್ರೀಟೀಕರಣವು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಇವರ ಪ್ರದೇಶ ಅಭಿವೃದ್ಧಿ ಅನುದಾನದಲ್ಲಿ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ನಿರ್ಮಾಣಗೊಂಡ ರಸ್ತೆ ಕಾಂಕ್ರಿಟೀಕರಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಧನಂಜಯ ಉದ್ಘಾಟನೆಗೊಳಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ...
ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಐನೆಕಿದು ಗ್ರಾಮದ ನವಗ್ರಾಮ ಸಂಪರ್ಕ ರಸ್ತೆಯ ಕಾಂಕ್ರೀಟೀಕರಣವು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ನಿರ್ಮಾಣಗೊಂಡಿದ್ದು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತಾ ಧನಂಜಯ ಕಾಂಕ್ರೀಟೀಕರಣವನ್ನು ಉದ್ಘಾಟನೆಗೊಳಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್.ಎನ್.ಎಸ್, ಐನೆಕಿದು...
ವಾಹನದ ಕಳವು ಸಂದರ್ಭದಲ್ಲಿ ವಾಹನಕ್ಕೆ ಸೂಕ್ತ ವಿಮೆ ಇದ್ದರೂ ಸಕಾರಣವಿಲ್ಲದೆ ವಿಮಾ ಮೊತ್ತ ನಿರಾಕರಿಸಿದ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪೆನಿ ವಿರುದ್ದ ದ.ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯವು ಚಾಟಿ ಬೀಸಿದ್ದು, ವಾಹನದ ಮೌಲ್ಯವೂ ಸೇರಿದಂತೆ 20,000 ರೂಪಾಯಿ ದಂಡ, 10,000 ರೂಪಾಯಿ ಕೋರ್ಟ್ ಖರ್ಚು ಮತ್ತು ಇದಕ್ಕೆ ಬಡ್ಡಿ ಪಾವತಿಸುವಂತೆ ಆದೇಶಿಸಿದೆ. ಮಂಗಳೂರಿನ ಸಾಂತಪ್ಪ.ಯು ಎಂಬವರು...
ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಕಮಲಾಕ್ಷಿ.ವಿ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಜ.07 ರಂದು ಮುಂಜಾನೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
“ಹಿಂದೆ ವಿದ್ಯಾರ್ಥಿಗಳು ಬಸ್ಸಿನ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದಾಗ ಎ.ಬಿ.ವಿ.ಪಿ ನಾಯಕರು ಸಂಪೂರ್ಣ ಮೌನ ವಹಿಸಿದ್ದರು. ಇಂದು ಸರ್ಕಾರದ ಶಕ್ತಿ ಯೋಜನೆಯ ಮೂಲಕ ಆ ಸಮಸ್ಯೆಗೆ ಪರಿಹಾರ ದೊರೆತಾಗ, ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡು ವಿದ್ಯಾರ್ಥಿನಿಯರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಅವರ ದ್ವಂದ್ವ ನೀತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ.ಪ್ರತಿಭಟನೆ ಎನ್ನುವುದು ನಾಟಕವಲ್ಲ ; ಅದು ವಿದ್ಯಾರ್ಥಿಗಳ...
ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆ ವತಿಯಿಂದ ಜ.05 ರಂದು ಮಾಜಿ ಬಂದರು ಹಾಗೂ ಮೀನುಗಾರಿಕೆ ಇಲಾಖೆಯ ಸಚಿವ ಎಸ್.ಅಂಗಾರ ಅವರನ್ನು ಭೇಟಿ ಮಾಡಲಾಯಿತು. ಮಾಜಿ ಸಚಿವರಿಗೆ ಕ್ರಾಫ್ಟ್ ವರ್ಕ್ ಹೂ ಒಂದನ್ನು ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಚಿವರು ಇಂತಹ ಆರೋಗ್ಯವರ್ಧಕ, ಸ್ವದೇಶಿ ಉತ್ಪನ್ನದ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ರಾಫ್ಟ್ ತಯಾರಿಕೆಯ ಬಗ್ಗೆ ಚರ್ಚಿಸಿದ ಸಚಿವರು...
15 ವರ್ಷಗಳ ಹಿಂದೆ ಆರಂಭಗೊಂಡ ಅಂಬೇಡ್ಕರ್ ಭವನ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿರುವುದು ನಾಚಿಕೆಗೀಡು ಎಂದು ಪ.ಜಾತಿ ಮತ್ತು ಪ.ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.ಅವರು ಸುಳ್ಯದಲ್ಲಿ ನಿಗಮದ ವತಿಯಿಂದ ಕುಂದುಕೊರತೆ ಮತ್ತು ಪ್ರಗತಿಪರಿಶೀಲನಾ ಸಭೆಯಲ್ಲಿ ಸಮುದಾಯಗಳ ಅಹವಾಲು ಸ್ವೀಕರಿಸಿ ಮಾತನಾಡಿದರು. ಅಂಬೇಡ್ಕರ್ ಭವನ ಕಾಮಗಾರಿ ಇಷ್ಟೂ ವರ್ಷದಿಂದ ಪೂರ್ಣಗೊಳ್ಳದಿರುವ ಬಗ್ಗೆ ನಿಮ್ಮ...
Loading posts...
All posts loaded
No more posts
