ಕಣ್ಣು ಮಣ್ಣಾಗದಿರಲಿ – ರಾಷ್ಟ್ರೀಯ ನೇತ್ರದಾನ ದಿನ ಆಗಸ್ಟ್ 25 ; ನೇತ್ರದಾನ ಜಾಗೃತಿ ಪಾಕ್ಷಿಕ ಆಗಸ್ಟ್ 25 ರಿಂದ ಸೆಪ್ಟೆಂಬರ್ 08 – ಡಾ|| ಮುರಲೀ ಮೋಹನ್ ಚೂಂತಾರು

ಜನರಲ್ಲಿ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಭಾರತ ಸರ್ಕಾರದ ಆರೋಗ್ಯ ಇಲಾಖೆ 1985ರಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ವನ್ನು ಆರಂಭ ಮಾಡಿತು. ಈ ಬಾರಿ 41ನೆಯ ನೇತ್ರದಾನ ಪಾಕ್ಷಿಕ ಆಗಿದೆ. ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮತ್ತು ಅಪನಂಬಿಕೆ ತೊಡೆದು ಹಾಕಲು ಈ ಅಭಿಯಾನ ವನ್ನು ರಾಷ್ಟ್ರಾದ್ಯಂತ ಆರಂಭಿಸಲಾಯಿತು. ನೇತ್ರದಾನ ಮಹಾದಾನ :...

ಸ್ವಾತಂತ್ರ್ಯ ದಿನಾಚರಣೆಯ ವಾಲಿಬಾಲ್ ಕಪ್ ಚಾಂಪಿಯನ್ ಶಿಪ್ ನಲ್ಲಿ ಗುತ್ತಿಗಾರು ಪದವಿ ಪೂರ್ವ ಕಾಲೇಜು ಗುತ್ತಿಗಾರು ಬಾಲಕಿಯರ ತಂಡ ಚಾಂಪಿಯನ್

ಮುಂಗಾರು ವಾಲಿಬಾಲ್ ಅಕಾಡೆಮಿ ಸುಳ್ಯ ಇದರ ವತಿಯಿಂದ ನಡೆದ ತಾಲೂಕು ವಾಲಿಬಾಲ್ 'ಇಂಡಿಪೆಂಡೆನ್ಸ್ ಡೇ' ಕಪ್ ನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡವು ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಪೈನಲ್ ಪಂದ್ಯದಲ್ಲಿ ಎಸ್.ಎಸ್.ಪಿ.ಯು.ಸಿ. ಸುಬ್ರಹ್ಮಣ್ಯ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ತಂಡದಲ್ಲಿ ಗ್ರೀಷ್ಮ, ಮೇಘ.ಹೆಚ್.ಕೆ, ತನುಶ್ರೀ., ದೀಕ್ಷಿತಾ.ಕೆ,...
Ad Widget

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೆಪ್ಟೆಂಬರ್ ತಿಂಗಳ ಈ 4 ದಿನ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ ತಿಂಗಳ ನಾಲ್ಕು ದಿನಗಳ ಕಾಲ ಸರ್ಪಸಂಸ್ಕಾರ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 03 ಮತ್ತು 04 ರಂದು ಹಾಗೂ ದಶಮಿ-ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ 06 ಮತ್ತು...

ಕಲ್ಮಕಾರು : ಪ್ಲಾಸ್ಟಿಕ್ ಮುಕ್ತ ಸ್ವದೇಶಿ ಆಂದೋಲನದ ಅಂಗವಾಗಿ ಕ್ರಾಫ್ಟ್ ತರಬೇತಿ ಕಾರ್ಯಕ್ರಮ

ಸುಳ್ಯ ತಾಲೂಕಿನ ಕಲ್ಮಕಾರು ಶಾಲೆಯಲ್ಲಿ ಪ್ಲಾಸ್ಟಿಕ್ ಮುಕ್ತ-ಸ್ವದೇಶಿ ಆಂದೋಲನದ ಭಾಗವಾಗಿ ಆ.22ರಂದು ಕ್ರಾಫ್ಟ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕರಿಕೆಯವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ಅಪೂರ್ವ ಅಚ್ರಪ್ಪಾಡಿ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಶ್ರೀಮತಿ ದಿವ್ಯಾ, ಕುಶಾಲಪ್ಪ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಮಾಜೀ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಟಿ.ಯನ್ ಹಾಗೂ ಯುವ ವಕೀಲರಾದ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಆ.17)ದಿಂದ ಶನಿವಾರ(ಆ.22)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ಅಡಿಕೆ-ಕೊಬ್ಬರಿ ಸ್ಥಿರ, ಕಾಳುಮೆಣಸು ದರ ಏರಿಕೆ – ರಬ್ಬರ್‌ನಲ್ಲಿ ಕೊಂಚ ಇಳಿಕೆ..!

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಆಯಾ ದಿನಗಳ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್...

ಸುಳ್ಯ ಎನ್ನೆoಪಿಯುಸಿಯಲ್ಲಿ ಮಾಹಿತಿ ಕಾರ್ಯಾಗಾರ ಮತ್ತು ವೃತ್ತಿ ಮಾರ್ಗದರ್ಶನ

ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು. ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆ ಇಲ್ಲಿನ ಭೌತ ಶಾಸ್ತ್ರ ಉಪನ್ಯಾಸಕ ಮತ್ತು ಎನ್.ಡಿ.ಎ ಸಂಯೋಜಕ ಜೋಷ್ಟಮ್ ಅವರು ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ...

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಂಪೆನಿಗೆ ಆಯ್ಕೆ

ಕೆ.ವಿ.ಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ವತಿಯಿಂದ ನಡೆದ Kambala solution Private Limited ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಎಂ.ಬಿ.ಎ ವಿಭಾಗದ ವಿದ್ಯಾರ್ಥಿ ಪೂಜಾ ಬಿ.ಆರ್., ಸಚಿನ್ ಪಿ. ಮತ್ತು ಸ್ವಸ್ತಿ ಜಿ. ರೈ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ.3.5 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.), ಕಮಿಟಿ...

ಸುಳ್ಯ ಎನ್ನೆoಪಿಯು ವಿದ್ಯಾರ್ಥಿಗಳು ರನ್ನರ್ಸ್

ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ವತಿಯಿಂದ ನಡೆದ ಪಿಯು ವಿಭಾಗದ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜು ವಿದ್ಯಾರ್ಥಿಗಳು ರನ್ನರ್ಸ್ ಆಗಿ ಹೊರ ಹೊಮ್ಮಿದ್ದಾರೆ.ಸೆಮಿ ಕ್ಲಾಸಿಕಲ್ ನೃತ್ಯ(ಪ್ರ), ಸ್ಪಿಲಿಟ್ ಸ್ಕ್ರೀನ್(ಪ್ರ), ಮಾಡ್ ಆಡ್(ದ್ವಿ) ಬಹುಮಾನ ಟ್ರೋಫಿ, ನಗದು ಒಳಗೊಂಡಿದೆ. ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಆಡಳಿತಾಧಿಕಾರಿ, ಬೋಧಕ ಬೋಧಕೇತರ ವೃಂದದವರು...

ಇಂದಿನ(ಆಗಸ್ಟ್ 22) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ಕೊಬ್ಬರಿ ಹಾಗೂ ರಬ್ಬರ್ ಧಾರಣೆ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 22 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರ ಸತತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು – ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ ; ದ.ಕ ಜಿಲ್ಲೆಯ ಬಹುಕಾಲದ ಬೇಡಿಕೆ ಈಡೇರಿಕೆ

ಮಂಗಳೂರು : "ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ. ಇದರೊಂದಿಗೆ, ದಕ್ಷಿಣ ಕನ್ನಡ ಜನರ ಬಹು ವರ್ಷಗಳ ಬಹುದೊಡ್ಡ ರೈಲ್ವೆ ಬೇಡಿಕೆ ಈಡೇರುತ್ತಿದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್...
Loading posts...

All posts loaded

No more posts

error: Content is protected !!