- Tuesday
- April 28th, 2026
ಕೆಪಿಸಿಸಿ ಪ್ರದಾನ ಕಾರ್ಯದರ್ಶಿ, ತೆಕ್ಕಿಲ್ ಮೋಡೆಲ್ ಸ್ಕೂಲ್ ಸ್ಥಾಪಕರು, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ರವರು ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ 3 ತಿಂಗಳ ಹಿಂದೆ ನೇಮಕಗೊಂಡು ಇದೀಗ ಸಂಪುಟ ದರ್ಜೆ ಸಚಿವ ಸ್ಥಾನ ಮಾನ ಪಡೆದುಕೊಂಡ ಸುಳ್ಯದ ಪ್ರಥಮ ನಿಗಮ ಮಂಡಳಿ ಅಧ್ಯಕ್ಷರೆಂಬ ಹೆಗ್ಗಳಿಕೆಗೆ...
ಗುತ್ತಿಗಾರಿನ ಕೆನರಾ ಬ್ಯಾಂಕ್ ಮುಂಭಾಗದ ದೇವಮಾತ ಕಾಂಪ್ಲೆಕ್ಸ್ ನಲ್ಲಿ ಆಸರೆ ಇಲೆಕ್ಟ್ರಾನಿಕ್ಸ್ & ಹೋಂ ಅಪ್ಲೆಯನ್ಸಸ್ ಡಿ.29 ರಂದು ಶುಭಾರಂಭಗೊಳ್ಳಲಿದೆ. ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ.ಗಣ್ಯ ಅತಿಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.“ಗುತ್ತಿಗಾರಿನ ಪ್ರಥಮ ಎಲೆಕ್ಟ್ರಾನಿಕ್ಸ್ & ಹೋಂ ಅಪ್ಲೆಯನ್ಸ್ಸ್ ಮಳಿಗೆಯಾಗಿ ಆಸರೆ ಸಂಸ್ಥೆ ಶುಭಾರಂಭಗೊಳ್ಳಲಿದ್ದು, ಆ ಪ್ರಯುಕ್ತ ಎಲೆಕ್ಟ್ರಾನಿಕ್ಸ್ ಮತ್ತು ಗೃಹಪಯೋಗಿ...
ಸುಳ್ಯದ ದತ್ತ ಭಕ್ತರು ಸೇರಿ ದತ್ತ ಜಯಂತಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಡಿ 28ರಂದು ದತ್ತ ಆರಾಧನಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.ಸುಳ್ಯದ ಶ್ರೀನಾಥ್ ರವರ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಗಾಣಗಾಪುರ ದಿಂದ ಬಂದ ಪುರೋಹಿತರು ದತ್ತ ಪೂಜೆ ಯನ್ನು ನೆರವೇರಿಸಿದರು. ಸುಳ್ಯ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ...
ಸುಬ್ರಹ್ಮಣ್ಯ : “ವಿದ್ಯಾಸಂಸ್ಥೆಯ ಪ್ರಗತಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಅನನ್ಯ. ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಭವಿಷ್ಯ ರೂಪಿಸಿಕೊಂಡ ವಿದ್ಯಾರ್ಥಿಗಳು ಸಂಸ್ಥೆಯ ಆಸ್ಥಿಯಾಗುತ್ತಾರೆ. 1983ರಿಂದ 2024ರ ತನಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ವಿದ್ಯಾಸಂಸ್ಥೆಯು ಅಸಂಖ್ಯಾತ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ಸಂಸ್ಥೆ ಆ ಕಾಲದಿಂದಲೂ ಆಧಾರಸ್ತಂಭವಾಗಿದೆ” ಎಂದು ಕೆ.ಎಸ್.ಎಸ್.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ದಿನೇಶ್...
ಕರ್ನಾಟಕ ರಾಜ್ಯ ಶಿಕ್ಷಕರ ಪರೀಕ್ಷೆಯಲ್ಲಿ ಶ್ರೀಮತಿ ಮೋಕ್ಷ ರವರು ತೇರ್ಗಡೆ ಹೊಂದಿದ್ದು, ಇವರು ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸುರ್ಯ ದಿ. ಜಯರಾಮ ಗೌಡ ಮತ್ತು ಅರುಣ ದಂಪತಿಯ ಪುತ್ರಿ, ಸುಳ್ಯ ತಾಲೂಕು ನಾಲ್ಕೂರು ಗ್ರಾಮದ ಹಲ್ಗುಜಿ ಸೋಮಶೇಖರ್ ಇವರ ಪತ್ನಿ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸಮ್ಮೇಳನ ಸ್ವಾಗತ ಸಮಿತಿ ಕುಕ್ಕುಜಡ್ಕ, 28ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದರ ಆಶ್ರಯದಲ್ಲಿ ಡಿ.30 ಮಂಗಳವಾರದಂದು ಡಾ| ಪೈಲೂರು ಗೋಪಾಲಕೃಷ್ಣ ವೇದಿಕೆ, ಅಬಸಮ ಸಭಾಂಗಣ, ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಇಲ್ಲಿ “ಸುಳ್ಯ ತಾಲೂಕು ಮಟ್ಟದ 28ನೇ ಕನ್ನಡ ಸಾಹಿತ್ಯ ಸಮ್ಮೇಳನ”ವು ಸಡಗರ-ಸಂಭ್ರಮದಿಂದ ನೆರವೇರಲಿದ್ದು,...
ಸುಳ್ಯ, ಡಿಸೆಂಬರ್ 28 : ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ, ಕುಕ್ಕುಜಡ್ಕ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೊಗದೊಂದಿಗೆ ಬೃಹತ್ ಆಧಾರ್ ನೋಂದಣಿ, ತಿದ್ದುಪಡಿ ಮತ್ತು ರಕ್ತದಾನ ಶಿಬಿರ ಅಮರ ಸಹಕಾರ...
ನಟ ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸುದೀಪ್ ಅವರ ದೇಹದ ಬಗ್ಗೆ ಕೆಲವರು ಅನಗತ್ಯ ಕಾಮೆಂಟ್ ಹಾಕಿರುವುದು ಸದ್ಯ ಚರ್ಚೆಯಲ್ಲಿರುವ ವಿಷಯವಾಗಿದೆ. ಇದು ಬಾಡಿ ಶೇಮಿಂಗ್ ಮಾಡುವ ಮೂಲಕ ವಿಕೃತ ಆನಂದ ಅನುಭವಿಸುತ್ತಿರುವ ಆ ವ್ಯಕ್ತಿಗಳ ಕಳಪೆ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ. ಸಾರ್ವಜನಿಕ ವ್ಯಕ್ತಿಗಳ ಕುಟುಂಬದವರು ಎಂದ ಮಾತ್ರಕ್ಕೆ ಅವರು ಅವಮಾನ, ಟೀಕೆ ಹಾಗೂ ಮಾನಸಿಕ...
ಸುಳ್ಯದ ಪ್ರಧಾನ ಅಂಚೆ ಕಚೇರಿಯಲ್ಲಿ ಅಂಚೆ ವಿತಕರಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ಮರಕಲ ಇವರು ಅಜೆಕಾರ್ ಅಂಚೆ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ. ಇವರನ್ನು ಅಂಚೆ ಕಚೇರಿಯಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿಅಂಚೆ ಪಾಲಕ ಮೋಹನ ಎಂ.ಕೆ, ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ ಸಮಿತಿ ನೇತೃತ್ವದಲ್ಲಿ 3 ದಿನ ನಡೆಯುವ ಅದ್ದೂರಿ ಕಾರ್ಯಕ್ರಮ ಅಮೃತ ಮಹೋತ್ಸವಕ್ಕೆ ಡಿ.27 ರಂದು ಚಾಲನೆ ನೀಡಲಾಯಿತು. ಡಿ.27 ರಂದು ಬೆಳಿಗ್ಗೆ ವಸ್ತು ಪ್ರದರ್ಶನ ಮತ್ತು ನೂತನ ಭೋಜನಾಲಯ ಉದ್ಘಾಟನೆಯನ್ನು ದಾನಿಗಳಾದ ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣ ನಾವಡ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ...
Loading posts...
All posts loaded
No more posts
