Ad Widget

ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಕೃತ್ಯ ಮಾಡಿರುವುದು ಖಂಡನೀಯ: ಅಜಿತ್ ಗೌಡ ಐವರ್ನಾಡು

ಪ್ರಸ್ತುತ ಸುಬ್ರಹ್ಮಣ್ಯ ಕಾಲೇಜಿನಲ್ಲಿ ನಡೆದಂತಹ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಕೃತ್ಯ ಮಾಡಿರುವುದು ಖಂಡನೀಯ. ಶಿಕ್ಷಕ ವಿದ್ಯಾರ್ಥಿಯ ಸಂಬಂಧ ಎನ್ನುವಂತಹದ್ದು ಮಾತೃ ಸಂಬಂಧದಂತೆ ಮಾತೃ ಪಿತೃ ಸಂಬಂಧದಂತೆ. ಈ ಸಂಬಂಧದ ಅರ್ಥವ ತಿಳಿಯದ ಅದಮ ಈ ನೀಚ ಕೃತ್ಯ ಮಾಡಿರುವುದು ಶಿಕ್ಷಕ ವೃತ್ತಿಗೆ ನಿಜವಾಗಿಯೂ ಅನರ್ಹ, ನಮ್ಮಂತಹ ಹಲವು ಶಿಕ್ಷಕರಿಗೆ ಬೇಸರದ ಸಂಗತಿ ಹಾಗೂ ತುಳುನಾಡಿನ ಮಣ್ಣಿನಲ್ಲಿ...

ಎಸ್‌ಎಸ್‌ಎಲ್‌ಸಿ ಸಾಧಕಿಯರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿಯಿಂದ ಸನ್ಮಾನ

2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕಗಳಿಸಿ ಸಾಧನೆ ಮಾಡಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ಅವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು. ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ದೇವಳದ ಆಡಳಿತ ಕಛೇರಿಯ...
Ad Widget

ದೋಳ್ಪಾಡಿ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ

ಮೋಹನ್ ಪ್ರಸಾದ್ ಲಿಖಿತ್ ಕುಮಾರ್ ನಿಶಾಂತ್ ಕಡಬ ತಾಲೂಕಿನ ದೋಳ್ಪಾಡಿ ಸರಕಾರಿ ಪ್ರೌಢಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಶಾಲೆಯು 3 ಡಿಸ್ಟಿಂಕ್ಷನ್, 6 ಪ್ರಥಮ ದರ್ಜೆ, 2 ದ್ವಿತೀಯ ದರ್ಜೆ ಹಾಗೂ 2 ಉತ್ತೀರ್ಣತೆ ದರ್ಜೆ ಪಡೆದಿದ್ದು, ಹಾಜರಾದ ಎಲ್ಲಾ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳಾದ ಮೋಹನ ಪ್ರಸಾದ್ 605...

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆಗೆ ನಮ್ಮದೊಂದು ಸಲಾಂ :: ಐಎಎಸ್ ಅಧಿಕಾರಿಯಾಗುವೆ: ಅನನ್ಯಾ :: ವೈದ್ಯೆಯಾಗುವ ಹಂಬಲ ನನ್ನದು : ವೆನಿಸ್ಸಾ ಶರಿನಾ

ಕಡಬ ತಾಲೂಕಿನ ರಾಜ್ಯದ ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ೨೦೨೦-೨೧ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.ಈ ಮೂಲಕ ಗ್ರಾಮೀಣ ಪ್ರದೇಶ ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಈ...

ಎಸ್.ಎಸ್.ಎಲ್.ಸಿ ಫಲಿತಾಂಶ: ಕೆಪಿಎಸ್ ಬೆಳ್ಳಾರೆಗೆ 100% ಫಲಿತಾಂಶ – ಪದ್ಮಿನಿ ಸಿ ಆರ್ ರಾಜ್ಯಕ್ಕೆ ದ್ವಿತೀಯ

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಿಂದ ಒಟ್ಟು 128 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಶಾಲೆಯ ವಿದ್ಯಾರ್ಥಿನಿ ಪದ್ಮಿನಿ ಸಿ ಆರ್ 625 ಕ್ಕೆ 623 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.ಒಟ್ಟು 16 ಡಿಸ್ಟಿಂಕ್ಷನ್, 65 ಪ್ರಥಮ ದರ್ಜೆ, 38...

ಎನ್ಎಂಸಿ: “ವೃತ್ತಿ ಜೀವನದ ಕಡೆಗೆ ಮಾರ್ಗಸೂಚಿ”ರಾಜ್ಯಮಟ್ಟದ ವೆಬಿನರ್

ನೆಹರೂ ಮೆಮೋರಿಯಲ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದಿಂದ "ವೃತ್ತಿ ಜೀವನದ ಕಡೆಗೆ ಮಾರ್ಗಸೂಚಿ"ಎಂಬ ವಿಷಯದ ಬಗ್ಗೆ ರಾಜ್ಯಮಟ್ಟದ ವೆಬಿನರ್ ಜುಲೈ 30ರಂದು ನಡೆಯಿತು.ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಕುಮಾರಿ ಕಾವ್ಯ ಪಿ ಹೆಗ್ಡೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಪೂವಪ್ಪ ಕಣಿಯೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ...

ಕನಸು

ಮೋಸವ ಮಾಡಿದ ಜನರು, ಸುಳ್ಳನು ಹೇಳಿದ ಜನರು…ಕಷ್ಟದ ಕೂಪಕೆ ನನ್ನ ನೂಕಿದರು…ನನ್ನವರೇ ನನ್ನನ್ನು ನೂಕಿದರು…ನನ್ನವರು ಯಾರೆಂದು ನಾ ಅರಿಯುವ ಮುನ್ನ ಕಷ್ಟದ ಕೂಪದಲ್ಲಿ ಸಿಲುಕಿದೆನು…ನಾನು ಕಷ್ಟದ ಕೂಪದಲ್ಲಿ ಸಿಲುಕಿದೆನು… ಕನಸು ಕಾಣೋ ಕಣ್ಣು ನನ್ನದು ಕತ್ತಲಾಗಿ ಹೋಯಿತು…ನಾ ಕಂಡ ಕನಸುಗಳೆಲ್ಲಾ ನನಸಾಗದೆ ಉಳಿಯಿತು…ನನ್ನ ಬದುಕ ಹಾದಿಯಲ್ಲಿ ಕಷ್ಟಗಳೇ ತುಂಬಿತು…ಕಷ್ಟದಿಂದ ಬೆಂದ ಮನಸ್ಸು ಕಲ್ಲಾಗಿ ಹೋಯಿತು…ನಾನು ಯಾರು...

ಬೆಳ್ಳಾರೆ ಫಿದಾ ಫಾತಿಮಳಿಗೆ ಡಿಸ್ಟಿಂಕ್ಷನ್

ಪುತ್ತೂರು: ಮರ್ಕಝುಲ್ ಹುದಾ ವುಮೆನ್ಸ್ ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಾಡ್ನೂರು ನಿವಾಸಿ ಫಿದಾ ಫಾತಿಮಾ 518 ಅಂಕ ಪಡೆದು ಡಿಸ್ಟಿಂಕ್ಷನ್ ಆಗಿ ಹೊರ ಹೊಮ್ಮಿದ್ದಾಳೆ..ಈಕೆ ಸಾಮಾಜಿಕ ಕಾರ್ಯಕರ್ತ ಅನ್ಸಾರ್ ಬೆಳ್ಳಾರೆ ಇವರ ಅಕ್ಕನ ಮಗಳು ಹಾಗೂ ಮಾಡ್ನೂರು ಕೊಳಂಬೆ ಖಾದರ್ ಮತ್ತು ನಸೀಮಾ ಬೆಳ್ಳಾರೆ ದಂಪತಿಗಳ ಪುತ್ರಿ

ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ ವಿಷ್ಣುಪ್ರಕಾಶ್ ಟಿ.ಜಿ. 600 ರಲ್ಲಿ 600 ಅಂಕ

ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು. ಸಿ .ವಿಜ್ಞಾನ ವಿಭಾಗದ ವಿದ್ಯಾರ್ಥಿಯಾಗಿರುವ ತುದಿಯಡ್ಕ ವಿಷ್ಣುಪ್ರಕಾಶ್ ಟಿ.ಜಿ ರವರು 600 ರಲ್ಲಿ 600 ಅಂಕ ಗಳಿಸಿದ್ದಾರೆ. ಆಲೆಟ್ಟಿ ಗ್ರಾಮದ ತುದಿಯಡ್ಕ ಪ್ರಗತಿಪರ ಕೃಷಿಕ, ರೋಟರಿ ಚಾರಿಟೇಬಲ್ ಟ್ರಸ್ಟಿನ ಕೋಶಾಧಿಕಾರಿ ಗಿರಿಜಾಶಂಕರ.ಟಿ ಮತ್ತು ಶ್ರೀಮತಿ ಜಯಶ್ರೀ ದಂಪತಿಗಳ ಪುತ್ರ.

ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ ಸುಳ್ಯದ ಅನುಷಾ ಪ್ರಭು 600 ರಲ್ಲಿ 600 ಅಂಕ

ಸುಳ್ಯ ಕೆ.ವಿ.ಜಿ. ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿರುವ ಕೆ.ಅನುಷಾ ಪ್ರಭು ರವರು 600 ರಲ್ಲಿ 600 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.ಇವರು ಸುಳ್ಯದ ಉದ್ಯಮಿ ಪ್ರಗತಿಪರ ಕೃಷಿಕ ಅಶೋಕ ಪ್ರಭು ಮತ್ತು ಶ್ರೀಮತಿ ವಿಜಯಲಕ್ಷ್ಮಿ ಪ್ರಭು ದಂಪತಿಯ ಪುತ್ರಿ.
Loading posts...

All posts loaded

No more posts

error: Content is protected !!