- Wednesday
- June 17th, 2026
ಮಂಗಳೂರು : “ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ 'ಬ್ಯಾಕ್ ಟು ಊರು' ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ.ಬಂಗ್ರಕೂಳೂರಿನ ಗೋಲ್ಡ್ಪಿಂಚ್...
“ಪ್ರೀತಿ ವಿಶ್ವಾಸ ಸಂಸ್ಕಾರ ಕಲಿಸಿದ ಶಾಲೆಗೆ ಕೀರ್ತಿ ಬಂದಿದೆ. ವಿದ್ಯಾರ್ಥಿಗಳ ಸಾಧನೆ, ಕೀರ್ತಿ ಗುರುಗಳಿಗೆ ಸಲ್ಲುತ್ತದೆ. ಬಾಲ್ಯದ ಶಿಕ್ಷಣ ನೀಡಿದ ಶಿಕ್ಷಕರು ದೇವರಿಗೆ ಸಮಾನ” ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದರು.ಅವರು ಡಿ.28 ರಂದು ಸುಳ್ಯ ಜೂನಿಯರ್ ಕಾಲೇಜು ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಗುರುವಂದನಾ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಸನ್ಮಾನ ನೆರವೇರಿಸಿ ಮಾತಾನಾಡಿದರು. “ಶಿಕ್ಷಕರು...
ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಗಣೇಶ್ ರೈ ಪೆರುವಾಜೆ ಇವರ ಪತ್ನಿಯ ಅಂಜಿಯೋಪ್ಲಾಸ್ಟಿ ಚಿಕಿತ್ಸೆಯ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ)ವನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಮುರಳೀಕೃಷ್ಣ ಕೆ.ಎನ್ ಹಾಗೂ ಶ್ರೀಮತಿ ಮಾಲಿನಿ ಪ್ರಸಾದ್ ಇವರು ಡಿ.27ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ...
ಪ್ರಸಿದ್ಧ ನಾಗಾರಾಧನೆಯ ಸಾನಿಧ್ಯವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ “ಶರಣು ಶ್ರೀ ಸುಬ್ರಹ್ಮಣ್ಯಂ” ಎಂಬ ಕನ್ನಡ ಭಕ್ತಿಗೀತೆಯು ಶ್ರೀ ಕ್ಷೇತ್ರದಲ್ಲಿ ಡಿ.26 ರಂದು ಕಿರು ಷಷ್ಠಿಯ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಈ ಭಕ್ತಿಗೀತೆಯನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಭರತ್...
ದೇವಚಳ್ಳ ಗ್ರಾಮದ ಸೇವಾಜೆ ಅಂಗನವಾಡಿ ಕೇಂದ್ರದ ಮಕ್ಕಳ ಉಪಯೋಗಕ್ಕಾಗಿ ಎಲ್.ಐ.ಸಿ ಏಜೆಂಟ್ ಪದ್ಮನಾಭ ಶೆಟ್ಟಿ ಅವರು ಮೈಕ್ರೋಫೋನ್ ಅನ್ನು ಕೊಡುಗೆಯಾಗಿ ನೀಡಿದರು. ಮಕ್ಕಳ ಶಿಕ್ಷಣ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಹಕಾರಿಯಾಗುವ ಈ ಕೊಡುಗೆಯನ್ನು ಅಂಗನವಾಡಿ ಕೇಂದ್ರ ಆತ್ಮೀಯವಾಗಿ ಸ್ವೀಕರಿಸಿದೆ.ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ರೇಣುಕಾ ಅವರು ಪದ್ಮನಾಭ ಶೆಟ್ಟಿ ಅವರ ಸಾಮಾಜಿಕ ಸೇವಾಭಾವಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು...
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚರಂಡಿ ಮೇಲೆ ಹಾಸಿರುವ ಸಿಮೆಂಟ್ ಸ್ಲಾಬ್ ಗಳು ಸಮರ್ಪಕವಾದ ರೀತಿಯಲ್ಲಿ ಇಲ್ಲದೇ ಸಾರ್ವಜನಿಕರು ನಡೆದಾಡುವ ಸಂದರ್ಭದಲ್ಲಿ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಮಕ್ಕಳು ಸೇರಿದಂತೆ ಹಲವರ ಕಾಲು ಸಿಲುಕಿ ಬಿದ್ದಿರುವ ಘಟನೆಗಳು ನಡೆದಿವೆ ಎಂದು ತಿಳಿದುಬಂದಿದ್ದು, ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತು ಗಮನಹರಿಸಿ ಈ ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯನಿಗೆ ಭಕ್ತಿ ಸಂಭ್ರಮದ ಕಿರುಷಷ್ಠಿ ರಥೋತ್ಸವ ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿಯ ದಿನವಾದ ಶುಕ್ರವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಗವದ್ಬಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಿಕೆ,ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ಶ್ರೀ ದೇವರ...
ಸುಳ್ಯದ ಕೆವಿಜಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆಯು ಸುಳ್ಯದ ಪ್ರಮುಖ ರಸ್ತೆಯಲ್ಲಿ ಡಿ.26ರಂದು ನಡೆಯಿತು.ಕಾಲೇಜಿನ ದಶಮಾನೋತ್ಸವದ ಪೂರ್ವಭಾವಿಯಾಗಿ ಕಾಲೇಜು ಸ್ಥಾಪಕರಾದ ಡಾ.ಕುರುಂಜಿ ವೆಂಕಟರಮಣ ಗೌಡರ 97ನೇ ಜನ್ಮದಿನಾಚರಣೆಯ ಪ್ರಯುಕ್ತ "ಆರೋಗ್ಯಕ್ಕಾಗಿ ಓಟ" ಎಂಬ ಮ್ಯಾರಥಾನ್ ಗೆ ಎ.ಒ.ಎಲ್.ಇ ಕಮಿಟಿ 'ಬಿ' ಅಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ...
ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ಜರುಗಿತು.ಕ್ರೀಡಾಕೂಟದ ಉದ್ಘಾಟನೆ ಯಯನ್ನು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಉದ್ಘಾಟಿಸಿ ಕ್ರೀಡಾಳುಗಳ ವಂದನೆ ಸ್ವೀಕರಿಸಿದರು. ನಂತರ ಮಾತನಾಡಿದ ಟಿ.ಎಂ. ಶಹೀದ್ ರವರು ಮಾತನಾಡಿ “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆ ಮಾನಸಿಕ ಮತ್ತು ದೈಹಿಕ ಕ್ಷಮತೆಗೆ ಸಹಕಾರಿ” ಎಂದರು. ಅನ್ಸಾರಿಯಾ...
ಇತ್ತೀಚೆಗೆ ನಿಧನರಾದ ಗಣೇಶ್ ನಾಯರ್ ರವರಿಗೆ ಪರಿವಾರ ಸಂಘಟನೆಗಳ ಕಾರ್ಯಕರ್ತರ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯ ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಜರಂಗದಳ, ಜಾಗರಣ ವೇದಿಕೆ ಮೂಲಕ ಅವರು ಮಾಡಿದ ಸಾಮಾಜಿಕ ಕಾರ್ಯಗಳನ್ನು ನೆನಪಿಸಿಕೊಂಡು, “ಅವರ ಕುಟುಂಬಕ್ಕೆ ಹಿಂದೂ ಸಮಾಜ ಬೆಂಬಲವಾಗಿ...
Loading posts...
All posts loaded
No more posts
