- Thursday
- April 17th, 2025

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಗ್ರಾಮ ಪಂಚಾಯತ್, ಅಜ್ಜಾವರಇವುಗಳ ಜಂಟಿ ಆಶ್ರಯದಲ್ಲಿ ಅರಣ್ಯ ಇಲಾಖೆ ಸುಳ್ಯ ಇವರ ಸಹಯೋಗದೊಂದಿಗೆ ಸಮುದಾಯ ಕಾರ್ಯಕ್ರಮದ ಅಂಗವಾಗಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ "ಹಸಿರು-ಉಸಿರು" ವನಮಹೋತ್ಸವ ಕಾರ್ಯಕ್ರಮವನ್ನು ಅಜ್ಜಾವರದ ತುದಿಯಡ್ಕ ಎಂಬಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಅಜ್ಜಾವರ...

ನೀನು ನನ್ನವನಲ್ಲ, ನಾನು ನಿನ್ನವನಲ್ಲ…ಎಲ್ಲರೂ ಒಬ್ಬಂಟಿಗಳೇ ಈ ಜಗದಲ್ಲಿ…ಹುಟ್ಟಿನಲ್ಲೂ ಒಬ್ಬಂಟಿ, ಸಾವಿನಲ್ಲೂ ಒಬ್ಬಂಟಿ…ನೀನು ನೋವಿನಲ್ಲೂ ಒಬ್ಬಂಟಿ,ಕಷ್ಟದಲ್ಲೂ ಒಬ್ಬಂಟಿ…ಹೇಗಿದ್ದರೂ ಬದುಕಲೆಬೇಕು ಈ ಬದುಕಿನಲಿ…ನೀನು ಎದ್ದು ನಿಲ್ಲಲೆಬೇಕು ಈ ಬದುಕಿನಲಿ… ಗೆದ್ದಾಗ ಬರುವರು ನೀನು ನಮ್ಮವನು ಎಂದು…ಸೋತಾಗ ಹೋಗುವರು ತಿರುಗಿಯು ನೋಡದೇ…ನಿನ್ನ ಕನಸಿಗೆ ಕೊಳ್ಳಿ ಇಟ್ಟು, ಮನಸ್ಸಿಗೆ ಬೆಂಕಿ ಇಟ್ಟು ನೋಡುವರು ಇಲ್ಲಿ ಹಲವರು,ನಿಂತು ನೋಡುವರು ಇಲ್ಲಿ ಹಲವರು…ಯೋಚಿಸು...

ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವೃದ್ಧಿ ಹೆಚ್ ರೈ 600 ರಲ್ಲಿ 600 ಅಂಕ ಪಡೆದು ಸುಳ್ಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾಳೆ. ಇವರು ಉಬರಡ್ಕ ಗ್ರಾ.ಪಂ.ಮಾಜಿ ಅಧ್ಯಕ್ಷ , ಹಾಲಿ ಸದಸ್ಯ ಹರೀಶ್ ರೈ ಉಬರಡ್ಕ ಮತ್ತು ರಾಜೀವಿ ಹೆಚ್ ರೈ ದಂಪತಿಗಳ ಪುತ್ರಿ.

ಸುಳ್ಯದ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಿಯು ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಗೈದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಒಟ್ಟು 25 ಮಂದಿ ಡಿಸ್ಟಿಂಕ್ಷನ್, 24 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಕೃತಿಕಾ.ವೈ.ಸಿ 600ರಲ್ಲಿ 600 ಪೂರ್ಣ ಅಂಕಗಳು, ಮಹಮ್ಮದ್ ಮುಯೀಫ್ 599 ಹಾಗೂ ಯಶವಂತ್.ವೈ.ಪಿ 596 ಅಂಕ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 5 ಡಿಸ್ಟಿಂಕ್ಷನ್,...

ಮರ್ಕಂಜದ ಬಿಎಸ್ಎನ್ಎಲ್ ಕೇಂದ್ರವು ಕಳೆದ ಕೆಲವು ವರ್ಷಗಳಿಂದ ಸ್ವಚ್ಚಗೊಳಿಸದೆ ಅರಣ್ಯ ಪ್ರದೇಶದ ಮಧ್ಯೆ ಇದ್ದಂತ್ತಿತ್ತು. ಇದನ್ನು ಮರ್ಕಂಜ ಗ್ರಾ.ಪಂ. ಸದಸ್ಯರಾದ ರಾಜೇಂದ್ರ ಕೊಚ್ಚಿ ನೇತೃತ್ವದಲ್ಲಿ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ಡಿಲ್ಲಿಕುಮಾರ ಕಾಯರ,ಪುಂಡರೀಕ ನಾಯಕ್ ಗೂಡಂಬೆ,ಚೆನ್ನಕೇಶವ ದೋಳ,ಯತೀಶ್ ಕಂಜಿಪಿಲಿ,ಹರೀಶ್ ಕಾಯಿಪಳ್ಳ,ಗಗನ್ ಅಲ್ಪೆ,ಸೋಮಶೇಖರ್ ಅಡಿಗೈ ದೋಳ ಮೊದಲಾದವರು ಬೆಳೆದಿದ್ದ ಗಿಡ ಗಂಟೆ ಕಡಿದು ಸ್ವಚ್ಚ ಮಾಡಿದರು. ಗಿರಿಜಾ ಅಡಿಗೈ...

ಇಬ್ಬನಿ ಕ್ರಿಯೇಷನ್ ಯುಟ್ಯೂಬ್ ಚಾನೆಲ್ ನಲ್ಲಿ "ಪ್ರೇಮಯಾನ" ಆಲ್ಬಂ ಹಾಡು ಇಂದು ಬಿಡುಗಡೆಯಾಗಿದೆ. ಲೀಲಾಕುಮಾರಿ ತೊಡಿಕಾನರವರ ಸಾಹಿತ್ಯವನ್ನು ಮಹಾಲಿಂಗ ಮೈಸೂರುರವರು ಹಾಡಿದ್ದಾರೆ. ಸುಳ್ಯದ ಪ್ರತಿಭೆಗಳಾದ ಶರತ್ ಮಾಸ್ತಿ ಮತ್ತು ಸಾಯಿಶೃತಿ ನಟಿಸಿದ್ದಾರೆ.ಹಾಡನ್ನು ಕೇಳಲು ಈ ಕೆಳಗಿನ ಲಿಂಕ್ ಬಳಸಿ.https://youtu.be/JNfyOzLZZM0 https://youtu.be/JNfyOzLZZM0

ಕಿರಿಯ ವಯಸ್ಸಿನಲ್ಲೇ ಕ್ರೀಡಾ ಕ್ಷೇತ್ರದಲ್ಲಿ ಮತ್ತು ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ದಾವಣಗೆರೆ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮೈಸೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕಿ, ಸುಳ್ಯದ ಗೀತಾ ಕಂದಡ್ಕ ಅವರನ್ನು ವಿ.ವಿ. ಕುಲಪತಿಗಳೂ ಆಗಿರುವ ರಾಜ್ಯಪಾಲರು ಮುಂದಿನ ಮೂರು ವರ್ಷಗಳ ಅವಧಿಗೆ ಈ ನೇಮಕ ಮಾಡಿದ್ದಾರೆ. ಕಾಲೇಜು ಜೀವನದಲ್ಲಿಯೇ...

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನದ ಅಂಗವಾಗಿ ಅಡ್ಕಾರು ವನವಾಸಿ ಕೇಂದ್ರದಲ್ಲಿ ಧ್ವಜಾರೋಹಣ ,ಸ್ವಚ್ಛತೆ ಮತ್ತು ಸಸಿ ಹಂಚುವ ಕಾರ್ಯಕ್ರಮ ಮಾಡಲಾಯಿತು ನಂತರ ವಿವೇಕಾನಂದ ಶಾಲೆಯ ಹೊರ ಆವರಣದಲ್ಲಿ ಕೆಲವು ಹಣ್ಣಿನ ಗಿಡಗಳನ್ನು ನೆಡಲಾಯಿತು.ಈ ಸಂಧರ್ಭದಲ್ಲಿ ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕರು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...
ಪುಟ್ಟ-ಪುಟ್ಟ ಮನಸುಗಳು,ಚಿಕ್ಕ-ಪುಟ್ಟ ಕನಸುಗಳು…ಬಾಲ್ಯದ ಜೀವನ ಎಷ್ಟೊಂದು ಚಂದ…ಬದುಕಿನ ತುಂಟಾಟ, ಗೆಳೆಯರ ಒಡನಾಟ…ಬಾಲ್ಯದ ಬದುಕಿನ ಆ ದಿನಗಳು,ಎಂದೂ ಮರೆಯದ ಆ ಕ್ಷಣಗಳು… ಅರಿಯದ ವಯಸ್ಸಿನಲ್ಲಿ, ತಿಳಿಯದ ಮನಸ್ಸಿನಲ್ಲಿಕಳೆದುಹೋದದ್ದೇ ಬಾಲ್ಯ….ಮರಳಿ ಬಾರದು ಆ ಬಾಲ್ಯ…ಸುಂದರ ದಿನಗಳಸವಿ-ಸವಿ ನೆನಪುಗಳ,ಎಂದೂ ಸವೆಯದ ಆ ಪಯಣ…ಬಾಲ್ಯದ ಬದುಕಿನ ಆ ಪಯಣ… ಶಾಲೆಯ ಮೊದಲ ದಿನ, ಗುರುಗಳ ಕಂಡ ಕ್ಷಣಮನದಲ್ಲಿ ಏನೋ ಒಂದು ಅಳುಕು…ದಿನಗಳು...

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ,ಸುಬ್ರಹ್ಮಣ್ಯ ಇಲ್ಲಿ 18 ವರ್ಷ ತುಂಬಿದ ವಿದ್ಯಾರ್ಥಿಗಳಿಗೆ ಜೂ.30 ಹಾಗೂ ಜುಲೈ 2 ರಂದು ಕೊರೊನಾ ಲಸಿಕೆಯನ್ನು ಹಾಕಲಾಯಿತು. ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ, ನೋಡಲ್ ಅಧಿಕಾರಿ ವಿಶ್ವನಾಥ ನಡುತೋಟ, ಉಪನ್ಯಾಸಕರುಗಳಾದ ಶ್ರೀಧರ್, ಪ್ರವೀಣ್ , ಸೌಮ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಹೇಮಲತಾ, ಕವಿತಾ ಮತ್ತು...

All posts loaded
No more posts