- Saturday
- September 12th, 2026
ಸುಳ್ಯ : ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ವತಿಯಿಂದ “ಕಂಡದ ಗೌಜಿ” ಸಿಸನ್ 03 ಕ್ರೀಡಾ ಕೂಟವು ಕೊರಂಗು ಬೈಲು ಗದ್ದೆ, ಅಜ್ಜಾವರ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾದ ಗದ್ದೆಯ ಮಾಲಿಕರಾದ ನಿವೃತ್ತ ದೈ ಶಿ ಶಿಕ್ಷಕ ಬಾಲಕೃಷ್ಣ ನಾಯ್ಕ್ ಅವರು ಮಾತನಾಡಿ "ನಮ್ಮ ಕೃಷಿ ಪ್ರಧಾನ ಸಂಸ್ಕೃತಿಯನ್ನು ಪ್ರೋತ್ಸಾಹಿಸಬೇಕು. ಯುವ ಜನಾಂಗ ಅದನ್ನು...
ಶಿಕ್ಷಣ ಕಾಶಿ ಎಂದು ಹೆಸರು ಪಡೆದಿರುವ ಸುಳ್ಯ ಗ್ರಾಮೀಣ ಪ್ರದೇಶವಾಗಿದ್ದರೂ, ವಿಶೇಷ ಬೌಗೋಳಿಕ ಹಿನ್ನಲೆ ಹೊಂದ್ದಿದ್ದು, ಕೇರಳ ರಾಜ್ಯ, ಕೊಡಗು ಜಿಲ್ಲೆಯ ಗಡಿ ಪ್ರದೇಶವಾಗಿರುತ್ತದೆ ಅಲ್ಲದೇ ಕೆ.ಜಿ ಯಿಂದ ಪಿ.ಜಿ ಯವರೆಗೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಮತ್ತು ಇಂಜಿನಿಯರಿಂಗ್, ನರ್ಸಿಂಗ್, ಮೆಡಿಕಲ್, ಡೆಂಟಲ್, ಪಾಲಿಟೆಕ್ನಿಕ್ ಮೊದಲಾದ ಎಲ್ಲಾ ಕೋರ್ಸ್ ಗಳನ್ನು ಹೊಂದಿರುವ ತಾಲೂಕು ಕೇಂದ್ರದಲ್ಲಿ...
80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಂಗವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸುಳ್ಯ ಹಾಗೂ ಕಡಬ ತಾಲೂಕಿನ 161 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಹಾಗೂ ಸುಳ್ಯ ಮತ್ತು ಕಡಬ ತಾಲೂಕು ಪಂಚಾಯತ್ಗಳು ಮತ್ತು ಕಡಬ ಪಟ್ಟಣ ಪಂಚಾಯತ್ಗೆ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ 60 ಸಾವಿರ ಲಾಡು ಪ್ರಸಾದವನ್ನು ವಿತರಿಸಲಾಗಿದೆ.ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಆ.12ರಂದು ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ಎನ್.ಎಸ್.ಎಸ್ ಅಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ....
ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಆಗಸ್ಟ್ 13ರಂದು ವಿಜ್ಞಾನ ಸಂಘ ಮತ್ತು ಭಾರತ ಸ್ಕೌಟ್ ಗೈಡ್ಸ್ ಕರ್ನಾಟಕ ಇದರ ಗೈಡ್ಸ್ ವತಿಯಿಂದ ಹದಿಹರೆಯ ಆರೋಗ್ಯದ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಸಮಯದಲ್ಲಿ ಮಾಹಿತಿ ನೀಡಲು ಸಮುದಾಯ ಜಾಲ್ಸೂರು ವಲಯ ಆರೋಗ್ಯಧಿಕಾರಿಯಾದ ರಚನ ರವರು ಯಾವ ವಯಸ್ಸಿನ ಮಕ್ಕಳನ್ನು ಹದಿ ಹರೆಯದವರು ಮತ್ತು ಅವರ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುವುದು....
ಸುಬ್ರಹ್ಮಣ್ಯ ಆಗಸ್ಟ್ 13 : ಪಂಜ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗಕ್ಕೆ ಅದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಗುಲಾಬಿ.ಎ ಅವರು ಎಕ್ಸಿಕ್ಯೂಟಿವ್ ಟೇಬಲ್ ಅನ್ನು ಕೊಡುಗೆಯಾಗಿ ಬುಧವಾರ ನೀಡಿದರು. ಕೆ.ಪಿ.ಎಸ್. ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ.ಟಿ ಅವರು ಕೊಡುಗೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಪೂವಪ್ಪ ಗೌಡ ಕೋಲ್ಪೆ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.12ರಂದು ಕರ್ನಾಟಕ ಅರಣ್ಯ ಇಲಾಖೆ ಸುಬ್ರಹ್ಮಣ್ಯ ಉಪವಿಭಾಗ, ಮಂಗಳೂರು ವಿಭಾಗ ವತಿಯಿಂದ ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ವಿಶ್ವ ಆನೆ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷರಾದ ಕು. ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ, ಆನೆಗಳಿಂದ ತಾಲೂಕಿನಲ್ಲಿ ಉಂಟಾಗುವ ಸಮಸ್ಯೆಗಳನ್ನು ಹಾಗೂ ಇದಕ್ಕೆ ತಕ್ಕ ಪರಿಹಾರವಾಗಬೇಕು ಎಂದು ತಿಳಿಸುತ್ತಾ ಅಧ್ಯಕ್ಷೀಯ...
21 ವರುಷದ ಹಿಂದಿನ ದಾಖಲೆಯನ್ನು ಹಿಮ್ಮೆಟ್ಟಿ ಹೊಸ ದಾಖಲೆಯನ್ನು ಆಳ್ವಾಸ್ ವಿದ್ಯಾರ್ಥಿನಿ ಭಾನವಿ ಪಿ.ಎಸ್ ಸಾಧನೆಗೈದಿದ್ದಾರೆ. ಆ.11 ಹಾಗೂ 12ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 18ರ ವಯೋಮಿತಿಯ 400ಮೀಟರ್ ಓಟದ ಬಾಲಕ ಬಾಲಕೀಯರ ವಿಭಾಗದಲ್ಲಿ ಸಾಧನೆಗೈದಿರುವ ಇವರು ಪ್ರಥಮ ಸ್ಥಾನ ಪಡೆದು ನೂತನ ಧಾಖಲೆಯೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ. 2005ರ 56.20 ಸೆಕೆಂಡ್ಗಳ ಸಾಧನೆಯನ್ನು...
ದೇವಚಳ್ಳ ಸಮುದಾಯ ಅರೋಗ್ಯ ಅಧಿಕಾರಿ ಮೋನಿಷಾ ಜಿ.ಎಸ್ ರವರಿಗೆ ಎಮ್.ಎಸ್ಸಿ ಕ್ಲಿನಿಕಲ್ ನುಟ್ರಿಷನ್ ಮತ್ತು ಡಯೆಟಿಕ್ಸ್(M.sc in Clinical nutrition and dietetics) ಎಂಬ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಎಲ್ಲಾ ಸೆಮಿಸ್ಟರ್ಗಳಲ್ಲಿ ಡಿಸ್ಟಿಂಕ್ಷನ್ ನಲ್ಲಿ ಉತ್ತಿರ್ಣಗೊಂಡಿರುತ್ತಾರೆ. ಇವರು ದೇವಚಳ್ಳ ಗ್ರಾಮದ ಅಚ್ರಪ್ಪಾಡಿ ಮತ್ತು ಮಾವಿನಕಟ್ಟೆ ಶಾಲೆಯ ವಿದ್ಯಾರ್ಥಿಗಳ ಸೇವಿಸುವ ನೂಟ್ರಿಷನ್ ಕುರಿತಾದ ಪ್ರಬಂಧ ಮಂಡಿಸಿದ್ದರು. ಈ...
ಸುಳ್ಯ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) ವತಿಯಿಂದ ಜ್ಞಾನದೀಪ ಗೌರವ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವು ಆ.11 ರಂದು ಸುಳ್ಯ ಯೋಜನಾ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ವೆಂಕಪ್ಪ ಗೌಡರವರು ಉದ್ಘಾಟಿಸಿ ಬಡವರ ಮಕ್ಕಳು ಮಾತ್ರ ಸರಕಾರಿ ಶಾಲೆಗಳಲ್ಲಿ ಓದುತ್ತಿದ್ದು. ಅವರಿಗಾಗಿ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ...
Loading posts...
All posts loaded
No more posts
