- Wednesday
- April 29th, 2026
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಉದ್ಘಾಟನೆಯು ಡಿ.08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ ಯವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಈ ಶಿಬಿರವನ್ನು ಸಂಸ್ಕೃತ ಭಾರತಿ ಕಾಸರಗೋಡು ಮಂಗಳೂರು ಗ್ರಾಮಾಂತರ ವಿಭಾಗದ ಪ್ರಶಿಕ್ಷಕಿ...
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಅಜ್ಜಾವರ ವಲಯ ಹಾಗೂ ತತ್ವಮಸಿ ಗುಂಪು ಮಂಡೆಕೋಲು ಇದರ ಆಶ್ರಯದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ,ಶಶ್ರೀ ಶಬರಿಗಿರಿ ಸೇವಾ ಪ್ರತಿಷ್ಠಾನ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಮಂಡೆಕೋಲು ಇವುಗಳ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ದಾಸ ಸಂಕೀರ್ತನಾ ಕುಣಿತ ಭಜನಾ ಸ್ಪರ್ಧೆ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ...
ಸುಬ್ರಹ್ಮಣ್ಯ ಡಿಸೆಂಬರ್ 9 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನಕ್ಷತ್ರವಾದ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರದಂದು ಕುಕ್ಕೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ಜಮಾವನೆಗೊಂಡಿದ್ದರು. ಬೆಳಗ್ಗೆ 6:00 ಯಿಂದ ಆರಂಭವಾದ ಆಶ್ಲೇಷ ಬಲಿ ಸೇವೆಯು ನಿರಂತರವಾಗಿ ಮೂರು ಹಂತಗಳಲ್ಲಿ( ಬ್ಯಾಚ್) 11 ಗಂಟೆ ತನಕ ಭಕ್ತರು ಸೇವೆಗಾಗಿ ಸರತಿ ಸಾಲಿನಲ್ಲಿ ಇದ್ದದು ಕಂಡು ಬಂತು. ಇತ್ತ...
ಸುಳ್ಯದ ಓಡಬಾಯಿಯಲ್ಲಿ ಕುಂಭಕ್ಕೋಡು ಕಸ್ತೂರಿ ಸಭಾಭವನದ ಮುಂಭಾಗ ಬಿಎಂಎ ವೆಜ್ ಗ್ರೂಪ್ಸ್ ನವರ ನೂತನ ಹೋಲ್ಸೇಲ್ ಮಳಿಗೆ ಬಿ.ಎಂ.ಎ ಫ್ರೆಶ್ ಮಾರ್ಟ್ ಡಿ.8ರಂದು ಶುಭಾರಂಭಗೊಂಡಿತು.ಇಲ್ಲಿ ತರಕಾರಿ, ಹಣ್ಣುಹಂಪಲು, ಜ್ಯೂಸ್, ಐಸ್ ಕ್ರೀಂ, ಸಲಾಡ್, ಡ್ರೈ ಫ್ರುಟ್ಸ್, ಟೀ, ಕಾಫಿ ಎಲ್ಲವೂ ಒಂದೇ ಮಳಿಗೆಯಲ್ಲಿ ದೊರೆಯುತ್ತದೆ. ವಿಶಾಲ ಪಾರ್ಕಿಂಗ್ ವ್ಯವಸ್ಥೆ ಇದೆ ಎಂದು ಮ್ಹಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
“ಉಬರಡ್ಕದಲ್ಲಿಯೇ ಅಡಿಕೆ ಖರೀದಿ ಕೇಂದ್ರ ಆಗಿರುವುದರಿಂದ ರೈತರಿಗೆ ಸಹಕಾರಿಯಾಗಲಿದೆ ಎಲ್ಲರೂ ಸದುಪಯೋಗ ಮಾಡಿಕೊಳ್ಳಿ, ಮಾಸ್ ನಲ್ಲಿಯೂ ಉತ್ತಮ ಬೆಲೆ ನೀಡಿ ಅಡಿಕೆ ಖರೀದಿ ಮಾಡುತ್ತೇವೆ” ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷರಾದ ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು ಹೇಳಿದರು. ಅವರು ಉಬರಡ್ಕದಲ್ಲಿ ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು, ಮಾಸ್ ಲಿಮಿಟೆಡ್ ಇವರಿಂದ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವುಗಳ ಸಹಯೋಗದೊಂದಿಗೆ ಆಂತರಿಕ ಗುಣಮಟ್ಟ ಭರವಸಾಕೋಶದ ಅಡಿಯಲ್ಲಿ ಅರೆಭಾಷೆ ಸಂಘದ ವತಿಯಿಂದ ಡಿ.08ರಂದು “ಅರೆಭಾಷೆ ದಿನಾಚರಣೆ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದ್ದರು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಗೂ ಕೊಡಗು ಗೌಡ...
ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಕೆ.ಪಿ.ಎಸ್ ಬೆಳ್ಳಾರೆ ಇವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಬೆಳ್ಳಾರೆಯ ಬೀಡುವಿನಲ್ಲಿ ಶ್ರೀ ಜಲದುರ್ಗಾ ದೇವಿ ಪ್ರಸನ್ನ ನರ್ಸರಿ ಡಿ.8ರಂದು ಶುಭಾರಂಭಗೊಂಡಿತು. ಬೆಳಗ್ಗೆ ಗಣಹೋಮ ನಡೆಯಿತು.ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.ಮಾಲಕರಾದ ಪದ್ಮನಾಭ ಬೀಡು ಮತ್ತು ಸುಧೀರ್ ರವರು ಅತಿಥಿಗಳನ್ನು ಸ್ವಾಗತಿಸಿದರು.ಇಲ್ಲಿ ಎಲ್ಲಾ ತರದ ಹೂವಿನ ಗಿಡಗಳು, ಹಣ್ಣಿನ ಗಿಡಗಳು, ಮನೆ ಅಲಂಕಾರಿಕ ಗಿಡಗಳು, ವಿವಿಧ ಜಾತಿಯ ಅಡಿಕೆ ಗಿಡಗಳು, ತೆಂಗಿನ ಗಿಡಗಳು, ಕಾಫಿ ಗಿಡಗಳು, ಕಾಳು...
ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ ಬೂಡು ಬೆಳ್ಳಾರೆ ಇದರ ನೇಮೋತ್ಸವ ಸಮಿತಿಯನ್ನು 7-12-2025ರಂದು ರಚಿಸಲಾಯಿತು. ಗೌರವ ಸಲಹೆಗಾರರಾಗಿ ಗಣೇಶ ಪಾಟಾಜೆ, ಕೂಸಪ್ಪ ಪುಡ್ಕಜೆ, ಚನಿಯ ಬೀಡು, ಹರೀಶ್ ದರ್ಖಾಸ್ತು ಆಯ್ಕೆಯಾದರು.ಅಧ್ಯಕ್ಷರಾಗಿ ವಿಜಯ ಪಾಟಾಜೆ, ಉಪಾಧ್ಯಕ್ಷರಾಗಿ ಮಹೇಶ್, ಕಾರ್ಯದರ್ಶಿಯಾಗಿ ಸನತ್, ಉಪ ಕಾರ್ಯದರ್ಶಿಯಾಗಿ ಪ್ರಜ್ವಲ್, ಖಜಾಂಜಿಯಾಗಿ ಪುರುಷೋತ್ತಮ, ಉಪ ಖಜಾಂಜಿಯಾಗಿ ಪ್ರಶಾಂತ್, ಕೋಶಾಧಿಕಾರಿಯಾಗಿ ಸಾಗರ್, ಉಪ...
ವೈದ್ಯಕೀಯ ಸಾಹಿತ್ಯ, ಸಾಮಾಜಿಕ ಸೇವೆ ಮತ್ತು ವೈದ್ಯಕೀಯ ವೃತ್ತಿಯಲ್ಲಿ ನೀಡಿದ ಕೊಡುಗೆಯನ್ನು ಗುರುತಿಸಿ, 2025ನೇ ಸಾಲಿನ ವಿಶೇಷ ಸಾಧಕ ಪುರಸ್ಕಾರವನ್ನು ಡಾ| ಮುರಲೀ ಮೋಹನ್ ಚೂಂತಾರ್ರವರಿಗೆ ಇತ್ತೀಚೆಗೆ ವಿಯೆಟ್ನಾಂ ದೇಶದ ಹೂ.ಚಿ.ಮಿನ್ ನಗರದಲ್ಲಿ ಪ್ರದಾನ ಮಾಡಲಾಯಿತು. ನವೆಂಬರ್ 13ರಿಂದ 15ರವರೆಗೆ ವಿಯೆಟ್ನಾಂ ದೇಶದ ಹೂ.ಚಿ.ಮಿನ್ ನಗರದಲ್ಲಿ ನಡೆದ ಇಂಡಿಯಾ ವಿಯೆಟ್ನಾಂ ವ್ಯಾವಹಾರಿಹ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು...
Loading posts...
All posts loaded
No more posts
