- Wednesday
- April 29th, 2026
ಸುಬ್ರಹ್ಮಣ್ಯ ಡಿಸೆಂಬರ್ 4 : ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತ ಒಕ್ಕೂಟದ ಅಧ್ಯಕ್ಷರು ಹಾಗೂ ರಾಜ್ಯ ಕನ್ನಡಪ್ರಭ ಪತ್ರಿಕೆಯ ಸಂಪಾದಕರು ಆದ ಬಿ.ವಿ. ಮಲ್ಲಿಕಾರ್ಜುನಯ್ಯ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರೊಂದಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಹಾಗೂ ರಾಜ್ಯ ನಿರ್ದೇಶಕರಾದ ಕೆ ಆರ್ ದೇವರಾಜ್ ಅವರು...
ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ತೇಜಕುಮಾರ್ ಬಡ್ಡಡ್ಕ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಹಾಗೂ ತಾಲೂಕು ಕ.ಸಾ.ಪ ಅಧ್ಯಕ್ಷ ಚಂದ್ರಶೇಖರ ಪೇರಾಲು ತಿಳಿಸಿದ್ದಾರೆ.ನ.28ರಂದು ಸುಳ್ಯ ಕನ್ನಡ ಭವನದಲ್ಲಿ ಜರುಗಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. 28ನೇ ಕನ್ನಡ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚಸಪ್ತತಿ 2025ರ ಅಂಗವಾಗಿ "ನಮ್ಮ ಊರು ಸ್ವಚ್ಛ ಊರು" ಎಂಬ ಧ್ಯೇಯವಾಕ್ಯದೊಂದಿಗೆ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ, ಕುಕ್ಕುಜಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ ಹಾಗೂ ಸ್ವಚ್ಛತೆಯ ಬಗ್ಗೆ ರಸಪ್ರಶ್ನೆಗಳನ್ನು ಏರ್ಪಡಿಸಲಾಯಿತು.ಈ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಸೃಜನಶೀಲತೆ ಹಾಗೂ...
ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯ ಎಂ.ಬಿ.ಎ ವಿಭಾಗದ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಡಿ.02ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಕೆ.ಬಿ.ಕೀರ್ತನ್ ಕುಮಾರ್ ಮಂಗಳೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದ ಅವಕಾಶಗಳ ಬಗ್ಗೆ ಹಾಗೂ ಭವಿಷ್ಯದ ಸವಾಲುಗಳನ್ನು ಧೈರ್ಯವಾಗಿ ಎದುರಿಸಲು...
ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ(SSLC-PUC...
ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ರವರು ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿ ಪ್ರಜಾ ಸೌದದಲ್ಲಿ ನಗರಾಭಿವೃದ್ಧಿ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಆಯುಕ್ತಾಲಯ, ಕಂದಾಯ ಇಲಾಖೆ, ಆರ್.ಡಿ.ಪಿ.ಆರ್, ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳ ಸಭೆ 9/11 ಮತ್ತು ಏಕನಿವೇಶನ ವಿನ್ಯಾಸ ಅನುಮೋದನೆ, ಕನ್ವರ್ಷನ್ ಸಮಸ್ಯೆ ಮತ್ತು ಕಾನೂನು ತೊಡಕುಗಳ ಬಗ್ಗೆ ಚರ್ಚಿಸಿ, ವಿಚಾರ ವಿಮರ್ಶೆ ಮಾಡಿ...
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ ಡಿ.03, 04 ಮತ್ತು 05 ರಂದು ನಡೆಯಲಿದೆ. ಇಂದು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಮಹಾಗಣಪತಿ ಹೋಮ ನಡೆಯಿತು. ನಂತರ ಮೃತ್ಯುಂಜಯ ಹೋಮ,...
ಸುಬ್ರಹ್ಮಣ್ಯ ಡಿಸೆಂಬರ್ 03 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ಇಂದು ಬುಧವಾರ ಮಕ್ಕಳ ಗ್ರಾಮ ಸಭೆ ನಡೆಯಿತು.ಸಭಾಧ್ಯಕ್ಷತೆಯನ್ನು ಏನೆಕಲ್ಲು ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ರಜಿತ್ ವಹಿಸಿದ್ದರು.ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಹಾಗೂ ಮಾಹಿತಿ ನೀಡಲು ಆಗಮಿಸಿದ್ದ ನಿವೃತ್ತ ಮುಖ್ಯ ಶಿಕ್ಷಕ ಯಶವಂತ ರೈ ...
ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಬರುವ ನಿರ್ಗತಿಕರ ಮಾಸಾಶನ ಮಂಜೂರಾತಿ ಪತ್ರವನ್ನು ಡಿ.02 ರಂದು ಕೊಲ್ಲಮೊಗ್ರು ಕಾರ್ಯಕ್ಷೇತ್ರದ ಗಿರಿಜಾ ಇವರಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ವಲಯ ಅಧ್ಯಕ್ಷರಾದ ತೀರ್ಥರಾಮ ಧೋನಿಪಳ್ಳ, ಜನಜಾಗೃತಿ ವಲಯದ ಅಧ್ಯಕ್ಷರಾದ ಮಾಧವ ಚಾಂತಾಳ, ಭಜನಾ ಪರಿಷತ್ ವಲಯ ಅಧ್ಯಕ್ಷರಾದ...
ಇತ್ತೀಚೆಗೆ ಮರಣ ಹೊಂದಿದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯತನ ಹೊಂದಿದ್ದ ಕಮಲ ದೇವರುಳಿಯ ಮನೆಯವರಿಗೆ ಮರಣ ಸಾಂತ್ವನ ನಿಧಿಯನ್ನು ಡಿ.02ರಂದು ಸಂಘದ ಕಚೇರಿಯಲ್ಲಿ ವಿತರಿಸಲಾಯಿತು.ನಾಮಿನಿ ಪುಂಡರೀಕ ಅವರಿಗೆ ರೂ.15,000 ಚೆಕ್ ಹಸ್ತಾಂತರಿ ಸಲಾಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಳ್ಯಪ್ಪ...
Loading posts...
All posts loaded
No more posts
