- Wednesday
- June 17th, 2026
“ಸ್ವದೇಶಿ ಬಳಸಿ ದೇಶ ಬೆಳೆಸಿ” ಎಂಬ ಘೋಷ ವಾಕ್ಯದಡಿ, ಸಾಪ್ಟವೇರ್ ಉತ್ಪನ್ನಗಳಿಂದ ಹಿಡಿದು ನಿತ್ಯ ಉಪಯೋಗಿಸುವ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ದೇಶದ ಆರ್ಥಿಕತೆಯನ್ನು ಬಳಪಡಿಸುವ ಉದ್ದೇಶದಿಂದ ಬೆಂಗಳೂರಿನ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಸೇನಾಧಿಕಾರಿ ಬ್ರಿಗೇಡಿಯರ್ ರವಿ ಮುನಿಸ್ವಾಮಿ ನೇತ್ರತ್ವದಲ್ಲಿ ನಡೆಯುತ್ತಿರುವ ಸ್ವದೇಶಿ ಜಾಗರಣ ಸೈಕೆಲಿಂಗ್ ಅಭಿಯಾನ ಬುಧವಾರ ಸುಳ್ಯ...
ಗ್ರಾಮ ಪಂಚಾಯತ್ ಗ್ರಂಥಾಲಯ, ಅರಿವು ಕೇಂದ್ರ ಮೇಲ್ವಿಚಾರಕರಿಗೆ ವೇತನ ವಾವತಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ, ವೇತನವನ್ನು ಸಕಾಲಿಕವಾಗಿ ಪಾವತಿಸುವ ಬಗ್ಗೆ ಮತ್ತು ಪಿ.ಎಫ್, ಇ.ಎಸ್.ಐ ಸೌಲಭ್ಯ ಒದಗಿಸಿಕೊಡುವ ಬಗ್ಗೆ ಮೇಲ್ವಿಚಾರಕರು ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿನಾಯಕ್ ನರ್ವಡೆ IAS ಅವರಿಗೆ ಡಿ.18 ರಂದು ಮನವಿ ನೀಡಿ ಒತ್ತಾಯಿಸಿದ್ದಾರೆ. ದ.ಕ ಜಿಲ್ಲೆಯ ಗ್ರಾಮ ಪಂಚಾಯತ್ ಗ್ರಂಥಾಲಯ, ಅರಿವು ಕೇಂದ್ರ ಮೇಲ್ವಿಚಾರಕರಿಗೆ...
ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ರಚನೆ ಇತ್ತೀಚೆಗೆ ನಡೆದಿದ್ದು, ಡಿ.17 ರಂದು ಪ್ರಥಮ ಸಭೆ ನಡೆಯಿತು.ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಬಾಬು ಗೌಡ.ಬಿ ಕಡೆಂಗ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಅರ್ಚಕ ರಾಜೇಂದ್ರ ಪ್ರಸಾದ್ ಮೂಡಿತ್ತಾಯ, ದಿನೇಶ್ ಕೋಲ್ಟಾರು, ರಾಧಾಕೃಷ್ಣ ಕೋಲ್ಚಾರು, ಪ್ರಸಾದ್ ಕುಮಾರ್ ನಾಗಪಟ್ಟಣ, ಶ್ರೀಮತಿ ಜಯಲಕ್ಷ್ಮಿ...
ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕು ಮಟ್ಟದ ಯೋಜನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಇಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲಿಸಿ ನವೆಂಬರ್ ತಿಂಗಳ ಸಭೆಯ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಪಾಲನಾ ವರದಿಯನ್ನು ಸಭೆಯಲ್ಲಿ ಚರ್ಚಿಸಲಾಯಿತು....
ಕುಕ್ಕೆ ಸುಬ್ರಹ್ಮಣ್ಯ : ಕುಕ್ಕೆ ದೇವಳದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದ ನೂತನ ಸಭಾಭವನದಲ್ಲಿ ಹನುಮನಗಿರಿಮೇಳದವರಿಂದ ಈ ವರ್ಷದ ನೂತನ ಪ್ರಸಂಗ “ವರ್ಣಪಲ್ಲಟ” ಯಕ್ಷಗಾನ ಬಯಲಾಟ ಜರಗಿತು.ಈ ಸಂದರ್ಭದಲ್ಲಿ ಹನುಮಗಿರಿ ಮೇಳದ ಪ್ರಧಾನ ಭಾಗವತರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆಯವರನ್ನು ಸುಬ್ರಹ್ಮಣ್ಯದ ಯಕ್ಷ ಮಿತ್ರರ ಪರವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಪುರೋಹಿತರಾದ ಶಂಕರ ಭಟ್, ರವೀಂದ್ರ ಭಟ್, ಉದ್ಯಮಿ ರವೀಂದ್ರ,...
ಕೊಲ್ಲಮೊಗ್ರು ಗ್ರಾಮದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಶಾಲಾ ಮಕ್ಕಳನ್ನು ಸಂಜೆ ಸಮಯದಲ್ಲಿ ಓರ್ವ ಮುಸುಕುಧಾರಿ ಹಾಗೂ ಇನ್ನೋರ್ವ ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ಬಂದು ಶಾಲಾ ಮಕ್ಕಳನ್ನು ಅಪಹರಣ ನಡೆಸಲು ಸಂಚು ರೂಪಿಸಿದ್ದರು ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯೊಂದಿಗೆ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟು ಪೋಷಕರು ಹಾಗೂ ಮಕ್ಕಳಲ್ಲಿ ಭಯವನ್ನು...
ಗುತ್ತಿಗಾರು ಗ್ರಾಮದ ಪೈಕ ನೇರ್ಪು ಮೋಹನ ಗೌಡ ಡಿ.17 ರಂದು ನಿಧನರಾದರು. ಮೃತರು ಸಹೋದರ ಲೋಕಯ್ಯ ಗೌಡ ನೇರ್ಪು, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಸುಳ್ಯದ ಬಹುಮುಖ ಪ್ರತಿಭೆ ಅಶ್ವಿಜ್ ಅತ್ರೇಯ ಸುಳ್ಯ ಪಡೆದುಕೊಂಡಿದ್ದಾರೆ.ಇದೇ ನವಂಬರ್ 30 ರಂದು ನಡೆದಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡುವ ಐದನೇ ವರ್ಷದ ಡಾ. “ಶಿವರಾಮ ಕಾರಂತ ಬಾಲ ಪುರಸ್ಕಾರ”ವನ್ನು ಸುಳ್ಯದ ಬಹುಮುಖ ಪ್ರತಿಭೆಯಾದ ಬಾಲನಟ ಬಾಲ ಗಾಯಕ ಅಶ್ವಿಜ್ ಅತ್ರೇಯ ಸುಳ್ಯ...
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ದಿನಾಂಕ ಡಿ.08ರಂದು ಅಮರಪಡ್ನೂರು ಗ್ರಾಮದ ಅಂಗಡಿಗಳಿಗೆ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ಕರಪತ್ರಗಳನ್ನು ಹಂಚಲಾಯಿತು.ಈ ಸಂದರ್ಭದಲ್ಲಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವವನ್ನು ವಿವರಿಸಿ,...
Loading posts...
All posts loaded
No more posts
