- Saturday
- March 7th, 2026
ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...
ಸುಳ್ಯ ತಾಲೂಕಿನ ಆಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಅಪರಿಚಿತ ವ್ಯಕ್ತಿಯೋರ್ವ ನೀರಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಅಗ್ನಿ ಶಾಮಕ ದಳ, ಕಂದಾಯ ಇಲಾಖೆ ,ಪೊಲೀಸರ ದೌಡಾಯಿಸಿದ್ದು ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ತಾಹಾಶೀಲ್ದಾರ್ ಭೇಟಿ ಚಿತ್ರ. ಕೊಡಗು ಕಡೆಯಿಂದ ರಬ್ಬರ ಟ್ಯಾಪಿಂಗ್ ಮಾಡುವ ಕೂಲಿಕಾರ್ಮಿಕರ ನಾಲ್ವರ ತಂಡ ಮಾವಜಿ ಕಡೆಯಿಂದ ಬಡ್ಡಡ್ಕ ಕಡೆಗೆ ನಡೆದುಕೊಂಡು...
ಸುಳ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ,ಜಿಲ್ಲಾ ಕೇ೦ದ್ರ ಗ್ರಂಥಾಲಯ ಮಂಗಳೂರು,ಸುಳ್ಯ ಶಾಖಾ ವತಿಯಿಂದ ಓದುವ ದಿನ/ಡಿಜಿಟಲ್ ಓದುವ ದಿನ/ಓದುವ ತಿಂಗಳು ಇದರ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ದೆಯಲ್ಲಿ ಭಾಗವಹಿಸಿದ ಅಜ್ಜಾವರ ಗ್ರ೦ಥಾಲಯ ಮತ್ತು ಮಾಹಿತಿ ಕೇ೦ದ್ರದ "ಓದುವ ಬೆಳಕು" ಮಕ್ಕಳು 6ಜನ ಭಾಗವಹಿಸಿದ್ದು,4 ಜನ ಬಹುಮಾನವನ್ನು ಪಡೆದಿರುತ್ತಾರೆ.ಪ್ರೌಢ ಶಾಲಾ ವಿಭಾಗದಲ್ಲಿ ಭುವನ್.ಎ.10ನೇ ತರಗತಿ ಸ.ಪ್ರೌ.ಶಾಲೆ ಅಜ್ಜಾವರ ಇವರು...
ಸುಳ್ಯ ತಾಲೂಕಿನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ನೇತ್ರತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿತು. ಈ ಸಭೆಯಲ್ಲಿ ಪ್ರತಿ ಗ್ರಾಮದ ಪ್ರಾಕೃತಿಕ ವಿಕೋಪ ನೋಡೆಲ್ ಅಧಿಕಾರಿಗಳು ಸೇರಿದಂತೆ ತಾಲೂಕಿನ ನಾನಾ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಜನತೆಗೆ ಸಮಸ್ಯೆಗಳು ಎದುರಾದಗ ತುರ್ತು ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು...
ಸುಳ್ಯದ ಹಳೆಗೇಟಿನಲ್ಲಿರುವಆರ್ಯುಧಾಮ ಆಯುರ್ವೇದ ಆಸ್ಪತ್ರೆಗೆಮಹಿಳಾ ಮತ್ತು ಪುರುಷ ತೆರಪಿಸ್ಟ್, ಹಾಸ್ಪಿಟಲ್ ಮೈಂಟೆನೆನ್ಸ್ ಸ್ಟಾಪ್, ಸಸ್ಯಾಹಾರ ಅಡುಗೆಯವರು ಬೇಕಾಗಿದ್ದಾರೆ. ಉಚಿತ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು.ಸಂಪರ್ಕಿಸಿ:. ಡಾ/ ಹರಿಪ್ರಸಾದ್ ಶೆಟ್ಟಿ9880464302
ಅಕೌಂಟೆಂಟ್ ಅಸಿಸ್ಟೆಂಟ್ , ಆಡಿಟರ್ ಹುದ್ದೆಗೆ ಸುಳ್ಯ ಆಸುಪಾಸಿನ ಬಿ.ಕಾಂ. ಆಗಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಬಾಲಕೃಷ್ಣ ನಡುಗಲ್ಲು , ಮೊ : 944871025
ಪೋಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಪೊಲೀಸ್ ಇಲಾಖೆಯಲ್ಲಿ ಸಿಎಆರ್, ಡಿಎಆರ್ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಖಾಲಿರುವ ಹುದ್ದೆಗಳಿಗೆ https://ksp-recruitment.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಒಟ್ಟು 3,064 ಹುದ್ದೆಗಳಿಗೆ ಅರ್ಜಿ ಆಹ್ವಾನ ಪುರುಷ-2,996 ಪುರುಷ, ತೃತೀಯ ಲಿಂಗಿಗಳಿಗೆ 68 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಶೀಘ್ರ ಪೊಲೀಸ್...
ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ ಶಾಲಾ ವಠಾರದಲ್ಲಿ ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.18 ರಂದು ನಡೆಯಿತು. ಕಾರ್ಯಕ್ರವನ್ನು ಪರಮೇಶ್ವರ ಪೆರಂಗಜೆ ಉದ್ಘಾಟಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಜಾರುಕಂಬ ಸ್ಪರ್ಧೆ ನಡೆಸಲಾಯಿತು. ಸಭಾ...
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ.30 ರಿಂದ ಜೂ.1 ರ ವರೆಗೆ ಜರುಗಿದ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಮಣಿಕಂಠನ್ ರವರು ಪ್ರಥಮ ಸ್ಥಾನ...
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮುರುಳ್ಯ – ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡದಲ್ಲಿ ಸಂಘದ ವ್ಯವಹಾರಗಳನ್ನು ಲೆಕ್ಕ ಇರಿಸಿಕೊಳ್ಳಲು ತಂದಿಟ್ಟಿದ್ದ ಅಪಾರ ಮೌಲ್ಯದ ವಸ್ತುವನ್ನು ಕಳವು ಮಾಡಿರುವ ಘಟನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ಮುರುಳ್ಯ ಗ್ರಾಮದ ಮುರುಳ್ಯ -ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಅಲೆಕ್ಕಾಡಿ ಕಟ್ಟಡದಲ್ಲಿ...
Loading posts...
All posts loaded
No more posts
