“ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶ ಪ್ರಕಟ ; ಸೆ.27 ರಂದು ಬಹುಮಾನ ವಿತರಣೆ ಕಾರ್ಯಕ್ರಮ ; ಬಹುಮಾನಿತರ ವಿವರ ಇಲ್ಲಿದೆ

ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ ಏರ್ಪಡಿಸಲಾಗಿದ್ದ 7ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶವು ಪ್ರಕಟಗೊಂಡಿದ್ದು, ಸ್ಪರ್ಧೆಗೆ ಬಂದಂತಹ 35 ಕವಿತೆಗಳಲ್ಲಿ 3 ಕವಿತೆಗಳನ್ನು ಬಹುಮಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಸ್ಪರ್ಧೆಗೆ ಬಂದಂತಹ ಉಳಿದೆಲ್ಲಾ ಕವಿತೆಗಳನ್ನು ಬರೆದವರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದು ಸ್ಪರ್ಧೆಯ ಆಯೋಜಕರು ತಿಳಿಸಿದ್ದಾರೆ.ಕವಿತೆಗಳ ಮೌಲ್ಯಮಾಪಕರಾಗಿ ಕವಯಿತ್ರಿ...

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ಸೆ.07) ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ “ಉಚಿತ ಬೃಹತ್ ವೈದ್ಯಕೀಯ ಶಿಬಿರ”

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ-ಅಧಿಕಾರಿ ವರ್ಗ ಹಾಗೂ ನೌಕರವೃಂದ, ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಸುದ್ದಿ ಸುಳ್ಯ ಹಬ್ಬ ಸುಬ್ರಹ್ಮಣ್ಯ ಗ್ರಾಮ...
Ad Widget

ತಾ.ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ – ವಿದ್ಯಾ ಬೋಧಿನಿ ಎರಡು ವಿಭಾಗದಲ್ಲೂ ಪ್ರಥಮ

ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ...

ಆ.31: ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ ; ದರುಶನದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.31 ರಂದು ಹೊಸ್ತಾರೋಗಣೆ(ನವಾನ್ನ ಬೋಜನ) ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ದರುಶನ ಮತ್ತು ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಆದಿತ್ಯವಾರ ಪ್ರಾತ:ಕಾಲ 5.15ಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ  ನೆರವೇರಲಿದೆ. ನಂತರ...

ಕುಕ್ಕೆ ಸುಬ್ರಹ್ಮಣ್ಯ : ಸೆ.07 ರಂದು ಚಂದ್ರಗ್ರಹಣದ ನಿಮಿತ್ತ ದೇವಳದಲ್ಲಿ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : "ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು" ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಮದ್ಯಾಹ್ನ 11:00 ಗಂಟೆಗೆ ಮಹಾಪೂಜೆ : “ಆದಿತ್ಯವಾರ ಶ್ರೀ ದೇವರ...

ಆ.23 : ಫೋಟೋಗ್ರಾಫರ್ ಅಸೋಸಿಯೇಶನ್ ಆಯೋಜಿಸಿದ ರಾಧಾ-ಕೃಷ್ಣ ಮಕ್ಕಳ ಫೋಟೋ ಸ್ಪರ್ಧೆಯ ಬಹುಮಾನ ವಿತರಣೆ

ವರ್ಲ್ಡ್ ಫೋಟೋಗ್ರಾಫಿ ಡೇ ಪ್ರಯುಕ್ತ ಆಯೋಜಿಸಿದ ಫೋಟೋ ಎಕ್ಸಿಬಿಷನ್ ಮತ್ತು ಮಕ್ಕಳ ರಾಧಾ ಕೃಷ್ಣ ಫೋಟೋ ಸ್ಪರ್ಧೆಯ ಬಹುಮಾನ ವಿತರಣೆಯು ಆ.23 ಶನಿವಾರದಂದು ಬೆಳಗ್ಗೆ 10.30ಕ್ಕೆ ರೋಟರಿ ಕ್ಲಬ್, ರೋಟರಿ ಇನ್ನರ್ವೀಲ್, ರೋಟರಿ ಸಿಟಿ, ಮತ್ತು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯ ಇದರ ಸಹಯೋಗದಲ್ಲಿ ರೋಟರಿ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಬಳ್ಪ : ಆ.31 ರಂದು ಉಚಿತ ವೈದ್ಯಕೀಯ ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)ರೋಟರಿ ಕ್ಲಬ್ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಬಳ್ಪ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ, ವಿಕ್ರಮ ಯುವಕ ಮಂಡಲ ಬಳ್ಪ, ಧರ್ಮಶಾಸ್ತಾವೂ ಭಜನಾ ಮಂಡಳಿ ಬಳ್ಪ ಇವುಗಳ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ ಇವುಗಳ ಸಹಯೋಗದಲ್ಲಿ ಆ.31 ರಂದು ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ...

ಸುಬ್ರಹ್ಮಣ್ಯ : ಆ.30 ಹಾಗೂ 31 ರಂದು “ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ” ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಇದರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್(ರಿ.) ಕಡಬ ತಾಲೂಕು, ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು ಹಾಗೂ ಟೀಂ ಈಶ್ವರ್ ಮಲ್ಪೆ ಇವರುಗಳ ಸಹಯೋಗದೊಂದಿಗೆ ಆ.30 ಹಾಗೂ 31 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ...

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ ಆಗಸ್ಟ್ 10 ; ಡಾ|| ಮುರಲೀ ಮೋಹನ್‍ ಚೂಂತಾರು

ಪ್ರತೀ ವರ್ಷ ಆಗಸ್ಟ್ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ....

ಗುತ್ತಿಗಾರು : ಆ.16 ರಂದು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಅಮರಸೇನಾ ರಕ್ತದಾನಿಗಳ ತಂಡ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಅಮರ...
Loading posts...

All posts loaded

No more posts

error: Content is protected !!