ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ನಾಳೆ(ಜು. 22)ಯಿಂದ ಆಟಿ ಸೇಲ್

ಪುತ್ತೂರು: ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ,ಬೆಳ್ಳಿಯ ಆಭರಣಗಳ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಜು.13)ದಿಂದ ಶನಿವಾರ(ಜು.18)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ರಬ್ಬರ್, ಕಾಳುಮೆಣಸು, ಕೊಬ್ಬರಿ ಬೆಲೆಯಲ್ಲಿ ಭರ್ಜರಿ ಜಿಗಿತ..! ; ಅಡಿಕೆ ಹಾಗೂ ಕೊಕ್ಕೋ ಧಾರಣೆ ಸಂಪೂರ್ಣ ಸ್ಥಿರ!

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್...
Ad Widget

ಇಂದಿನ(ಜುಲೈ 18) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಬೆಲೆಯಲ್ಲಿ ಮತ್ತೆ ಏರಿಕೆ..! ; ರಬ್ಬರ್ ಬೆಲೆಯಲ್ಲಿ ಅಲ್ಪ ಇಳಿಕೆ..!! ; ಅಡಿಕೆ ಮತ್ತು ಕೊಬ್ಬರಿ ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 18 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಕರಾವಳಿ-ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ – ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಜುಲೈ 17 ಹಾಗೂ 18 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಪರಿಣಾಮವಾಗಿ ಭೂಕುಸಿತ ಸಂಭವಿಸುವ ಸಾಧ್ಯತೆ ಎದುರಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ(IMD) ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನಸಹಿತ ಮಾತೃತ್ವ ರಜೆ: ಕಾಂಗ್ರೆಸ್ ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು, ಜು.17: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕಿಯರಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ಕೊಡುಗೆಯನ್ನು ಘೋಷಿಸಿದೆ. ಇನ್ನು ಮುಂದೆ 90 ದಿನಗಳ ವೇತನಸಹಿತ ಮಾತೃತ್ವ ರಜೆ ನೀಡಲಾಗುವುದು. ಮಾತೃತ್ವ ರಜೆಯ ಅವಧಿಯಲ್ಲಿ ಬೋಧನಾ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ, ಆ ಅವಧಿಗೆ ಬದಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು...

ಇಂದಿನ(ಜುಲೈ 17) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್, ಕಾಳುಮೆಣಸು ಹಾಗೂ ಕೊಬ್ಬರಿ ಬೆಲೆಯಲ್ಲಿ ಮತ್ತಷ್ಟು ಏರಿಕೆ ; ಅಡಿಕೆ ಮಾರುಕಟ್ಟೆ ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 17 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಇಂದಿನ(ಜುಲೈ 16) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಇಂದು ಮತ್ತೆ ಏರಿಕೆ..! ; ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ಕೊಬ್ಬರಿ ಸಂಪೂರ್ಣ ಸ್ಥಿರ…!! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 16 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 16) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಸುಳ್ಯದ ಸ್ವರ್ಣಂ ಜ್ಯುವೆಲ್ಸ್‌ನಲ್ಲಿ “ಸ್ವರ್ಣಂ ವಿಶೇಷ” ಆಫರ್ ಆರಂಭ ; ಚಿನ್ನಾಭರಣ ಖರೀದಿಗೆ ವಿಶೇಷ ರಿಯಾಯಿತಿ

ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್‌ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್‌ನಲ್ಲಿ ಗ್ರಾಹಕರಿಗಾಗಿ “ಸ್ವರ್ಣಂ ವಿಶೇಷ” ಹೆಸರಿನ ವಿಶೇಷ ಆಫರ್ ಆರಂಭಗೊಂಡಿದೆ. ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಕೊಡುಗೆಗಳನ್ನು ಪರಿಚಯಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್, ಈ ಬಾರಿ “ಸ್ವರ್ಣಂ ವಿಶೇಷ” ಆಯೋಜನೆಯ ಮೂಲಕ ಚಿನ್ನಾಭರಣ ಖರೀದಿದಾರರಿಗೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಿದೆ. ಈ ವಿಶೇಷ ಆಫರ್...

ಜು.18 : ಗುತ್ತಿಗಾರಿನಲ್ಲಿ ಜೇಸಿಐ ಪಂಜ ಪಂಚಶ್ರೀ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ

ಗುತ್ತಿಗಾರು : ಜೇಸಿಐ ಪಂಜ ಪಂಚಶ್ರೀ ನೇತೃತ್ವದಲ್ಲಿ ಹಾಗೂ ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟ (ರಿ), ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಗುತ್ತಿಗಾರು ಘಟ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಗುತ್ತಿಗಾರು, ಆದರ್ಶ ಯೂತ್ ಕ್ಲಬ್ (ರಿ) ಹಾಲೆಮಜಲು, ಬಿ.ಎಂ.ಎಸ್. ಆಟೋ...

ಇಂದಿನ(ಜುಲೈ 15) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್‌ನ ಎಲ್ಲಾ ವಿಭಾಗಗಳಲ್ಲೂ ಸತತ ಏರಿಕೆ ; ಕಾಳುಮೆಣಸು ಬೆಲೆಯಲ್ಲಿ ಮತ್ತೆ ಚೇತರಿಕೆ ; ಅಡಿಕೆ, ಕೊಬ್ಬರಿ ಮತ್ತು ಕೊಕ್ಕೋ ಧಾರಣೆ ಯಥಾಸ್ಥಿತಿ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 15 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 15) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...

All posts loaded

No more posts

error: Content is protected !!