ಮಡಪ್ಪಾಡಿ : ಮಾ.01 ರಂದು “ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ”

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಯೆನೆಪೋಯ(ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ...

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸುಳ್ಯದ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ “ಸುಳ್ಯದ ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆ”ಯಲ್ಲಿ ದಾಖಲಾತಿ ಪ್ರಾರಂಭ

ಸುಳ್ಯ ತಾಲೂಕಿನ ಪ್ರತಿಷ್ಠಿತ ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆಯಲ್ಲಿ ದಾಖಾಲಾತಿ ಪ್ರಾರಂಭಗೊಂಡಿದ್ದು, ಇದು ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಅಂಗೀಕೃತವಾದ ಸುಳ್ಯ ತಾಲೂಕಿನ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಾಗಿದ್ದು, ಇಲ್ಲಿ ಯಾವುದೇ ಸರಕಾರಿ ಅಥವಾ ಖಾಸಗಿ ಉದ್ಯೋಗ ಪಡೆಯಲು ಅರ್ಹತೆಯುಳ್ಳ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಯು ಎಸ್.ಎಸ್.ಎಲ್.ಸಿ ಬೋರ್ಡ್ ನಿಂದ...
Ad Widget

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಫೆ.24ರಂದು “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ-2026” ; ಭಾಷಾ ವಿಚಾರ ಸಂಕಿರಣ, ಅರೆಭಾಷಾ ವಿಚಾರ ಸಂಕಿರಣ ಹಾಗೂ ಅರೆಭಾಷೆ ಸಂಸ್ಕೃತಿ ವಿಚಾರ ಸಂಕಿರಣ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದಲ್ಲಿ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇವರ ಸಹಯೋಗದಲ್ಲಿ ‘ಸುವರ್ಣ ಮಹೋತ್ಸವ’ ಸಂಭ್ರಮಾಚರಣೆಯ ಪ್ರಯುಕ್ತ ಫೆ.24 ರಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಕೆ.ವಿ.ಜಿ ಷಷ್ಟ್ಯಬ್ಧ ರಂಗಮಂದಿರದಲ್ಲಿ “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ-2026” ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 9:30ಕ್ಕೆ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭ ನೆರವೇರಲಿದ್ದು,...

ಲೇಖನ : “ಬಂಗಾರ” ಜನಸಾಮಾನ್ಯರ ಪಾಲಿಗೆ “ಬಲುಭಾರ”

ಅದೊಂದು ಕಾಲವಿತ್ತು ಬಡವರು, ಮಧ್ಯಮವರ್ಗದವರು ಸೇರಿದಂತೆ ಜನಸಾಮಾನ್ಯರಾದ ಪ್ರತಿಯೊಬ್ಬರೂ ಸಹ ಪ್ರತೀವರ್ಷವೂ ಕೂಡ ತಾವು ವರ್ಷಪೂರ್ತಿ ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಲ್ಲಿ ಅಷ್ಟೋ-ಇಷ್ಟೋ ಉಳಿಸಿ ಕೂಡಿಟ್ಟು ಆ ಕೂಡಿಟ್ಟ ಹಣದಲ್ಲಿ ತಮ್ಮ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ವರ್ಷಕ್ಕೊಮ್ಮೆಯಾದರೂ ತಮ್ಮಿಂದಾದಷ್ಟರ ಮಟ್ಟಿಗೆ ಚಿನ್ನವನ್ನು ಖರೀದಿ ಮಾಡುತ್ತಾ “ಇಂದು ನಾವು ಅನುಭವಿಸುತ್ತಿರುವ ಕಷ್ಟಗಳನ್ನು, ನೋವುಗಳನ್ನು ಮುಂದೆ ನಮ್ಮ...

“ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್” : ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : “ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ 'ಯುವ ಶಕ್ತಿ' ಆಧಾರಿತ ದೂರದೃಷ್ಟಿಯ ಬಜೆಟ್” ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ...

ಪಂಜ : ಜ.18ರಂದು “ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಮತ್ತು ಸ್ಪರ್ಧೆ”

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ(ರಿ.) ಬೆಂಗಳೂರು, ದ.ಕ ಜಿಲ್ಲಾ ಯುವಜನ ಒಕ್ಕೂಟ(ರಿ.) ಮಂಗಳೂರು ಹಾಗೂ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವುಗಳ ಸಹಯೋಗದೊಂದಿಗೆ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಪರಿವಾರ ಪಂಜ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್ ನ ಸಹಕಾರದೊಂದಿಗೆ “ರಾಜ್ಯ ಮಟ್ಟದ ಯುವ ಸಂಭ್ರಮ”ದ ಸಂದರ್ಭದಲ್ಲಿ...

ನಾಳೆಯಿಂದ(ಜ. 4) ಸುಳ್ಯದಲ್ಲಿ “ಮಹಾ ಲಾಭ ಮೇಳ” – ಸಾವಿರಾರು ಉತ್ಪನ್ನಗಳು ಒಂದೇ ಸೂರಿನಡಿ

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಟ್ಟಡ ಮೇಲಂತಸ್ತಿನಲ್ಲಿ ಮಹಾ ಲಾಭ ಮೇಳ ಜ.4 ರಿಂದ ಆರಂಭವಾಗಲಿದೆ. ಒಂದೇ ಸೂರಿನಡಿ ಬ್ರಾಂಡೆಡ್ ಉತ್ಪನ್ನಗಳು ಆನ್ ಲೈನ್ ದರಕ್ಕಿಂತಲೂ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಸ್ಟೀಲ್ ಐಟಂಗಳು, ಪ್ಲಾಸ್ಟಿಕ್ ಐಟಂ, ಬಟ್ಟೆಬರೆಗಳು, ಚಪ್ಪಲಿ, ಡೆಕೋರೇಶನ್ ಐಟಂ, ಹೂವಿನ ಕುಂಡಗಳು, ದಿನನಿತ್ಯ ಉಪಯೋಗಿಸುವ ವಸ್ತುಗಳು ಸೇರಿದಂತೆ ವಿವಿಧ...

ಡಿ.20 ರಿಂದ ಜ.04 ರವರೆಗೆ ಪುತ್ತೂರಿನ ಜಿ‌.ಎಲ್ ಒನ್ ಮಾಲ್ ನಲ್ಲಿ “ಜಿ.ಎಲ್ ಉತ್ಸವ” ಹಾಗೂ “ಫುಡ್ ಫೆಸ್ಟಿವಲ್” ; ಚಳಿಗಾಲವನ್ನು ಬೆಚ್ಚಗಾಗಿಸಲು “ಶಾಪಿಂಗ್ ಸಂಭ್ರಮ” ವಿಶೇಷ ಕೊಡುಗೆಗಳು, ಕೂಪನ್ ಗಳು ಹಾಗೂ ಖಚಿತ ಬಹುಮಾನಗಳು ; ವೀಕೆಂಡ್ ಅನ್ನು ಸ್ಪೆಷಲ್ ಆಗಿಸಲು “ಸಾಂಸ್ಕೃತಿಕ ಕಾರ್ಯಕ್ರಮಗಳು, ಫ್ಯಾಷನ್ ಷೋ” ಹಾಗೂ “ಚಿತ್ರಕಲಾ ಸ್ಪರ್ಧೆ”

ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಒನ್ ಮಾಲ್ ನಲ್ಲಿ ಡಿ.20 ರಿಂದ ಜ.04 ರವರೆಗೆ “ಜಿ.ಎಲ್ ಮಾಲ್ ಉತ್ಸವ” ಶಾಪಿಂಗ್ ಸಂಭ್ರಮವು ಗ್ರಾಹಕರ ಚಳಿಗಾಲವನ್ನು ಬೆಚ್ಚಗಾಗಿಸಲು ಆಕರ್ಷಕ “ಫುಡ್ ಫೆಸ್ಟಿವಲ್” ನೊಂದಿಗೆ ಬಹಳ ಅದ್ದೂರಿಯಾಗಿ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ರೀಲ್ಸ್ ಚಾಲೆಂಜ್, ಎಲ್ಲಾ ಮಳಿಗೆಗಳಲ್ಲಿ ವಿಶೇಷ ಕೊಡುಗೆಗಳು, ಶಾಪಿಂಗ್ ಕೂಪನ್ ಗಳು ಹಾಗೂ ಖಚಿತ ಬಹುಮಾನಗಳು ಇರಲಿವೆ....

ಡಿಸೆಂಬರ್ 21 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾಜ್ಯ ಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ

ಸುಬ್ರಹ್ಮಣ್ಯ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ತುಮಕೂರು ಕೇಂದ್ರ ಕಚೇರಿ, ಮಂಗಳೂರು ಪ್ರಾದೇಶಿಕ ಕಚೇರಿ ಇದರ ವತಿಯಿಂದ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಡಿಸೆಂಬರ್ 21 ರಂದು ರವಿವಾರ ಕುಕ್ಕೆ ಸುಬ್ರಹ್ಮಣ್ಯದ ವಿಶಾಲವಾದ ರಥ ಬೀದಿಯಲ್ಲಿ ನಡೆಯಲಿರುವುದು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರು, ಮೈಸೂರು, ದೊಡ್ಡಬಳ್ಳಾಪುರ, ಕೋಲಾರ, ದಾವಣಗೆರೆ, ಶಿವಮೊಗ್ಗ, ಹುಬ್ಬಳ್ಳಿ,...

ಸುಬ್ರಹ್ಮಣ್ಯ : ನಾಳೆ(ಡಿ.12) ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ “ಬೆಳೆವಿಮೆ ವಂಚಿತ ಕೃಷಿಕರ ಸಮಾಲೋಚನಾ ಸಭೆ”

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಾಳೆ(ಡಿ.12) ಬೆಳಿಗ್ಗೆ 10:30ಕ್ಕೆ ಸುಬ್ರಹ್ಮಣ್ಯದ ಸೊಸೈಟಿಯ ಹತ್ತಿರ “ಬೆಳೆ ವಿಮೆ ವಂಚಿತ ಕೃಷಿಕರ ಸಮಾಲೋಚನಾ ಸಭೆ”ಯು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, “ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕೃಷಿಕರು ಕಳೆದ ಸಾಲಿನಲ್ಲಿ ದಾಖಲಾಗಿರುವ ವಿಪರೀತ ಮಳೆ ಹಾಗೂ...
Loading posts...

All posts loaded

No more posts

error: Content is protected !!