ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 210ಲಕ್ಷ ಅನುದಾನ ಬಿಡುಗಡೆ

2025-26 ನೇ ಸಾಲಿನ ಲೆಕ್ಕ ಶೀರ್ಷಿಕೆ 5054 ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಅನುಮೋದನೆಗೊಂಡ ಕಾಮಗಾರಿಗಳ ವಿವರ.ಕಾಮಗಾರಿ ಮೊತ್ತ 210ಲಕ್ಷ ಸ.ಕಿ.ಪ್ರಾ ಶಾಲೆ ರಂಗತ್ತಮಲೆ ಬಳಿ 300 ಮೀಟರ್ ರಸ್ತೆ ಡಾಂಬರೀಕರಣ -10.00ಲಕ್ಷ ಸುಳ್ಯ ತಾಲ್ಲೂಕು ಮುರುಳ್ಯ ಗ್ರಾಮದ ಮಾಣಿಯಡ್ಕ - ಪುಣಚತ್ತಾರು ರಸ್ತೆ ಕಾಮಗಾರಿ — 25.00 ಲಕ್ಷ...

ಇಂದಿನ(ಜುಲೈ 14) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಬೆಲೆಯಲ್ಲಿ ಇಂದೂ ಕೂಡ ಭರ್ಜರಿ ಏರಿಕೆ..! ; ಅಡಿಕೆ, ಕೊಬ್ಬರಿ ಹಾಗೂ ಕಾಳುಮೆಣಸು ಯಥಾಸ್ಥಿತಿ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 14 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 14) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ಸುಳ್ಯ: ಜು. 18ರಂದು ಉಚಿತ ಬಂಜೆತನ ಸಮಾಲೋಚನೆ ಹಾಗೂ ಫಲವತ್ತತೆ ಪರಿಶೀಲನೆ ಶಿಬಿರ

ಸೂಂತೋಡು ಡೆಂಟಲ್ ಕೇರ್ ಹಾಗೂ ಐವಿಎಫ್ ಆಕ್ಸೆಸ್ ವತಿಯಿಂದ ಜು. 18ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸುಳ್ಯದಲ್ಲಿ ಉಚಿತ ಬಂಜೆತನ ಸಮಾಲೋಚನೆ ಹಾಗೂ ಫಲವತ್ತತೆ ಪರಿಶೀಲನೆ ಶಿಬಿರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಬಿರವು ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರುಗಡೆಯಿರುವ ಸೂಂತೋಡು ಎಂಪೋರಿಯಂನ ಮೊದಲ ಮಹಡಿಯಲ್ಲಿರುವ ಸೂಂತೋಡು ಡೆಂಟಲ್ ಕೇರ್‌ನಲ್ಲಿ ಬಂಜೆತನ...

ಜು.15ರಂದು ಸುಳ್ಯದಲ್ಲಿ ಬಂಜೆತನ ಕುರಿತು ಉಚಿತ ಮಾಹಿತಿ ಮತ್ತು ತಪಾಸಣಾ ಶಿಬಿರ

ಸುಳ್ಯ, ಜು.13: ಲಯನ್ಸ್ ಕ್ಲಬ್ ಸುಳ್ಯದ ಸಹಯೋಗದಲ್ಲಿ ಬಂಜೆತನ ಕುರಿತು ಉಚಿತ ಮಾಹಿತಿ ಹಾಗೂ ತಪಾಸಣಾ ಶಿಬಿರವನ್ನು ಜು. 15ರಂದು ಸುಳ್ಯದ ಲಯನ್ಸ್ ಸೇವಾ ಸದನ, ಜೂನಿಯರ್ ಕಾಲೇಜು ರಸ್ತೆಯಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ಬಂಜೆತನ ತಜ್ಞರು ಉಚಿತ ಸಮಾಲೋಚನೆ ನೀಡಲಿದ್ದು, ದಂಪತಿಗಳ ಬಂಜೆತನಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ...

ಇಂದಿನ(ಜುಲೈ 13) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 13 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಸುಳ್ಯ-ಕಡಬದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಸುಳ್ಯ: ಸುಳ್ಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ತೆರವಾಗಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಮಿತ್ತಡ್ಕ, ಅಮರ ಮುಡ್ನೂರು ಗ್ರಾಮದ ದೊಡ್ಡತೋಟ ಹಾಗೂ ಕಡಬ ತಾಲೂಕಿನ ಐನೆಕಿದು...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಜು.06)ದಿಂದ ಶನಿವಾರ(ಜು.11)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ರಬ್ಬರ್‌ನ ಎಲ್ಲಾ ವಿಭಾಗಗಳಲ್ಲೂ ಭರ್ಜರಿ ಏರಿಕೆ..! ; ಹೊಸ ಅಡಿಕೆ ಹಾಗೂ ಕೊಬ್ಬರಿ ದರ ಜಿಗಿತ..!! ; ಕಾಳುಮೆಣಸು ಹಾಗೂ ಕೊಕ್ಕೋ ಧಾರಣೆ ಹೇಗಿತ್ತು..!? – ಇಲ್ಲಿದೆ ಸಂಪೂರ್ಣ ವಿವರ…

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್...

ಇಂದಿನ(ಜುಲೈ 11) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್‌ನ ಎಲ್ಲಾ ವಿಭಾಗಗಳಲ್ಲೂ ಮತ್ತೆ ಏರಿಕೆ ; ಅಡಿಕೆ, ಕೊಬ್ಬರಿ ಹಾಗೂ ಕಾಳುಮೆಣಸು ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 11 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಇಂದಿನ(ಜುಲೈ 10) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಮತ್ತೆ ಜಿಗಿತ ; ಕೊಬ್ಬರಿ ಬೆಲೆಯಲ್ಲೂ ಭಾರಿ ಏರಿಕೆ! ; ಅಡಿಕೆ, ಕಾಳುಮೆಣಸು ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 10 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 10) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಗೃಹಜ್ಯೋತಿ ಯೋಜನೆ ಪರಿಶೀಲನೆ : ವಿದ್ಯುತ್ ಗ್ರಾಹಕರಿಗೆ ಮೆಸ್ಕಾಂ ನಿಂದ ಪ್ರಮುಖ ಸೂಚನೆ..!

“ಕರ್ನಾಟಕ ಘನ ಸರ್ಕಾರದಿಂದ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಈಗಾಗಲೇ ನೋಂದಣಿಗೊಳಿಸಿರುವ ಗೃಹಬಳಕೆ ವಿದ್ಯುತ್ ಸ್ಥಾವರಗಳ ಮಾಹಿತಿಯನ್ನು ಪರಿಶೀಲನೆ ಮಾಡಲು ಮೆಸ್ಕಾಂ ಇಲಾಖೆಯ ವತಿಯಿಂದ ಮಾಪನ ಓದುಗರು ಹಾಗೂ ಪವರ್ ಮ್ಯಾನ್ ಸಿಬ್ಬಂದಿಗಳು ಪ್ರತೀ ಮನೆಗಳಿಗೆ ಭೇಟಿ ನೀಡಲಿದ್ದು, ಸದ್ರಿ ಭೇಟಿಯ ಸಂದರ್ಭದಲ್ಲಿ ವಿದ್ಯುತ್ ಗ್ರಾಹಕರುಗಳು ಗೃಹಜ್ಯೋತಿ ಯೋಜನೆಯ ನೋಂದಣಿ ಸಂದರ್ಭದಲ್ಲಿ ನೀಡಿರುವ ಆಧಾರ್ ಕಾರ್ಡ್ ಜೊತೆಗೆ...
Loading posts...

All posts loaded

No more posts

error: Content is protected !!