ಸಾರ್ವಜನಿಕ ಗ್ರ೦ಥಾಲಯ ಇಲಾಖೆ,ಜಿಲ್ಲಾ ಕೇ೦ದ್ರ ಗ್ರ೦ಥಾಲಯ ಮ೦ಗಳೂರು,ಸುಳ್ಯ ಶಾಖಾ ವತಿಯಿ೦ದ ಡಿಜಿಟಲ್ ಓದುವ ದಿನ,ಓದುವ ತಿ೦ಗಳು ಕಾರ್ಯಕ್ರಮದಲ್ಲಿ ಅಜ್ಜಾವರ ಗ್ರಾಮದ ಮಕ್ಕಳಿಗೆ ಪ್ರಶಸ್ತಿ.

ಸುಳ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ,ಜಿಲ್ಲಾ ಕೇ೦ದ್ರ ಗ್ರಂಥಾಲಯ ಮಂಗಳೂರು,ಸುಳ್ಯ ಶಾಖಾ ವತಿಯಿಂದ ಓದುವ ದಿನ/ಡಿಜಿಟಲ್ ಓದುವ ದಿನ/ಓದುವ ತಿಂಗಳು ಇದರ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ದೆಯಲ್ಲಿ ಭಾಗವಹಿಸಿದ ಅಜ್ಜಾವರ ಗ್ರ೦ಥಾಲಯ ಮತ್ತು ಮಾಹಿತಿ ಕೇ೦ದ್ರದ "ಓದುವ ಬೆಳಕು" ಮಕ್ಕಳು 6ಜನ ಭಾಗವಹಿಸಿದ್ದು,4 ಜನ ಬಹುಮಾನವನ್ನು ಪಡೆದಿರುತ್ತಾರೆ.ಪ್ರೌಢ ಶಾಲಾ ವಿಭಾಗದಲ್ಲಿ ಭುವನ್.ಎ.10ನೇ ತರಗತಿ ಸ.ಪ್ರೌ.ಶಾಲೆ ಅಜ್ಜಾವರ ಇವರು...

ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸುಳ್ಯ ಪ್ರಾಕೃತಿಕ ವಿಕೋಪ ತಾಲೂಕು ಸಮಿತಿ ಸಭೆ .ಅಧಿಕಾರಿಗಳಿಗೆ ಖಡಕ್ ಸೂಚನೆ !

ಸುಳ್ಯ ತಾಲೂಕಿನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ನೇತ್ರತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿತು. ಈ ಸಭೆಯಲ್ಲಿ ಪ್ರತಿ ಗ್ರಾಮದ ಪ್ರಾಕೃತಿಕ ವಿಕೋಪ ನೋಡೆಲ್ ಅಧಿಕಾರಿಗಳು ಸೇರಿದಂತೆ ತಾಲೂಕಿನ ನಾನಾ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಜನತೆಗೆ ಸಮಸ್ಯೆಗಳು ಎದುರಾದಗ ತುರ್ತು ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು...
Ad Widget

ಬೇಕಾಗಿದ್ದಾರೆ

ಸುಳ್ಯದ ಹಳೆಗೇಟಿನಲ್ಲಿರುವಆರ್ಯುಧಾಮ ಆಯುರ್ವೇದ ಆಸ್ಪತ್ರೆಗೆಮಹಿಳಾ ಮತ್ತು ಪುರುಷ ತೆರಪಿಸ್ಟ್, ಹಾಸ್ಪಿಟಲ್ ಮೈಂಟೆನೆನ್ಸ್ ಸ್ಟಾಪ್, ಸಸ್ಯಾಹಾರ ಅಡುಗೆಯವರು ಬೇಕಾಗಿದ್ದಾರೆ. ಉಚಿತ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು.ಸಂಪರ್ಕಿಸಿ:. ಡಾ/ ಹರಿಪ್ರಸಾದ್ ಶೆಟ್ಟಿ9880464302

ಬೇಕಾಗಿದ್ದಾರೆ

ಅಕೌಂಟೆಂಟ್ ಅಸಿಸ್ಟೆಂಟ್ , ಆಡಿಟರ್ ಹುದ್ದೆಗೆ ಸುಳ್ಯ ಆಸುಪಾಸಿನ ಬಿ.ಕಾಂ. ಆಗಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಬಾಲಕೃಷ್ಣ ನಡುಗಲ್ಲು , ಮೊ : 944871025

3064 ಪೋಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೋಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಪೊಲೀಸ್ ಇಲಾಖೆಯಲ್ಲಿ ಸಿಎಆರ್, ಡಿಎಆರ್‌ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಖಾಲಿರುವ ಹುದ್ದೆಗಳಿಗೆ https://ksp-recruitment.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಒಟ್ಟು 3,064 ಹುದ್ದೆಗಳಿಗೆ ಅರ್ಜಿ ಆಹ್ವಾನ ಪುರುಷ-2,996 ಪುರುಷ, ತೃತೀಯ ಲಿಂಗಿಗಳಿಗೆ 68 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಶೀಘ್ರ ಪೊಲೀಸ್...

ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ ಶಾಲಾ ವಠಾರದಲ್ಲಿ ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.18 ರಂದು ನಡೆಯಿತು. ಕಾರ್ಯಕ್ರವನ್ನು ಪರಮೇಶ್ವರ ಪೆರಂಗಜೆ ಉದ್ಘಾಟಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಜಾರುಕಂಬ ಸ್ಪರ್ಧೆ ನಡೆಸಲಾಯಿತು. ಸಭಾ...

ರಾಜ್ಯಮಟ್ಟದ ಜಾವೆಲಿನ್ ಎಸೆತದಲ್ಲಿ ಇಂಜಿನಿಯರ್ ಮಣಿಕಂಠನ್ ಪ್ರಥಮ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ.30 ರಿಂದ ಜೂ.1 ರ ವರೆಗೆ ಜರುಗಿದ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಮಣಿಕಂಠನ್ ರವರು ಪ್ರಥಮ ಸ್ಥಾನ...

ಮುರುಳ್ಯ – ಎಣ್ಮೂರು ಸಹಕಾರಿ ಸಂಘದ ಹೊಸ ಕಟ್ಟಡಕ್ಕಾಗಿ ತಂದಿಟ್ಟಿದ್ದ ರೂ1.52 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ಸ್ ಸಾಧನ ಕಳವು

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮುರುಳ್ಯ – ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡದಲ್ಲಿ ಸಂಘದ ವ್ಯವಹಾರಗಳನ್ನು ಲೆಕ್ಕ ಇರಿಸಿಕೊಳ್ಳಲು ತಂದಿಟ್ಟಿದ್ದ ಅಪಾರ ಮೌಲ್ಯದ ವಸ್ತುವನ್ನು ಕಳವು ಮಾಡಿರುವ ಘಟನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ಮುರುಳ್ಯ ಗ್ರಾಮದ ಮುರುಳ್ಯ -ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಅಲೆಕ್ಕಾಡಿ ಕಟ್ಟಡದಲ್ಲಿ...

ಪರ್ಸ್ ಕಳೆದುಹೋಗಿದೆ

ಕಂದ್ರಪ್ಪಾಡಿ ಮಾವಿನಕಟ್ಟೆ ರಸ್ತೆ ಮಧ್ಯೆ ಒಂದು ಪರ್ಸ್ ಕಳೆದು ಹೋಗಿದೆ. ಅದರಲ್ಲಿ ಆಧಾರ್ ಕಾರ್ಡ್, ಎಟಿಎಂ, ಹಣ ಇದ್ದು ಕಳೆದುಕೊಂಡವರ ಫೋಟೋ ಹಾಗೂ ಇತರ ದಾಖಲೆ ಇದೆ. ದಯವಿಟ್ಟು ಸಿಕ್ಕಿದವರು ಹಿಂದಿರುಗಿಸಬೇಕಾಗಿ ವಿನಂತಿ.87626766516364659441

ಕಳಂಜ ಬಾಳಿಲ ಸಹಕಾರಿ ಸಂಘದಲ್ಲಿ ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಜನವರಿ 18ರಂದು ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ಕೂಸಪ್ಪ ಗೌಡ,ಅಧ್ಯಕ್ಷರು, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೃಷ್ಣ ಕುಂಪದವು, ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಪಸ್ಥಿತರಿದ್ದರು....
Loading posts...

All posts loaded

No more posts

error: Content is protected !!