ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. | ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ, ಪುತ್ತೂರು ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು, ತರಬೇತಿಯನ್ನು ಪುತ್ತೂರು ಉಪವಿಭಾಗ ಡಿ.ವೈ.ಎಸ್.ಪಿ. ಪ್ರಮೋದ್ ಕುಮಾರ್ ಬಿ. ಯವರು ಉದ್ಘಾಟಿಸಿದರು.ಕರಾವಳಿ ಭಾಗದಲ್ಲಿ ಸರಕಾರಿ ಹುದ್ದೆಗಳಿಗೆ ಪ್ರಯತ್ನಪಡುವವರ ಸಂಖ್ಯೆ ಕಮ್ಮಿ ಇದ್ದು, ವಿದ್ಯಾಮಾತಾ ಅಕಾಡೆಮಿ ಇಂತಹ ಸಂದರ್ಭದಲ್ಲಿ ಜಾಗೃತಿಯನ್ನು ಮೂಡಿಸಿಕೊಂಡು ತರಬೇತಿ ನೀಡುವುದರ ಮೂಲಕ ಸರಕಾರಿ...

ರಾಜ್ಯಮಟ್ಟದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಗೆ ಕವಿತೆಗಳ ಆಹ್ವಾನ

ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 8ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯನ್ನು ಹಮ್ಮಿಕೊಳ್ಳಲಾಗಿದ್ದು, ಅರೆಭಾಷೆ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದಂತಹ ಕಾವೇರಮ್ಮನವರ 87ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕವಾಗಿ ನಡೆಯುವ ರಾಜ್ಯಮಟ್ಟದ ಅರೆಭಾಷೆ ಕವನ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಒಂದು ಸ್ವ-ರಚಿತ ಅರೆಭಾಷೆ ಕವಿತೆಯನ್ನು ಜುಲೈ 14 ತಾರೀಖಿನ ಒಳಗಾಗಿ ಕಳುಹಿಸಿಕೊಡಬೇಕು ಎಂದು...
Ad Widget

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಜೂ.22)ದಿಂದ ಶನಿವಾರ(ಜೂ.27)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ಸ್ಥಿರತೆಯ ಹಾದಿಯಲ್ಲಿ ಅಡಿಕೆ ; ಕೊಬ್ಬರಿ, ಕಾಳುಮೆಣಸು ಭರ್ಜರಿ ಜಿಗಿತ ; ರಬ್ಬರ್‌ಗೆ ತೀವ್ರ ಪೆಟ್ಟು..!

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 22 ಸೋಮವಾರದಿಂದ ಜೂನ್ 27...

ಇಂದಿನ(ಜೂನ್ 27) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕೊಬ್ಬರಿ ಬೆಲೆಯಲ್ಲಿ ಭರ್ಜರಿ ಏರಿಕೆ ; ರಬ್ಬರ್ ಧಾರಣೆಯಲ್ಲಿ ಭಾರಿ ಕುಸಿತ ; ಸ್ಥಿರತೆ ಕಾಯ್ದುಕೊಂಡ ಅಡಿಕೆ ಧಾರಣೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 27 ಜೂನ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ಇಂದಿನ(ಜೂನ್ 26) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಬೆಲೆಯಲ್ಲಿ ಭಾರಿ ಜಿಗಿತ..!! ; ಗ್ರೇಡ್ ರಬ್ಬರ್ ಬೆಲೆಯಲ್ಲಿ ಮತ್ತೆ ಕುಸಿತ..! ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 26 ಜೂನ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ರೆಪ್ಕೂ ಬ್ಯಾಂಕ್ ಅಧ್ಯಕ್ಷ  ಇ. ಸಂದಾನಂ ಹಾಗೂ ರೆಪ್ಕೋ ಹೋಂ ಫೈನಾನ್ಸ್ ಅಧ್ಯಕ್ಷ ಸಿ. ತಂಗರಾಜು ಜೂ. 28ಕ್ಕೆ ಸುಳ್ಯಕ್ಕೆ

ಜೂನ್ 28 ರಂದು ರೆಪ್ಕೋ ಬ್ಯಾಂಕ್ ಚೆನ್ನೈ ಅಧ್ಯಕ್ಷ ಇ. ಸಂದಾನಂ ಹಾಗೂ ರೆಪ್ಕೋ ಹೋಂ ಫೈನಾನ್ಸ್ ಅಧ್ಯಕ್ಷ ಸಿ. ತಂಗರಾಜು ರವರು ಸುಳ್ಯಕ್ಕೆ ಆಗಮಿಸಲಿದ್ದಾರೆ. ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ.ಬೆಳಿಗ್ಗೆ 9 ಕ್ಕೆ ಪ್ರಾರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ತಮಿಳು ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಸನ್ಮಾನ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ...

ಇಂದಿನ(ಜೂನ್ 25) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಮತ್ತು ಕೊಬ್ಬರಿ ಬೆಲೆಯಲ್ಲಿ ಭರ್ಜರಿ ಜಿಗಿತ ; ಗ್ರೇಡ್ ರಬ್ಬರ್ ದರದಲ್ಲಿ ಸತತ ಕುಸಿತ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 25 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ಪೆರಾಜೆ ವ್ಯಾಪ್ತಿಯ ಶಾಲೆಗಳಲ್ಲಿ ರಕ್ತದ ಗುಂಪು ಪರೀಕ್ಷೆ ಶಿಬಿರ

ಪೆರಾಜೆ, ಜೂ.24: ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯ ಆಯುಷ್ಮಾನ್ ಆರೋಗ್ಯ ಕೇಂದ್ರ ಪೆರಾಜೆ ವ್ಯಾಪ್ತಿಯ ಸ.ಹಿ.ಪ್ರಾ. ಶಾಲೆ ಕುಂಬಳಚೇರಿ, ಕೋಟೆ ಪೆರಾಜೆ, ಕೋಡಿ ಪೆರಾಜೆ ಹಾಗೂ ಕನ್ನಡ ಪೆರಾಜೆ ಶಾಲೆಗಳಲ್ಲಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಪೆರಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ರಕ್ತದ ಗುಂಪು ಪರೀಕ್ಷೆ ಶಿಬಿರ ನಡೆಯಿತು.ಶಿಬಿರಕ್ಕೆ...

ಪೆರಾಜೆ: ಜ್ಯೋತಿ ಪ್ರೌಢಶಾಲೆಯಲ್ಲಿ ಡ್ರಗ್ಸ್ ಜಾಗೃತಿ ಕಾರ್ಯಕ್ರಮ

ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪಾಜೆ ಆರಕ್ಷಕ ಠಾಣೆಯ ಎ ಎಸ್ ಐ ಬೋಪಯ್ಯ ಅವರು ಮಾತನಾಡಿ ಎನ್ ಡಿ ಪಿ ಎಸ್ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಮಾದಕ ವಸ್ತುಗಳ ಸೇವನದ, ಮಾರಾಟ ಮತ್ತು ಸಾಗಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ವಿದ್ಯಾರ್ಥಗಳು ಈ ದುಶ್ಚಟಕ್ಕೆ ಬಲಿಯಾಗಿ...

ಇಂದಿನ(ಜೂನ್ 24) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಗ್ರೇಡ್ ರಬ್ಬರ್ ಬೆಲೆಯಲ್ಲಿ ಅಲ್ಪ ಕುಸಿತ ; ಅಡಿಕೆ, ಕಾಳುಮೆಣಸು, ಕೊಬ್ಬರಿ ಮಾರುಕಟ್ಟೆ ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 24 ಜೂನ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
Loading posts...

All posts loaded

No more posts

error: Content is protected !!