- Saturday
- March 7th, 2026
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 18 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳನ್ನು ಮತ್ತು 66 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ನೆಲೆಯಲ್ಲಿ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.07.2020ವಯೋಮಿತಿ : 18 ರಿಂದ 35 ವರ್ಷ ಸುಳ್ಯ ತಾಲೂಕಿನಲ್ಲಿ ಹುದ್ದೆ ಖಾಲಿ...
ಕೊವಿಡ್ 19 ಹಿನ್ನೆಲೆಯಲ್ಲಿ ಮುಂದಿನ 15 ದಿನಗಳ ತನಕ ಅಂದರೆ ಜೂನ್ 27 ರ ತನಕ ಈ ಹಿಂದಿನಂತೆ ಅತೀ ಅಗತ್ಯದ ಪ್ರಕರಣಗಳನ್ನು ನಡೆಸುವಂತೆ ಮತ್ತು ಒಂದು ದಿನದಲ್ಲಿ ಕೇವಲ 20 ಪ್ರಕರಣಗಳನ್ನು ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ .ಆದರಂತೆ ಪೂರ್ವಾನುಮತಿಯಿಲ್ಲದೆ ವಕೀಲರ , ಕೋರ್ಟು ನೌಕರರ ಹೊರತು ಬೇರೆ ಯಾರಿಗೂ ಕೂಡ ಪ್ರವೇಶ ಇರುವುದಿಲ್ಲ .ಒಳಪ್ರವೇಶ ಮಾಡುವ...
ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ ಸುಳ್ಯ ಶಾಖೆಯ ಇಂದಿನ ಧಾರಣೆ ಹೀಗಿದೆ 05.06.2020 ಶುಕ್ರವಾರಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140ಕಾಳುಮೆಣಸು 250 - 300ಕೊಕ್ಕೋ (ಒಣ) 150 - 175ಹಸಿ ಕೊಕ್ಕೊ...
ಎಂ ಎಸ್ ಎಂ ಇ ಸೂಕ್ಷ್ಮ ಸಣ್ಣ ಮಧ್ಯಮ ಉದ್ಯಮಗಳಿಗೆ ಕೇಂದ್ರ ಸರ್ಕಾರದ ಕರೋನಾ ಪರಿಹಾರ ಯೋಜನೆಯಡಿ ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಗಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಇಂದುನಡೆಯಿತು. ಕಾರ್ಯಗಾರದ ನೇತೃತ್ವವನ್ನು ಎಂಬಿ ಫೌಂಡೇಶನ್ ಅಧ್ಯಕ್ಷ ಎಂಬಿ ಸದಾಶಿವ ವಹಿಸಿದ್ದರು. ಸುಳ್ಯ ಕಾರ್ಪೊರೇಷನ್ ಬ್ಯಾಂಕ್ ,ಬ್ಯಾಂಕ್ ಆಫ್ ಬರೋಡ, ಫೆಡರಲ್ ಬ್ಯಾಂಕ್,...
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 27 ರಿಂದ 29 ವರೆಗೆ ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ (50-75% ಪ್ರದೇಶಗಳಲ್ಲಿ) ಹಾಗೂ ಮೇ 30 ರಿಂದ ಜೂನ್ 1 ರವರೆಗೆ ವ್ಯಾಪಕವಾಗಿ(75% ಗಿಂತ ಹೆಚ್ಚು ಪ್ರದೇಶಗಳಲ್ಲಿ), ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರೈತರು ಮುಂಗಾರಿನ ಪೂರ್ವದಲ್ಲಿ ಕೈಗೊಳ್ಳಬೇಕಾದ ಕೆಲಸಗಳನ್ನು ಮಳೆಯ ಆಧಾರದ ಮೇಲೆ ಕೈಗೊಳ್ಳಬಹುದಾಗಿದೆ ಎಂದು...
ರೈತರು ತಮ್ಮ ಜಮೀನಿನಲ್ಲಿ ವಾಣಿಜ್ಯ ಬೆಳೆಗಳಾದ ಕೊಕ್ಕೋ ಅಡಿಕೆ ತೆಂಗು ಗೇರು ಕಾಳುಮೆಣಸು ಗಿಡಗಳನ್ನು ನಾಟಿ ಮಾಡಿದಲ್ಲಿ ಪ್ರತಿ ಗಿಡಕ್ಕೆ ಸಾಮಾಜಿಕ ಅರಣ್ಯ ಇಲಾಖೆಯಿಂದ ರೂ 14 ರಂತೆ ಸಹಾಯಧನವನ್ನು ನೀಡುತ್ತಿದ್ದು, ಆಸಕ್ತ ರೈತರು ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ. ಅರ್ಜಿ ಜೊತೆ ಆಧಾರ್ ಕಾರ್ಡ್, ಆರ್ ಟಿಸಿ, ಬ್ಯಾಂಕ್ ಪಾಸ್ ಬುಕ್ , ನಾಟಿ...
ಪುತ್ತೂರು 110 ಕೆವಿ ಉಪ ಕೇಂದ್ರದಲ್ಲಿ ಕೇಬಲ್ ಪುನರ್ ರಚನೆ ಕಾಮಗಾರಿ ಇರುವುದರಿಂದ ಮೇ 26ರಂದು ಬೆಳಿಗ್ಗೆ ಗಂಟೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಕಡಿತ ಉಂಟಾಗಲಿದೆ ಪುತ್ತೂರು ವಿದ್ಯುತ್ ಕೇಂದ್ರದಿಂದ ಸರಬರಾಜಾಗುವ ಕಾವು ಸುಳ್ಯ ಸವಣೂರು ಕಡಬ ನೆಲ್ಯಾಡಿ ಸುಬ್ರಮಣ್ಯ 33/11 ಕೆವಿ ವಿದ್ಯುತ್ ಉಪ ಕೇಂದ್ರಗಳಿಗೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಮೆಸ್ಕಾಂ...
ಮಳೆಗಾಲ ಪ್ರಾರಂಭವಾಗುತ್ತಿದ್ದು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ತಮ್ಮ ಜಮೀನುಗಳಲ್ಲಿ ಅಡಿಕೆ ,ಏಡೆ ಅಡಿಕೆ ಸಸಿ ತೆಂಗು ಕೃಷಿ ,ಗೇರು ಕೃಷಿ, ಕೋಕೋ ಗಿಡನೆಡುವುದು, ಕಾಳುಮೆಣಸು ಕೃಷಿ, ವೀಳ್ಯದೆಲೆ ಕೃಷಿ, ಅಂಗಾಂಶ ಬಾಳೆ ಕೃಷಿ ಮಾಡುವ ಬಗ್ಗೆ ಮಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನುದಾನ ಲಭ್ಯವಿದೆ. ಈ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವವರು...
ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಆಯುಷ್ ಕ್ವಾಥ್ ಶನಿವಾರ ಮಂಗಳೂರಿನಲ್ಲಿ ಜನರ ಬಳಕೆಗೆ ಬಿಡುಗಡೆಗೊಳಿಸಲಾಗಿದೆ.ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ಅಟಲ್ ಸೇವಾ ಕೇಂದ್ರದಲ್ಲಿ ಸಂಸದರೂ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಆಯುಷ್ ಕ್ವಾಥ್ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ...
Loading posts...
All posts loaded
No more posts
