- Saturday
- March 7th, 2026
ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ಹೆಚ್ಚಿಸುವ ಕಾರ್ಯದಲ್ಲಿ ರೈತರು ಮತ್ತು ಸಾರ್ವಜನಿಕರ ಸಹಕಾರವನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಅರಣ್ಯ ಇಲಾಖೆ 2011-12ರಲ್ಲಿ ‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (KAPY)’ ಅನ್ನು ಪ್ರಾರಂಭಿಸಿತು. ಕಾರ್ಯಕ್ರಮದ ಪ್ರಕಾರ, ರೈತರು ತಮ್ಮ ಜಮೀನುಗಳಲ್ಲಿ ಗಿಡಗಳನ್ನು ನೆಡಲು ಅರಣ್ಯ ಇಲಾಖೆಯ ಹತ್ತಿರದ ನರ್ಸರಿಗಳಿಂದ ಸಬ್ಸಿಡಿ ದರದಲ್ಲಿ ಸಸಿಗಳನ್ನು ನೀಡಲಾಗುತ್ತದೆ. ಮೊದಲ ವರ್ಷದ...
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪ್ರಥಮ ಪಿಯು ಉತ್ತೀರ್ಣರಾಗಿ ದ್ವಿತೀಯ ಪಿಯು ಪ್ರವೇಶ ಪಡೆಯಲಿರುವ ವಿಜ್ಞಾನ ,ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಕೋಚಿಂಗ್ ಪ್ರಾರಂಭಗೊಂಡಿದೆ. ಇದು ಕೇವಲ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುವ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.ತರಗತಿ...
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ಪ್ರಭಾವದಿಂದಮುಂದಿನ 3 ದಿನಗಳ ಕಾಲ ಜಿಲ್ಲೆಯಾದ್ಯಂತ ಭಾರೀ ಮಳೆ ಬೀಳುವ ಬಗ್ಗೆ ಮಾಹಿತಿ ದೊರೆತಿದೆ.ದಕ್ಷಿಣ ಕರಾವಳಿ ಭಾಗದಲ್ಲಿ ಅಂಫಾನ್ ಚಂಡಮಾರುತ ಬಂದರೇ ಭಾರಿ ವೇಗದಲ್ಲಿ ಗಾಳಿ ಬೀಸಲಿದೆ. ಜಿಲ್ಲಾಡಳಿತ ವು ಜಿಲ್ಲೆಯಲ್ಲಿ ೩ ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಿದ್ದಾರೆ.ಆದುದರಿಂದ...
ರಾಜ್ಯ ಸರಕಾರದ ನಿರ್ಧಾರದಂತೆ ಸುಳ್ಯ ಕೆಎಸ್ಆರ್ಟಿಸಿ ಬಸ್ ಡಿಪೋದಿಂದಲೂ ನಾಳೆ ಬಸ್ ಸಂಚಾರ ಆರಂಭವಾಗಲಿದೆ. ಸದ್ಯಕ್ಕೆ ಸುಳ್ಯ- ಪುತ್ತೂರು, ಸುಳ್ಯ-ಮಡಿಕೇರಿ ಹಾಗೂ ಸುಳ್ಯ-ಬೆಂಗಳೂರು ನಡುವೆ ಮಾತ್ರ ಬಸ್ ಸಂಚಾರ ಇರುತ್ತದೆ. ಪ್ರತಿ ಬಸ್ನಲ್ಲೂ 3೦ ಪ್ರಯಾಣಿಕರಿಗೆ ಮಾತ್ರ ಅವಕಾಶವಿದೆ. ಮಾಸ್ಕ್ ಧರಿಸಿದ ಪ್ರಯಾಣಿಕರಿಗಷ್ಟೇ ಅವಕಾಶವಿದೆ. ಬೆಂಗಳೂರಿಗೆ ೩೦ ಪ್ರಯಾಣಿಕರು ಇದ್ದರಷ್ಟೇ ಬಸ್ ಸಂಚಾರವಿರುತ್ತದೆ. ರಾತ್ರಿ ಪ್ರಯಾಣ ಇರುವುದಿಲ್ಲ....
ಭಾರತವು ಹಾಕಿಯನ್ನು ನಮ್ಮ ದೇಶದ ರಾಷ್ಟ್ರೀಯ ಕ್ರೀಡೆಯಾಗಿ ಮಣೆ ಹಾಕಿದೆ. ಹಾಕಿಯಲ್ಲಿ ಭಾರತ ವಿಜಯವೇದಿಕೆಯನ್ನು ಬಹುಬಾರಿ ಅಲಂಕರಿಸಿದೆ. ನಮ್ಮ ದೇಶವು ಎಂಟು ಬಂಗಾರದ ಪದಕಗಳನ್ನು ಪಡೆದು ಒಲಂಪಿಕ್ಸ್ ದಾಖಲೆ ಸ್ಥಾಪಿಸಿದೆ. ಭಾರತದ ಹಾಕಿ ಅಟಕ್ಕೆ 1928-56, ರ ಅವಧಿಯು ಸುವರ್ಣಯುಗ. ಅದು ಸತತ ಆರು ಸುವರ್ಣ ಪದಕಗಳನ್ನು ಒಲಂಪಿಕ್ ಕ್ರೀಡೆಗಳಲ್ಲಿ ಪಡೆಯಿತು. ತಂಡವು 1975 ವಿಶ್ವ...
