- Monday
- June 8th, 2026
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಡಬ, ಪಶು ಆಸ್ಪತ್ರೆ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಜು.14 ಸೋಮವಾರದಂದು ಬೆಳಿಗ್ಗೆ 10:00 ಗಂಟೆಯಿಂದ “ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಶಿಬಿರ” ನಡೆಯಲಿದ್ದು, ಬೆಳಿಗ್ಗೆ 10:00 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್...
ಸುಳ್ಯದ ರಥಬೀದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ “ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆ” ಯಲ್ಲಿ ದಾಖಲಾತಿ ಪ್ರಾರಂಭಗೊಂಡಿದ್ದು, ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ ಸುಳ್ಯದ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ಇದಾಗಿದ್ದು, ಇಲ್ಲಿ ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಪಡೆಯಲು ಅರ್ಹತೆಯುಳ್ಳ ಪ್ರಮಾಣಪತ್ರವು ಎಸ್.ಎಸ್.ಎಲ್.ಸಿ ಬೋರ್ಡ್ ನಿಂದ ದೊರೆಯುತ್ತದೆ ಎಂದು ಸಂಸ್ಥೆ...
ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 7ನೇ ವರ್ಷದ ಎಂ.ಜಿ ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಅರೆಭಾಷೆಯಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿರುವ ಹಾಗೂ ತಮ್ಮ ಸಾಹಿತ್ಯ ಸೇವೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡ ಎಂ.ಜಿ ಕಾವೇರಮ್ಮ ರವರ 86ನೇ ಹುಟ್ಟುಹಬ್ಬದ ಸಲುವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಒಬ್ಬರು ಒಂದು ಸ್ವರಚಿತ ಅರೆಭಾಷೆ ಕವಿತೆಯನ್ನು ಈ...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತ್ತಡ್ಕದವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಸದಸ್ಯರು,...
ಬರಹ : ಡಾ|| ಮುರಲೀ ಮೋಹನ್ಚೂಂತಾರು ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ ಬಟಾಣಿ ಗಾತ್ರದಿಂದ...
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ 433 ಮತ್ತು ಕಿರಿಯ ಪವರ್ಮ್ಯಾನ್ 2542 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ....
ಬರಹ : ಡಾ| ಮುರಲೀ ಮೋಹನ್ ಚೂಂತಾರ್ ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಎಂದು ಆಚರಿಸಿ ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ನೇ ಇಸವಿಯಲ್ಲಿ ಈ ಆಚರಣೆ “ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭವಾಗಿತ್ತು. 2021ರಲ್ಲಿ ‘ಹೃದಯವನ್ನು ಜೋಡಿಸಿ’...
ಮಂಗಳೂರು ವಿಭಾಗದಲ್ಲಿ ಹುದ್ದೆಗಳುಹುದ್ದೆಯ ಹೆಸರು:-ಪೋಸ್ಟ್ ಮಾಸ್ಟರ್ಅಸಿಸ್ಟೆಂಟ್ ಪೋಸ್ಟ್ ಮಾಸ್ಟರ್ವಿದ್ಯಾರ್ಹತೆ SSLCವೇತನ ಶ್ರೇಣಿ* : ರು 15000-29000 ವರೆಗೆಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-08-2024
ಜುಲೈ 15 ರಂದು ನಡೆಯಲಿದ್ದ ಹರಿಹರ ಪಲ್ಲತ್ತಡ್ಕ ಗ್ರಾಮದ ದೇವರುಳಿಯ ಪುತ್ತಿಲ ಕುಟುಂಬದ ದೇವಕಿ ಎಂಬುವವರ ಮನೆ “ನಂದಗೋಕುಲ” ನಿಲಯದ ಗೃಹಪ್ರವೇಶ ಕಾರ್ಯಕ್ರಮವನ್ನು ಕುಟುಂಬದಲ್ಲಿ ಸೂತಕ ಬಂದ ಕಾರಣ ಮುಂದೂಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೇರ ನೇಮಕಾತಿಯಿಂದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕೇಂದ್ರ ಕಚೇರಿಗೆ ದಿನಾಂಕ 18-07-2024 ರ ಅಪರಾಹ್ನ 4.30 ರ ಒಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.ಹುದ್ದೆಗಳ...
Loading posts...
All posts loaded
No more posts
