- Wednesday
- July 29th, 2026
ಬರಹ : ಉಲ್ಲಾಸ್ ಕಜ್ಜೋಡಿಗ್ರಾಮೀಣ ಪ್ರದೇಶಗಳಲ್ಲಿ “ಸಂತೆ ಮಾರುಕಟ್ಟೆ” ಎನ್ನುವುದು ತುಂಬಾ ಪ್ರಸಿದ್ಧ. ವಾರದಲ್ಲಿ ಒಂದು ದಿವಸ ಅಥವಾ ಕೆಲವು ಕಡೆಗಳಲ್ಲಿ ವಾರಪೂರ್ತಿ ನಡೆಯುವಂತಹ ಈ ಸಂತೆ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ತರಕಾರಿಗಳು, ವಿವಿಧ ರೀತಿಯ ಹಣ್ಣುಗಳು, ಬಟ್ಟೆಗಳು, ಬೇಳೆ-ಕಾಳುಗಳು, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಗ್ರಾಮೀಣ ಪ್ರದೇಶದ ಜನರಿಗೆ ಬೇಕಾದಂತಹ ಎಲ್ಲಾ ರೀತಿಯ ವಸ್ತುಗಳು ಒಂದೇ...
ದಿನಾಂಕ : 04 ಏಪ್ರಿಲ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-500ಹಳೆ ಅಡಿಕೆ...
ದಿನಾಂಕ : 02 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-490ಹಳೆ ಅಡಿಕೆ...
ಏ.01 ರಿಂದ ಪ್ರಾರಂಭವಾಗಲಿರುವ ಜನಗಣತಿ ದೇಶದ ಇತಿಹಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯುತ್ತಿದ್ದು, ಕೋವಿಡ್ ಕಾರಣದಿಂದ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಈಗ ನಡೆಸಲಾಗುತ್ತಿದೆ.ತ್ವರಿತ ದತ್ತಾಂಶ ಸಂಗ್ರಹಣೆ : ಹಿಂದೆ ಕಾಗದದ ಪಾರ್ಮ್ಗಳನ್ನು ಸಂಗ್ರಹಿಸಿ ಅವುಗಳನ್ನು ಸ್ಕ್ಯಾನ್ ಮಾಡಿ ಫಲಿತಾಂಶ ಪ್ರಕಟಿಸಲು ವರ್ಷಗಟ್ಟಲೆ ಸಮಯ ಬೇಕಾಗುತ್ತಿತ್ತು. ಆದರೆ ಈಗ ಡಿಜಿಟಲ್...
ಗುತ್ತಿಗಾರಿನ ಆಸರೆ ಇಲೆಕ್ಟ್ರಾನಿಕ್ಸ್ ಈಗ ಪ್ರತಿಷ್ಟಿತ ಟಾಟಾ ಕಂಪನಿಯ ಉತ್ಪನ್ನಗಳ ಅದಿಕೃತ ವಿತರಕರು… ಗುತ್ತಿಗಾರಿನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡ ಆಸರೆ ಇಲೆಕ್ಟ್ರಾನಿಕ್ಸ್ ಬ್ರಾಂಡೆಡ್ ವಸ್ತುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು ಇದೀಗ ಪ್ರತಿಷ್ಟಿತ ಟಾಟಾ ಕಂಪನಿಯ ವಸ್ತುಗಳ ಅಧೀಕೃತ ವಿತರಕರಾಗಿದ್ದಾರೆ.. ಇಲ್ಲಿ ಟಾಟಾ ಕಂಪನಿಯ ಎರ್ ಕೂಲರ್, ಟಿವಿ ಪ್ರಿಡ್ಜ್ ವಾಷಿಂಗ್ ಮೆಷಿನ್ ಹಾಗೂ ಎಲ್ಲಾ ಗೃಹಬಳಕೆ ಉಪಕರಣಗಳು ದೊರೆಯುತ್ತದೆ...
ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರು ಸದನದಲ್ಲಿ ಮಾತನಾಡಿ “2026-27ನೇ ಸಾಲಿನ 1ನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 60 ದಿವಸದ ವಿನಾಯಿತಿಯನ್ನು ನೀಡಲಾಗಿದೆ. ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿಯೂ ಬದಲಾವಣೆ ಮಾಡಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ದಾಖಲಾತಿಗೂ ತೊಂದರೆಯಾಗುತ್ತಿದ್ದು, ಅಲ್ಲಿಗೂ ಕೂಡಾ ಕಾನೂನನ್ನು ತರಲಾಗುವುದು” ಎಂದು ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ್ದಾರೆ.
ದಿನಾಂಕ : 26 ಮಾರ್ಚ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-455-470ಹಳೆ ಅಡಿಕೆ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ.ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ...
ಉದ್ಯೋಗ ಕೌಶಲ್ಯತೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡಲು ದಾರಿ ದೀಪವಾಗಿರುವ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯು ತನ್ನ ಮಾತೃ ಸಂಸ್ಥೆಯಾದ ವಿದ್ಯಾಮಾತಾ ಪೌಂಡೇಶನ್ ಟ್ರಸ್ಟ್ ನ ಮೂಲಕ 2026-27ನೇ ಸಾಲಿನ ಯೋಜನೆಯಂತೆ "ಉಚಿತ ಶಿಕ್ಷಣ - ಖಚಿತ ಉದ್ಯೋಗ" ಎಂಬ ವಿಶಿಷ್ಟ ಹಾಗೂ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಯೋಜನೆಯನ್ನು ಪರಿಚಯಿಸಿದೆ....
ಸಾಂಸ್ಕೃತಿಕ ಲೋಕದಲ್ಲಿ ಯಶಸ್ವಿ ಪಯಣದ ಮೂಲಕ ಹತ್ತನೇ ವಸಂತಕ್ಕೆ ಹೆಜ್ಜೆ ಇಡುತ್ತಿರುವ ಕಲಾಮಾಯೆ ಸಂಸ್ಥೆ ಏನೆಕಲ್ ಇದರ “ಕಲಾಮಾಯೆ ದಶ ಸಂಭ್ರಮ -2026” ಕಾರ್ಯಕ್ರಮವು ಏಪ್ರಿಲ್ 12ರಿಂದ 19 ರವರೆಗೆ ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ ಇಲ್ಲಿ ರಾಜ್ಯದ ಅನುಭವಿ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ, “ಮಕ್ಕಳ ಗೌಜಿ ಚಿಣ್ಣರ ಬಣ್ಣದ ಬೇಸಿಗೆ ಶಿಬಿರ” ನಡೆಯಲಿದ್ದು, ಮಕ್ಕಳ...
Loading posts...
All posts loaded
No more posts
