- Tuesday
- July 28th, 2026
ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಸ್ತುತ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಅಭ್ಯರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ‘ವಿದ್ಯಾಮಾತಾ ಅಕಾಡೆಮಿ’ ಆಯೋಜನೆಯಲ್ಲಿ ಆ. 9ರಿಂದ ಬೆಳಿಗ್ಗೆ 10:00ರಿಂದ ಸಂಜೆ 4:00 ರವರೆಗೆ ಉಚಿತ ಪೂರ್ವ ಸಿದ್ಧತಾ ತರಬೇತಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 22 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 21 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 21) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಳ್ಯ: ಸುಬ್ಬಯ್ಯ ನಾಯ್ಕ ಶಿಕ್ಷಣ ಮತ್ತು ದೇವಕಿ ಅಮ್ಮ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಟ್ಟಿಪಳ್ಳದಲ್ಲಿರುವ ವಿಜಯಾನಂದ ಸ್ಕೂಲ್ ಆಫ್ ಎನರ್ಜಿ, ಹಿರಿಯರ ಮನೆ ಹಾಗೂ ವಿಷನ್ ಚಾರಿಟೇಬಲ್ ಟ್ರಸ್ಟ್ನ ಸಹಯೋಗದಲ್ಲಿ 6 ತಿಂಗಳ ವೃತ್ತಿಪರ PNG, CNG ಹಾಗೂ LNG ತರಬೇತಿ ಕೋರ್ಸ್ಗೆ ಪ್ರವೇಶ ಆರಂಭಿಸಲಾಗಿದೆ ಎಂದು ವಿಜಯಾನಂದ ಸುಳ್ಯ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು....
2026-27ನೇ ಸಾಲಿಗೆ National Skills Qualification frame work(NSQF) ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ಎಣ್ಮೂರು ಸರ್ಕಾರಿ ಪ್ರೌಢಶಾಲೆಯಲ್ಲಿ Artificial Intelligence(AI) ತರಗತಿಗಳನ್ನು ಪ್ರಾರಂಭಿಸಲು ಮಂಜೂರಾತಿ ಲಭಿಸಿದ್ದು, ಆದ್ದರಿಂದ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಕನಿಷ್ಠ ವಿದ್ಯಾರ್ಹತೆ : Diploma in Comp Sci/Information Technology ORBCA, BSc in Comp...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 20 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 20) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಪುತ್ತೂರು: ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ,ಬೆಳ್ಳಿಯ ಆಭರಣಗಳ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 18 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
