Ad Widget

ಡಿ.31: ಸರಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರ ಜ.31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ.31 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆದುದರಿಂದ...

ಕುಕ್ಕೆ: ಲಕ್ಷ ದೀಪೋತ್ಸವಕ್ಕೆ ಕುಣಿತ ಭಜನೋತ್ಸವದಲ್ಲಿ ಭಾಗವಹಿಸಲು ತಂಡಗಳಿಗೆ ಅವಕಾಶ – ಡಿ.9 ಹೆಸರು ನೋಂದಾವಣೆಗೆ ಕೊನೆಯ ದಿನ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಲಕ್ಷದೀಪೋತ್ಸವದ ದಿನ ಕುಣಿತ ಭಜನೋತ್ಸವ ನಡೆಯಲಿದೆ. ಶ್ರೀ ದೇವಳದ ರಥಬೀದಿ ಮತ್ತು ಅಡ್ಡಬೀದಿಯಲ್ಲಿ ನಡೆಯುವ ಕುಣಿತ ಭಜನೆಯಲ್ಲಿ ಭಾಗವಹಿಸಲು ಸಾರ್ವಜನಿಕ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸುವ ಕುಣಿತ ಭಜನಾ ತಂಡಗಳು ಡಿ.9ರಂದು ಅಪರಾಹ್ನ 2 ಗಂಟೆಯ ಒಳಗೆ...
Ad Widget

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಡಿ.ವಿ ಸದಾನಂದ ಗೌಡ ಅವರಿಗೆ ಮನವಿ

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸಂರಕ್ಷಣೆ ನೆಪದಲ್ಲಿ ಬರುವ ಯೋಜನೆಗಳು ಮತ್ತು ಆನೆ ದಾಳಿಯಿಂದ ರೈತನ ಸಾವು-ನೋವುಗಳು ಮತ್ತು ಕೃಷಿ ನಾಶದಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರುವಂತೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿಯ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ...

ಏಕ ಕಾಲದಲ್ಲಿ ಮೊಬೈಲ್‌ ಗಳಿಗೆ ಎಮರ್ಜೆನ್ಸಿ ಅಲರ್ಟ್ ಪ್ರಾಯೋಗಿಕ ಪರೀಕ್ಷೆ.

ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಫಾರಂಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....

ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಖಾಯಿಲೆ ಚಿಕುನ್‍ಗುನ್ಯಾ ಜ್ವರ : ರೋಗ ಲಕ್ಷಣ, ಚಿಕಿತ್ಸೆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

ಬರಹ : ಮುರಲೀ ಮೋಹನ್ ಚೂಂತಾರು ಉಷ್ಣವಲಯದ ದೇಶಗಳಲ್ಲಿ, ಮಳೆಗಾಲದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಇನ್ನೊಂದು ಖಾಯಿಲೆ ಎಂದರೆ ಚಿಕುನ್‍ಗುನ್ಯಾ ಜ್ವರ. ಡೆಂಘೀ ಜ್ವರವನ್ನು ಹರಡುವ ಏಡಿಸ್ ಎಜೆಪ್ಟಿ ಮತ್ತು ಏಡಿಸ್ ಆಲ್ಬೋಪಿಕ್ಟಸ್ ಎಂಬ ಸೊಳ್ಳೆಗಳೇ ಚಿಕುನ್ ಗುನ್ಯಾರೋಗವನ್ನೂ ಹರಡುತ್ತವೆ. ‘ಚಿಕುನ್ ಗುನ್ಯಾ’ ಎಂಬ ವೈರಸ್‍ನ ಸೋಂಕಿನಿಂದ ಬರುವ ಈ ಜ್ವರ,...

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
2022-23ನೇ ಸಾಲಿನ ಸಂಘದ 6 ನೇ ವಾರ್ಷಿಕ ಮಹಾಸಭೆ
42.61 ಲಕ್ಷ ಲಾಭ, 10 ಶೇಕಡ ಡಿವಿಡೆಂಟ್ ಘೋಷಣೆ.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರ ಪೆರಾಜೆಯಲ್ಲಿ 9 ಜುಲೈ 2023 ರ ಆದಿತ್ಯವಾರದಂದು ಜರುಗಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಾ|ಯತೀಶ್ ಪ್ರಾರ್ಥನೆಗೈದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೆಚ್ ಕೆ ಸರ್ವರನ್ನು ಸ್ವಾಗತಿಸಿ, ಮಹಾಸಭೆಯ ನೋಟಿಸನ್ನು...

ಸರ್ಕಾರಿ ಶಾಲೆಯಲ್ಲೂ ಸ್ಮಾರ್ಟ್ ಕ್ಲಾಸ್ – ಜಿಲ್ಲೆಯ 200 ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿರುವ ಸೆಲ್ಕೋ ಸಂಸ್ಥೆ

ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...

ಮಳೆಯ ಅಬ್ಬರಕ್ಕೆ ಆಲೇಟ್ಟಿಯ ಕೂರ್ನಡ್ಕ ಬಳಿ ನಾಲ್ವರಲ್ಲಿ ಓರ್ವ ನೀರು ಪಾಲು.

ಸುಳ್ಯ ತಾಲೂಕಿನ ಆಲೇಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಅಪರಿಚಿತ ವ್ಯಕ್ತಿಯೋರ್ವ ನೀರಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಅಗ್ನಿ ಶಾಮಕ ದಳ, ಕಂದಾಯ ಇಲಾಖೆ ,ಪೊಲೀಸರ ದೌಡಾಯಿಸಿದ್ದು ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ತಾಹಾಶೀಲ್ದಾರ್ ಭೇಟಿ ಚಿತ್ರ. ಕೊಡಗು ಕಡೆಯಿಂದ ರಬ್ಬರ ಟ್ಯಾಪಿಂಗ್ ಮಾಡುವ ಕೂಲಿಕಾರ್ಮಿಕರ ನಾಲ್ವರ ತಂಡ ಮಾವಜಿ ಕಡೆಯಿಂದ ಬಡ್ಡಡ್ಕ ಕಡೆಗೆ ನಡೆದುಕೊಂಡು...
Loading posts...

All posts loaded

No more posts

error: Content is protected !!