- Wednesday
- July 29th, 2026
ಅದೊಂದು ಕಾಲವಿತ್ತು ಬಡವರು, ಮಧ್ಯಮವರ್ಗದವರು ಸೇರಿದಂತೆ ಜನಸಾಮಾನ್ಯರಾದ ಪ್ರತಿಯೊಬ್ಬರೂ ಸಹ ಪ್ರತೀವರ್ಷವೂ ಕೂಡ ತಾವು ವರ್ಷಪೂರ್ತಿ ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಲ್ಲಿ ಅಷ್ಟೋ-ಇಷ್ಟೋ ಉಳಿಸಿ ಕೂಡಿಟ್ಟು ಆ ಕೂಡಿಟ್ಟ ಹಣದಲ್ಲಿ ತಮ್ಮ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ವರ್ಷಕ್ಕೊಮ್ಮೆಯಾದರೂ ತಮ್ಮಿಂದಾದಷ್ಟರ ಮಟ್ಟಿಗೆ ಚಿನ್ನವನ್ನು ಖರೀದಿ ಮಾಡುತ್ತಾ “ಇಂದು ನಾವು ಅನುಭವಿಸುತ್ತಿರುವ ಕಷ್ಟಗಳನ್ನು, ನೋವುಗಳನ್ನು ಮುಂದೆ ನಮ್ಮ...
ನವದೆಹಲಿ : “ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ 'ಯುವ ಶಕ್ತಿ' ಆಧಾರಿತ ದೂರದೃಷ್ಟಿಯ ಬಜೆಟ್” ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ...
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ(ರಿ.) ಬೆಂಗಳೂರು, ದ.ಕ ಜಿಲ್ಲಾ ಯುವಜನ ಒಕ್ಕೂಟ(ರಿ.) ಮಂಗಳೂರು ಹಾಗೂ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವುಗಳ ಸಹಯೋಗದೊಂದಿಗೆ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಪರಿವಾರ ಪಂಜ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್ ನ ಸಹಕಾರದೊಂದಿಗೆ “ರಾಜ್ಯ ಮಟ್ಟದ ಯುವ ಸಂಭ್ರಮ”ದ ಸಂದರ್ಭದಲ್ಲಿ...
ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಟ್ಟಡ ಮೇಲಂತಸ್ತಿನಲ್ಲಿ ಮಹಾ ಲಾಭ ಮೇಳ ಜ.4 ರಿಂದ ಆರಂಭವಾಗಲಿದೆ. ಒಂದೇ ಸೂರಿನಡಿ ಬ್ರಾಂಡೆಡ್ ಉತ್ಪನ್ನಗಳು ಆನ್ ಲೈನ್ ದರಕ್ಕಿಂತಲೂ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಸ್ಟೀಲ್ ಐಟಂಗಳು, ಪ್ಲಾಸ್ಟಿಕ್ ಐಟಂ, ಬಟ್ಟೆಬರೆಗಳು, ಚಪ್ಪಲಿ, ಡೆಕೋರೇಶನ್ ಐಟಂ, ಹೂವಿನ ಕುಂಡಗಳು, ದಿನನಿತ್ಯ ಉಪಯೋಗಿಸುವ ವಸ್ತುಗಳು ಸೇರಿದಂತೆ ವಿವಿಧ...
ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಒನ್ ಮಾಲ್ ನಲ್ಲಿ ಡಿ.20 ರಿಂದ ಜ.04 ರವರೆಗೆ “ಜಿ.ಎಲ್ ಮಾಲ್ ಉತ್ಸವ” ಶಾಪಿಂಗ್ ಸಂಭ್ರಮವು ಗ್ರಾಹಕರ ಚಳಿಗಾಲವನ್ನು ಬೆಚ್ಚಗಾಗಿಸಲು ಆಕರ್ಷಕ “ಫುಡ್ ಫೆಸ್ಟಿವಲ್” ನೊಂದಿಗೆ ಬಹಳ ಅದ್ದೂರಿಯಾಗಿ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ರೀಲ್ಸ್ ಚಾಲೆಂಜ್, ಎಲ್ಲಾ ಮಳಿಗೆಗಳಲ್ಲಿ ವಿಶೇಷ ಕೊಡುಗೆಗಳು, ಶಾಪಿಂಗ್ ಕೂಪನ್ ಗಳು ಹಾಗೂ ಖಚಿತ ಬಹುಮಾನಗಳು ಇರಲಿವೆ....
ಸುಬ್ರಹ್ಮಣ್ಯ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ತುಮಕೂರು ಕೇಂದ್ರ ಕಚೇರಿ, ಮಂಗಳೂರು ಪ್ರಾದೇಶಿಕ ಕಚೇರಿ ಇದರ ವತಿಯಿಂದ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಡಿಸೆಂಬರ್ 21 ರಂದು ರವಿವಾರ ಕುಕ್ಕೆ ಸುಬ್ರಹ್ಮಣ್ಯದ ವಿಶಾಲವಾದ ರಥ ಬೀದಿಯಲ್ಲಿ ನಡೆಯಲಿರುವುದು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರು, ಮೈಸೂರು, ದೊಡ್ಡಬಳ್ಳಾಪುರ, ಕೋಲಾರ, ದಾವಣಗೆರೆ, ಶಿವಮೊಗ್ಗ, ಹುಬ್ಬಳ್ಳಿ,...
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಾಳೆ(ಡಿ.12) ಬೆಳಿಗ್ಗೆ 10:30ಕ್ಕೆ ಸುಬ್ರಹ್ಮಣ್ಯದ ಸೊಸೈಟಿಯ ಹತ್ತಿರ “ಬೆಳೆ ವಿಮೆ ವಂಚಿತ ಕೃಷಿಕರ ಸಮಾಲೋಚನಾ ಸಭೆ”ಯು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, “ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕೃಷಿಕರು ಕಳೆದ ಸಾಲಿನಲ್ಲಿ ದಾಖಲಾಗಿರುವ ವಿಪರೀತ ಮಳೆ ಹಾಗೂ...
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000/- ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ...
ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.) ಸುಳ್ಯ ಹಾಗೂ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ರಿ.) ಇದರ ನೇತೃತ್ವದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ಕೆ.ವಿ.ಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇವುಗಳ ಸಹಭಾಗಿತ್ವದೊಂದಿಗೆ ಹಾಗೂ...
ಕಳೆದ ನಾಲ್ಕೈದು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಎಐ ಮುಖಾಂತರ ಎಡಿಟ್ ಮಾಡಿರುವುದು ಎನ್ನಲಾದ ಫೋಟೋಗಳು ಹರಿದಾಡುತ್ತಿದ್ದವು. ಬೆಳಗ್ಗೆ ಎದ್ದ ಕೂಡಲೇ ಫೇಸ್ಬುಕ್ ತೆರೆದಾಗ ಹರಿದಾಡುತ್ತಿದ್ದ ಇಂತಹ ಫೋಟೋಗಳು ನಿಜವೇ ಆಗಿರಬೇಕು ಎನ್ನುವಷ್ಟು ಸಹಜವಾಗಿದ್ದವು ಮತ್ತು ಈಗಲೂ ಅಂತಹ ಫೋಟೋಗಳು ನಿಜವೇ ಇರಬಹುದಲ್ಲವೇ ಎಂಬಷ್ಟು ಗೊಂದಲಗಳು ಮನಸ್ಸಿನೊಳಗೆ ಕೊರೆಯುವಷ್ಟು ಸಹಜವಾದ ಎಡಿಟ್ ಮಾಡಲಾದ ಫೋಟೋಗಳವು. ಆ...
Loading posts...
All posts loaded
No more posts
