- Wednesday
- July 29th, 2026
ಪ್ರತಿ ವರ್ಷ ನವೆಂಬರ್ 26 ರಂದು ದೇಶಾದ್ಯಂತ ಸಂವಿಧಾನ ದಿವಸ ಅಥವಾ ರಾಷ್ಟ್ರೀಯ ಕಾನೂನು ದಿನ ಎಂದು ಆಚರಿಸಲಾಗುತ್ತದೆ. 1949ನೇ ನವೆಂಬರ್ 26 ರಂದು ಭಾರತ ಸರಕಾರದ ಸಂವಿಧಾನ ಸಮಿತಿ ಭಾರತದ ಸಂವಿಧಾನವನ್ನು ಮೊದಲ ಬಾರಿಗೆ ಅನುಮೋದಿಸಿತ್ತು. ಇದರ ಸವಿನೆನಪಿಗಾಗಿ ಈ ದಿನವನ್ನು ಸಂವಿಧಾನ ದಿವಸ ಎಂದು ಆಚರಿಸಲಾಗುತ್ತದೆ. ಆದರೆ ನಮ್ಮ ಸಂವಿಧಾನ ಜನವರಿ 26,...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ನ.25 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 6:00 ರ ತನಕ ವಿದ್ಯುತ್...
ಗುತ್ತಿಗಾರು ಬಳ್ಪ ಸಂಪರ್ಕಿಸುವ ರಸ್ತೆ ಚತ್ರಪ್ಪಾಡಿ ಎಂಬಲ್ಲಿ ಹಳೆ ಸೇತುವೆ ತೆಗೆದು ನೂತನ ಸೇತುವ ನಿರ್ಮಾಣ ಕಾಮಗಾರಿ ಕೆಲಸ ಇಂದಿನಿಂದ ನ.19 ರಿಂದ ಪ್ರಾರಂಭವಾಗಲಿದೆ. ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಬದಲಿ ರಸ್ತೆ ಬಳಸುವಂತೆ ಸೂಚಿಸಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಪೊಲೀಸ್ ಇಲಾಖೆಯ ಸಹಕಾರ ಹಾಗೂ ಸಹ ಭಾಗಿತ್ವದೊಂದಿಗೆ,ಯಾರೂ ಕೂಡ ತಮ್ಮ ಸಾಕು ಪ್ರಾಣಿಗಳಾದ ದನ, ಕರು, ಎತ್ತು, ಎಮ್ಮೆ, ಕೋಣ, ಬೆಕ್ಕು & ಬೆಕ್ಕು ಮರಿಗಳು ಮತ್ತು ನಾಯಿ & ನಾಯಿ ಮರಿಗಳು ಮುಂತಾದ ಜಾನುವಾರುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಮತ್ತು ರಥ ಬೀದಿಗಳಿಗೆ ಬಿಡದೆ ನಮ್ಮೂರಿನ...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಡಿ.02ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.02ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ, ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ...
ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ನ.12 ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇಲಾಖೆಗೆ ಸಂಭಂಧಿಸಿದ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಅಂಚೆ ಮೂಲಕ ಕಥೆ ಹಾಗೂ ನಾನು ಓದಿದ ಪುಸ್ತಕ” ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ಸ್ಪರ್ಧೆಯ ತೀರ್ಪುಗಾರರಾಗಿ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ...
ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನ.16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನ.09 ರಂದು ವಳಲಂಬೆ ದೇವಸ್ಥಾನದ ವಠಾರದಲ್ಲಿ ವಿವಿಧ ರೀತಿಯ ಸ್ಪರ್ಧೆಗಳು ನಡೆಯಲಿವೆ.ಪ್ರಾಥಮಿಕ ಶಾಲಾ ವಿಭಾಗ : ಕನ್ನಡ ಗೀತೆ ಗಾಯನ, ಕವಿ-ಸಾಹಿತಿಗಳ ಹೆಸರುಗಳನ್ನು ಬರೆಯುವುದು, ರಾಷ್ಟ್ರಧ್ವಜದ ಚಿತ್ರ...
ಇತ್ತೀಚಿನ ದಿನಗಳಲ್ಲಿ ಕೆಮ್ಮಿನ ಸಿರಪ್ ಬಳಕೆ ಬಹಳ ಜಾಸ್ತಿಯಾಗುತ್ತಿದೆ. ವೈದ್ಯರ ಚೀಟಿ ಇಲ್ಲದೆ ಬಹಳ ಸುಲಭವಾಗಿ ಸಿಗುವ ಕಾರಣದಿಂದ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಜನರು ಟಾನಿಕ್ನಂತೆ ಎರ್ರಾಬಿರ್ರಿ ಕುಡಿಯುತ್ತಿದ್ದಾರೆ. ವಿಷಾಂಶಯುಕ್ತ ಮತ್ತು ಕೆಟ್ಟು ಹೋದ ಕೆಮ್ಮಿನ ಸಿರಪ್ ಬಳಸಿ ಕೆಲವು ಮಂದಿ ಮಕ್ಕಳು ಸತ್ತು ಹೋಗಿರುವುದು ಕಳೆದೆರಡು ತಿಂಗಳುಗಳಿಂದ ರಾಷ್ಟ್ರೀಯ ಸುದ್ದಿಯಾಗಿ ಜನರಲ್ಲಿ ಆತಂಕ ಮೂಡಿಸಿದೆ. ಈ...
ಸುಳ್ಯ ತಾಲೂಕಿನಾದ್ಯಂತ ನ.03 ರಿಂದ ಡಿ.2. ರವರೆಗೆ ಸುಮಾರು 30 ದಿನಗಳ ಕಾಲ ಜಾನುವಾರುಗಳಿಗೆ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮ ನಡೆಯಲಿರುವುದರಿಂದ ತಾಲೂಕಿನ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ ಪಶು ಆಸ್ಪತ್ರೆ ಸುಳ್ಯದಲ್ಲಿ ನಾಯಿ, ಬೆಕ್ಕು ಮತ್ತು ಇತರ ಸಾಕು ಪ್ರಾಣಿಗಳ ದೈನಂದಿನ ಚಿಕಿತ್ಸಾ ಸೇವೆಯನ್ನು ಮಧ್ಯಾಹ್ನ 02.00 ರಿಂದ...
Loading posts...
All posts loaded
No more posts
