- Wednesday
- July 29th, 2026
ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ(ರಿ.) ಏನೆಕಲ್ ಇದರ ವತಿಯಿಂದ 4ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಆ.17 ರಂದು ಎನೆಕಲ್ಲಿನ ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿಯಲ್ಲಿ ನಡೆಯಲಿದೆ. ಹಾಗೂ ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ ವತಿಯಿಂದ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ಆ.12ರ ಒಳಗೆ ಹೆಸರು ನೋಂದಾಹಿಸಿಕೊಳ್ಳಬೇಕೆಂದು...
110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ನಿಯತಕಾಲಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆ.05 ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಸಾಯಂಕಾಲ 4.00 ಗಂಟೆಯವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು, 33ಕೆವಿ ಮಾಡಾವು-ಕಾವು ಮತ್ತು 33ಕೆವಿ ಮಾಡಾವು-ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಮಾಡಾವು ಹಾಗೂ 33/11ಕೆವಿ ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ...
ಸುಬ್ರಹ್ಮಣ್ಯ : ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಸುಳ್ಯ ಹಾಗೂ ಸುಬ್ರಹ್ಮಣ್ಯ ಉಪ ವಿಭಾಗ ಮಟ್ಟದ ಜನಸಂಪರ್ಕ ಸಭೆಯು ಆಗಸ್ಟ್ 07 ಗುರುವಾರದಂದು ಸುಬ್ರಹ್ಮಣ್ಯ ಉಪ ವಿಭಾಗ ಕಚೇರಿಯಲ್ಲಿ ಜರಗಲಿರುವುದು. ಮಂಗಳೂರು ಮೆಸ್ಕಾಂ ಕಾರ್ಪೊರೇಟ್ ಕಚೇರಿಯ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ ಅವರು ಅಧ್ಯಕ್ಷತೆ ವಹಿಸಲಿರುವರು.ಗ್ರಾಹಕರು ತಮ್ಮ ಕುಂದು ಕೊರತೆಗಳನ್ನು ದೂರವಾಣಿ ಕರೆ ಸಂಖ್ಯೆ(08257-200699) ಮೂಲಕ ಸಲ್ಲಿಸಬಹುದೆಂದು...
ಸುಳ್ಯ ತಾಲೂಕು ಕಲ್ಮಕಾರು ಗ್ರಾಮದ ಕಾಜಿಮಡ್ಕ ಲಿಂಗಪ್ಪ ಗೌಡ ರವರ ಪುತ್ರ ಯಶವಂತ.ಕೆ(50 ವರ್ಷ) ಎಂಬುವವರು ಜುಲೈ 14 ರಂದು ಐನೆಕಿದು ಗ್ರಾಮದ ಪಾದೆಮೂಲೆಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದು, ಸದ್ರಿ ವ್ಯಕ್ತಿ ಕಂಡುಬಂದಲ್ಲಿ ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಸಾಕುಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ತಂದು ಬಿಡುವ ಪ್ರಕರಣಗಳು ಹೆಚ್ಚುತ್ತಲೇ ಹೋಗುತ್ತಿವೆ. ಈಗೀಗ ನಮಗೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ನಾಯಿಗಳು, ಬೆಕ್ಕುಗಳು, ಚಿಕ್ಕಚಿಕ್ಕ ಮರಿಗಳು ಹಾಗೂ ಕೆಲವೊಮ್ಮೆ ದನ-ಕರುಗಳು ಕೂಡ ಕಾಣಸಿಗುತ್ತವೆ. ಅದರಲ್ಲಿ ಕೆಲವು ದನ-ಕರುಗಳು ಮೇಯಲು ಬಿಟ್ಟಿದ್ದೂ ಇರಬಹುದು, ಹಾಗೆಂದು ಎಲ್ಲಾ ದನ-ಕರುಗಳನ್ನು ಮೇಯಲು ಬಿಟ್ಟಿದ್ದು ಎಂದು ಹೇಳಲಾಗುವುದಿಲ್ಲ...ಈ ನಾಯಿ, ಬೆಕ್ಕು, ದನ-ಕರುಗಳನ್ನು...
ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಮರ್ಕಂಜ ಯುವಕ ಮಂಡಲ(ರಿ.) ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಆಗಸ್ಟ್ 03 ಆದಿತ್ಯವಾರದಂದು ಮರ್ಕಂಜ ಯುವಕ ಮಂಡಲ ಸಭಾಭವನದಲ್ಲಿ “ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ” ನಡೆಯಲಿದೆ ಎಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಧಾರ್ ನೋಂದಣಿ ಹಾಗೂ ತಿದ್ದುಪಡಿಗೆ ಬೇಕಾದ ದಾಖಲಾತಿಗಳು :...
✍️ಡಾ| ಮುರಲೀ ಮೋಹನ್ ಚೂಂತಾರು“ಬದುಕುವುದಕ್ಕಾಗಿ ತಿನ್ನಿ, ತಿನ್ನಲಿಕ್ಕಾಗಿ ಬದುಕಬೇಡಿ” ಎಂಬ ಮಾತನ್ನು ಪ್ರಾಯಶಃ ಇಂದಿನ ಕಾಲಘಟ್ಟದಲ್ಲಿ ನಮ್ಮ ಯುವಜನತೆ ಮತ್ತು ಮಕ್ಕಳಿಗೆ ಪುನಃ ನೆನಪಿಸಿಕೊಡಬೇಕಾದ ಅನಿವಾರ್ಯತೆ ಬಂದೊದಗಿದೆ ಎಂಬುದಂತೂ ನೂರಕ್ಕೆ ನೂರರಷ್ಟು ಸತ್ಯ. ನಮ್ಮ ದೇಹದ ದೈಹಿಕ, ಮಾನಸಿಕ ಬೌದ್ಧಿಕ ಮತ್ತು ಸರ್ವತೋಮುಖ ಬೆಳವಣಿಗೆಯಲ್ಲಿ ನಮ್ಮ ಆಹಾರ, ಬಹುಮುಖ್ಯ ಪಾತ್ರ ವಹಿಸುತ್ತದೆ. ಬಹಳಷ್ಟು ರೀತಿಯ ಆಧುನಿಕ...
ಬೆಳ್ಳಾರೆಯ ದೇವಿ ಹೈಟ್ಸ್ ನಲ್ಲಿರುವ ಕಲಾ ಮಂದಿರ್ ಡ್ಯಾನ್ಸ್ ಕ್ರಿವ್ ಸಂಸ್ಥೆಯಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ಕೀ ಬೋರ್ಡ್ ಮತ್ತು ಸುಗಮ ಸಂಗೀತ ತರಗತಿಗಳು ಉದ್ಘಾಟನೆಗೊಂಡಿತು. ಬೆಳ್ಳಾರೆ ಜೆಸಿಐ ಅಧ್ಯಕ್ಷರಾದ ಪ್ರದೀಪ್ ಕುಮಾರ್ ರೈ ಬೀಡು ತರಗತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಲಾ ಮಂದಿರ್ ನಿರ್ದೇಶಕ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ ಪ್ರಮೋದ್ ಕುಮಾರ್...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಡಬ, ಪಶು ಆಸ್ಪತ್ರೆ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಜು.14 ಸೋಮವಾರದಂದು ಬೆಳಿಗ್ಗೆ 10:00 ಗಂಟೆಯಿಂದ “ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಶಿಬಿರ” ನಡೆಯಲಿದ್ದು, ಬೆಳಿಗ್ಗೆ 10:00 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್...
ಸುಳ್ಯದ ರಥಬೀದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ “ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆ” ಯಲ್ಲಿ ದಾಖಲಾತಿ ಪ್ರಾರಂಭಗೊಂಡಿದ್ದು, ಕರ್ನಾಟಕ ಸರ್ಕಾರದಿಂದ ಅಂಗೀಕೃತವಾದ ಸುಳ್ಯದ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ಇದಾಗಿದ್ದು, ಇಲ್ಲಿ ಯಾವುದೇ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ಪಡೆಯಲು ಅರ್ಹತೆಯುಳ್ಳ ಪ್ರಮಾಣಪತ್ರವು ಎಸ್.ಎಸ್.ಎಲ್.ಸಿ ಬೋರ್ಡ್ ನಿಂದ ದೊರೆಯುತ್ತದೆ ಎಂದು ಸಂಸ್ಥೆ...
Loading posts...
All posts loaded
No more posts
