ಇಂದಿನ(ಏಪ್ರಿಲ್ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ ; ರಬ್ಬರ್ ಧಾರಣೆಯಲ್ಲಿ ಇಂದು ಮತ್ತೆ ಕೊಂಚ ಏರಿಕೆ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 07 ಏಪ್ರಿಲ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-500ಹಳೆ ಅಡಿಕೆ...

“ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ” – ವಿಶ್ವ ಆರೋಗ್ಯ ದಿನ – ಎಪ್ರಿಲ್ 07 ; ಡಾ|| ಮುರಲೀ ಮೋಹನ್ ಚೂಂತಾರು

ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಇದರ ಸವಿ ನೆನಪಿಗಾಗಿ 1950 ರಂದು ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ಆಚರಿಸಿ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ....
Ad Widget

ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ಹಿನ್ನೆಲೆಯಲ್ಲಿ, ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಅಧಿಕೃತವಾಗಿ ಮುಂದೂಡಲಾಗಿದೆ.ಚುನಾವಣಾ ನೀತಿಸಂಹಿತೆ ಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಇಂದಿನ(ಏಪ್ರಿಲ್ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ ; ಕಾಳುಮೆಣಸು ಹಾಗೂ ರಬ್ಬರ್ ಧಾರಣೆಯಲ್ಲಿ ಕೊಂಚ ಏರಿಕೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 06 ಏಪ್ರಿಲ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-500ಹಳೆ ಅಡಿಕೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ದ್ವಾದಶ ರಾಶಿಗಳ ದಿನ ಭವಿಷ್ಯಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷ ರಾಶಿದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಬೇಕು. ಹಿರಿಯರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಮನೆಯ ಹೊರಗೆ ಗೊಂದಲಮಯ, ವಾತಾವರಣ ವಿರುತ್ತದೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿರುತ್ತಾರೆ, ಮತ್ತು ಸ್ಥಿರ ಆಸ್ತಿ ಮಾರಾಟದಲ್ಲಿ ನಿರೀಕ್ಷಿತ ಲಾಭವನ್ನು ಹೊಂದಿರುವುದಿಲ್ಲ. ಆರ್ಥಿಕವಾಗಿ ಗೊಂದಲಮಯ ಪರಿಸ್ಥಿತಿಗಳಿರುತ್ತದೆ,...

ಅಮರ ಸುದ್ದಿ ವಿಶೇಷ ವರದಿ ; ಗುತ್ತಿಗಾರು ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ವಿನೂತನ ಕಾರ್ಯಕ್ರಮ ; ಸ್ವಾವಲಂಬಿ ಮಹಿಳೆಯರಿಗೆ ಸ್ಫೂರ್ತಿ ತುಂಬಿದ “ಸಂಜೀವಿನಿ ಮಾಸಿಕ ಸಂತೆ”

ಬರಹ : ಉಲ್ಲಾಸ್ ಕಜ್ಜೋಡಿಗ್ರಾಮೀಣ ಪ್ರದೇಶಗಳಲ್ಲಿ “ಸಂತೆ ಮಾರುಕಟ್ಟೆ” ಎನ್ನುವುದು ತುಂಬಾ ಪ್ರಸಿದ್ಧ. ವಾರದಲ್ಲಿ ಒಂದು ದಿವಸ ಅಥವಾ ಕೆಲವು ಕಡೆಗಳಲ್ಲಿ ವಾರಪೂರ್ತಿ ನಡೆಯುವಂತಹ ಈ ಸಂತೆ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ತರಕಾರಿಗಳು, ವಿವಿಧ ರೀತಿಯ ಹಣ್ಣುಗಳು, ಬಟ್ಟೆಗಳು, ಬೇಳೆ-ಕಾಳುಗಳು, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಗ್ರಾಮೀಣ ಪ್ರದೇಶದ ಜನರಿಗೆ ಬೇಕಾದಂತಹ ಎಲ್ಲಾ ರೀತಿಯ ವಸ್ತುಗಳು ಒಂದೇ...

ಇಂದಿನ(ಏಪ್ರಿಲ್ 04) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 04 ಏಪ್ರಿಲ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-500ಹಳೆ ಅಡಿಕೆ...

ಇಂದಿನ(ಏಪ್ರಿಲ್ 02) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 02 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-490ಹಳೆ ಅಡಿಕೆ...

ಏ.01 ರಿಂದ ಜನಗಣತಿ ಪ್ರಾರಂಭ ; ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ – ಸಾರ್ವಜನಿಕರಿಗೆ ಸ್ವಯಂ ಗಣತಿಗೆ ಅವಕಾಶ

ಏ.01 ರಿಂದ ಪ್ರಾರಂಭವಾಗಲಿರುವ ಜನಗಣತಿ ದೇಶದ ಇತಿಹಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯುತ್ತಿದ್ದು, ಕೋವಿಡ್ ಕಾರಣದಿಂದ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಈಗ ನಡೆಸಲಾಗುತ್ತಿದೆ.ತ್ವರಿತ ದತ್ತಾಂಶ ಸಂಗ್ರಹಣೆ : ಹಿಂದೆ ಕಾಗದದ ಪಾರ್ಮ್‌ಗಳನ್ನು ಸಂಗ್ರಹಿಸಿ ಅವುಗಳನ್ನು ಸ್ಕ್ಯಾನ್ ಮಾಡಿ ಫಲಿತಾಂಶ ಪ್ರಕಟಿಸಲು ವರ್ಷಗಟ್ಟಲೆ ಸಮಯ ಬೇಕಾಗುತ್ತಿತ್ತು. ಆದರೆ ಈಗ ಡಿಜಿಟಲ್...

ಗುತ್ತಿಗಾರಿನ “ಆಸರೆ ಇಲೆಕ್ಟ್ರಾನಿಕ್ಸ್” ಇದೀಗ ಪ್ರತಿಷ್ಠಿತ “ಟಾಟಾ ಕಂಪನಿಯ ಉತ್ಪನ್ನಗಳ ಅಧಿಕೃತ ವಿತರಕ ಸಂಸ್ಥೆ”

ಗುತ್ತಿಗಾರಿನ ಆಸರೆ ಇಲೆಕ್ಟ್ರಾನಿಕ್ಸ್ ಈಗ ಪ್ರತಿಷ್ಟಿತ ಟಾಟಾ ಕಂಪನಿಯ ಉತ್ಪನ್ನಗಳ ಅದಿಕೃತ ವಿತರಕರು… ಗುತ್ತಿಗಾರಿನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡ ಆಸರೆ ಇಲೆಕ್ಟ್ರಾನಿಕ್ಸ್ ಬ್ರಾಂಡೆಡ್ ವಸ್ತುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು ಇದೀಗ ಪ್ರತಿಷ್ಟಿತ ಟಾಟಾ ಕಂಪನಿಯ‌ ವಸ್ತುಗಳ‌ ಅಧೀಕೃತ ‌ವಿತರಕರಾಗಿದ್ದಾರೆ.. ಇಲ್ಲಿ ಟಾಟಾ ಕಂಪನಿಯ‌ ಎರ್ ಕೂಲರ್, ಟಿವಿ ಪ್ರಿಡ್ಜ್ ವಾಷಿಂಗ್ ಮೆಷಿನ್ ಹಾಗೂ ಎಲ್ಲಾ ಗೃಹಬಳಕೆ ಉಪಕರಣಗಳು ದೊರೆಯುತ್ತದೆ...
Loading posts...

All posts loaded

No more posts

error: Content is protected !!