- Sunday
- September 13th, 2026
ದಿನಾಂಕ : 17 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ದಿನಾಂಕ : 16 ಮಾರ್ಚ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(16 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-445-460ಹಳೆ...
ಡಾ. ಪುನೀತ್ ರಾಜ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಮಾಸ್ಟರ್ ಕ್ರಿಯೇಷನ್ಸ್ ಸುಳ್ಯ ಅರ್ಪಿಸುವ ಸಂಗೀತ ಕಲರವ ಕರೋಕೆ ಸಂಗೀತ ಕಾರ್ಯಕ್ರಮ ಮಾ.15 ರಂದು ಸುಳ್ಯದ ಎ.ಪಿ.ಎಂ.ಸಿ ಸಭಾಂಗಣದಲ್ಲಿ ಬೆಳಿಗ್ಗೆ 8:00 ರಿಂದ ಸಂಜೆ ಸಂಜೆ 6:00ರ ವರೆಗೆ ವರೆಗೆ ನಡೆಯಲಿದೆ. ಒಬ್ಬರಿಗೆ ಮೂರು ಡ್ಯುಯೆಟ್ ಅಥವಾ ಎರಡು ಡ್ಯುಯೆಟ್, ಒಂದು ಸೋಲೋ ಅಥವಾ ಎರಡು...
ದಿನಾಂಕ : 13 ಮಾರ್ಚ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(13 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
ದಿನಾಂಕ : 12 ಮಾರ್ಚ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(12 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
“ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಮತ್ತು ಬೋಜನ ಪ್ರಸಾದ ವಿತರಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪ್ರತಿದಿನದಂತೆ ಬೋಜನ ಪ್ರಸಾದ ಮತ್ತು ಉಪಹಾರವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಒಂದು ವಾರಕ್ಕೆ ಬೇಕಾದ ಗ್ಯಾಸ್ ಶೇಖರಿಸಲ್ಪಟ್ಟಿದ್ದು ಬುಧವಾರ ಕೂಡಾ ಶ್ರೀ ದೇವಳಕ್ಕೆ ಗ್ಯಾಸ್ ಸಿಲಿಂಡರ್ ಬಂದಿದೆ. ಆದ್ದರಿಂದ ಭಕ್ತರಿಗೆ ಈ ಬಗ್ಗೆ ಯಾವುದೇ ಗೊಂದಲ...
ಕುಕ್ಕೆ ಸುಬ್ರಹ್ಮಣ್ಯ ಮಾ.11 : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮವಾಗಿ ದೇಶದಾದ್ಯಂತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದಾಗಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಕೊರತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮಾ.11 ರಿಂದ ದೇವಸ್ಥಾನದಲ್ಲಿ ಬೆಳಗ್ಗಿನ ಉಪಾಹಾರ ವಿತರಣೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ....
ದಿನಾಂಕ : 11 ಮಾರ್ಚ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(11 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
01) ಮೇಷ ರಾಶಿಇಂದು ಕಚೇರಿಯಲ್ಲಿ ಉನ್ನತ ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಕೆಲವು ವ್ಯವಹಾರಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಹಣಕಾಸಿನ ವ್ಯವಹಾರಗಳು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ಉತ್ತಮ. ಗಮನಿಸಿ : ವೃತ್ತಿಪರ ಉದ್ಯೋಗಗಳಲ್ಲಿ ಸ್ಥಾನ ಚಲನೆ ಸೂಚನಗಳಿವೆ.ಪರಿಹಾರ :...
ಮೇಷ ರಾಶಿ : ಈ ವಾರ ನೀವು ಕೆಲವ ಒಂದು ದಿನವನ್ನು ಮಾತ್ರ ಗಮನದಲ್ಲಿಟ್ಟು ನಿರ್ಧಾರ ತೆಗೆದುಕೊಳ್ಳುವ ನಿಮ್ಮ ಅಭ್ಯಾಸವನ್ನು ನಿಯಂತ್ರಿಸಬೇಕು. ಅಂತಹ ಸಂದರ್ಭದಲ್ಲಿ, ನಿಮ್ಮ ಮನರಂಜೆಗಾಗಿ ಅಗತ್ಯಕ್ಕಿಂತ ಹೆಚ್ಚು ಸಮಯ ಮತ್ತು ಹಣವನ್ನು ಖರ್ಚು ಮಾಡುವುದನ್ನು ತಪ್ಪಿಸುವುದು ನಿಮಗೆ ಉತ್ತಮ. ಇಲ್ಲದಿದ್ದರೆ, ಭವಿಷ್ಯದಲ್ಲಿ ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ, ನೀವು ನಿಮ್ಮ ಕುಟುಂಬದ...
Loading posts...
All posts loaded
No more posts
