ನಾಳೆ(ಫೆ.26) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಫೆ. 26 ಗುರುವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ1- ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಆಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00...

ಸುಬ್ರಹ್ಮಣ್ಯ : ಫೆ.26 ರಂದು ಕೆ.ಎಸ್.ಎಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಕೆ.ಎಸ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೆಡ್ ಕ್ರಾಸ್ ಯೂನಿಟ್, ರೋವರ್ಸ್ ಅಂಡ್ ರೇಂಜರ್ಸ್ ಯೂನಿಟ್ ಹಾಗೂ ಇಂಟರ್ನಲ್ ಕ್ವಾಲಿಟಿ ಅಸೂರೆನ್ಸ್ ಸೆಲ್ ಇವುಗಳ ಜಂಟಿ ಆಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಲಿದ್ದು,...
Ad Widget

ಮಡಪ್ಪಾಡಿ : ಮಾ.01 ರಂದು “ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ”

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಯೆನೆಪೋಯ(ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ...

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸುಳ್ಯದ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ “ಸುಳ್ಯದ ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆ”ಯಲ್ಲಿ ದಾಖಲಾತಿ ಪ್ರಾರಂಭ

ಸುಳ್ಯ ತಾಲೂಕಿನ ಪ್ರತಿಷ್ಠಿತ ಗ್ಲೋಬಲ್ ಕಂಪ್ಯೂಟರ್ ಮತ್ತು ಟೈಪ್ ರೈಟಿಂಗ್ ಶಿಕ್ಷಣ ಸಂಸ್ಥೆಯಲ್ಲಿ ದಾಖಾಲಾತಿ ಪ್ರಾರಂಭಗೊಂಡಿದ್ದು, ಇದು ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಅಂಗೀಕೃತವಾದ ಸುಳ್ಯ ತಾಲೂಕಿನ ಏಕೈಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಾಗಿದ್ದು, ಇಲ್ಲಿ ಯಾವುದೇ ಸರಕಾರಿ ಅಥವಾ ಖಾಸಗಿ ಉದ್ಯೋಗ ಪಡೆಯಲು ಅರ್ಹತೆಯುಳ್ಳ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಯು ಎಸ್.ಎಸ್.ಎಲ್.ಸಿ ಬೋರ್ಡ್ ನಿಂದ...

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಫೆ.24ರಂದು “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ-2026” ; ಭಾಷಾ ವಿಚಾರ ಸಂಕಿರಣ, ಅರೆಭಾಷಾ ವಿಚಾರ ಸಂಕಿರಣ ಹಾಗೂ ಅರೆಭಾಷೆ ಸಂಸ್ಕೃತಿ ವಿಚಾರ ಸಂಕಿರಣ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದಲ್ಲಿ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇವರ ಸಹಯೋಗದಲ್ಲಿ ‘ಸುವರ್ಣ ಮಹೋತ್ಸವ’ ಸಂಭ್ರಮಾಚರಣೆಯ ಪ್ರಯುಕ್ತ ಫೆ.24 ರಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಕೆ.ವಿ.ಜಿ ಷಷ್ಟ್ಯಬ್ಧ ರಂಗಮಂದಿರದಲ್ಲಿ “ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ-2026” ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 9:30ಕ್ಕೆ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭ ನೆರವೇರಲಿದ್ದು,...

ಲೇಖನ : “ಬಂಗಾರ” ಜನಸಾಮಾನ್ಯರ ಪಾಲಿಗೆ “ಬಲುಭಾರ”

ಅದೊಂದು ಕಾಲವಿತ್ತು ಬಡವರು, ಮಧ್ಯಮವರ್ಗದವರು ಸೇರಿದಂತೆ ಜನಸಾಮಾನ್ಯರಾದ ಪ್ರತಿಯೊಬ್ಬರೂ ಸಹ ಪ್ರತೀವರ್ಷವೂ ಕೂಡ ತಾವು ವರ್ಷಪೂರ್ತಿ ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಲ್ಲಿ ಅಷ್ಟೋ-ಇಷ್ಟೋ ಉಳಿಸಿ ಕೂಡಿಟ್ಟು ಆ ಕೂಡಿಟ್ಟ ಹಣದಲ್ಲಿ ತಮ್ಮ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ವರ್ಷಕ್ಕೊಮ್ಮೆಯಾದರೂ ತಮ್ಮಿಂದಾದಷ್ಟರ ಮಟ್ಟಿಗೆ ಚಿನ್ನವನ್ನು ಖರೀದಿ ಮಾಡುತ್ತಾ “ಇಂದು ನಾವು ಅನುಭವಿಸುತ್ತಿರುವ ಕಷ್ಟಗಳನ್ನು, ನೋವುಗಳನ್ನು ಮುಂದೆ ನಮ್ಮ...

“ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್” : ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : “ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ 'ಯುವ ಶಕ್ತಿ' ಆಧಾರಿತ ದೂರದೃಷ್ಟಿಯ ಬಜೆಟ್” ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ...

ಪಂಜ : ಜ.18ರಂದು “ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಮತ್ತು ಸ್ಪರ್ಧೆ”

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ(ರಿ.) ಬೆಂಗಳೂರು, ದ.ಕ ಜಿಲ್ಲಾ ಯುವಜನ ಒಕ್ಕೂಟ(ರಿ.) ಮಂಗಳೂರು ಹಾಗೂ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವುಗಳ ಸಹಯೋಗದೊಂದಿಗೆ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ಪರಿವಾರ ಪಂಜ ರೈತ ಉತ್ಪಾದಕ ಕಂಪೆನಿ ಲಿಮಿಟೆಡ್ ನ ಸಹಕಾರದೊಂದಿಗೆ “ರಾಜ್ಯ ಮಟ್ಟದ ಯುವ ಸಂಭ್ರಮ”ದ ಸಂದರ್ಭದಲ್ಲಿ...

ನಾಳೆಯಿಂದ(ಜ. 4) ಸುಳ್ಯದಲ್ಲಿ “ಮಹಾ ಲಾಭ ಮೇಳ” – ಸಾವಿರಾರು ಉತ್ಪನ್ನಗಳು ಒಂದೇ ಸೂರಿನಡಿ

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಟ್ಟಡ ಮೇಲಂತಸ್ತಿನಲ್ಲಿ ಮಹಾ ಲಾಭ ಮೇಳ ಜ.4 ರಿಂದ ಆರಂಭವಾಗಲಿದೆ. ಒಂದೇ ಸೂರಿನಡಿ ಬ್ರಾಂಡೆಡ್ ಉತ್ಪನ್ನಗಳು ಆನ್ ಲೈನ್ ದರಕ್ಕಿಂತಲೂ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಸ್ಟೀಲ್ ಐಟಂಗಳು, ಪ್ಲಾಸ್ಟಿಕ್ ಐಟಂ, ಬಟ್ಟೆಬರೆಗಳು, ಚಪ್ಪಲಿ, ಡೆಕೋರೇಶನ್ ಐಟಂ, ಹೂವಿನ ಕುಂಡಗಳು, ದಿನನಿತ್ಯ ಉಪಯೋಗಿಸುವ ವಸ್ತುಗಳು ಸೇರಿದಂತೆ ವಿವಿಧ...

ಡಿ.20 ರಿಂದ ಜ.04 ರವರೆಗೆ ಪುತ್ತೂರಿನ ಜಿ‌.ಎಲ್ ಒನ್ ಮಾಲ್ ನಲ್ಲಿ “ಜಿ.ಎಲ್ ಉತ್ಸವ” ಹಾಗೂ “ಫುಡ್ ಫೆಸ್ಟಿವಲ್” ; ಚಳಿಗಾಲವನ್ನು ಬೆಚ್ಚಗಾಗಿಸಲು “ಶಾಪಿಂಗ್ ಸಂಭ್ರಮ” ವಿಶೇಷ ಕೊಡುಗೆಗಳು, ಕೂಪನ್ ಗಳು ಹಾಗೂ ಖಚಿತ ಬಹುಮಾನಗಳು ; ವೀಕೆಂಡ್ ಅನ್ನು ಸ್ಪೆಷಲ್ ಆಗಿಸಲು “ಸಾಂಸ್ಕೃತಿಕ ಕಾರ್ಯಕ್ರಮಗಳು, ಫ್ಯಾಷನ್ ಷೋ” ಹಾಗೂ “ಚಿತ್ರಕಲಾ ಸ್ಪರ್ಧೆ”

ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಒನ್ ಮಾಲ್ ನಲ್ಲಿ ಡಿ.20 ರಿಂದ ಜ.04 ರವರೆಗೆ “ಜಿ.ಎಲ್ ಮಾಲ್ ಉತ್ಸವ” ಶಾಪಿಂಗ್ ಸಂಭ್ರಮವು ಗ್ರಾಹಕರ ಚಳಿಗಾಲವನ್ನು ಬೆಚ್ಚಗಾಗಿಸಲು ಆಕರ್ಷಕ “ಫುಡ್ ಫೆಸ್ಟಿವಲ್” ನೊಂದಿಗೆ ಬಹಳ ಅದ್ದೂರಿಯಾಗಿ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ರೀಲ್ಸ್ ಚಾಲೆಂಜ್, ಎಲ್ಲಾ ಮಳಿಗೆಗಳಲ್ಲಿ ವಿಶೇಷ ಕೊಡುಗೆಗಳು, ಶಾಪಿಂಗ್ ಕೂಪನ್ ಗಳು ಹಾಗೂ ಖಚಿತ ಬಹುಮಾನಗಳು ಇರಲಿವೆ....
Loading posts...

All posts loaded

No more posts

error: Content is protected !!