- Tuesday
- July 28th, 2026
ಬೆಂಗಳೂರು, ಜು.17: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕಿಯರಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ಕೊಡುಗೆಯನ್ನು ಘೋಷಿಸಿದೆ. ಇನ್ನು ಮುಂದೆ 90 ದಿನಗಳ ವೇತನಸಹಿತ ಮಾತೃತ್ವ ರಜೆ ನೀಡಲಾಗುವುದು. ಮಾತೃತ್ವ ರಜೆಯ ಅವಧಿಯಲ್ಲಿ ಬೋಧನಾ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ, ಆ ಅವಧಿಗೆ ಬದಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 17 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 16 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 16) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ನಲ್ಲಿ ಗ್ರಾಹಕರಿಗಾಗಿ “ಸ್ವರ್ಣಂ ವಿಶೇಷ” ಹೆಸರಿನ ವಿಶೇಷ ಆಫರ್ ಆರಂಭಗೊಂಡಿದೆ. ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಕೊಡುಗೆಗಳನ್ನು ಪರಿಚಯಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್, ಈ ಬಾರಿ “ಸ್ವರ್ಣಂ ವಿಶೇಷ” ಆಯೋಜನೆಯ ಮೂಲಕ ಚಿನ್ನಾಭರಣ ಖರೀದಿದಾರರಿಗೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಿದೆ. ಈ ವಿಶೇಷ ಆಫರ್...
ಜು.18 : ಗುತ್ತಿಗಾರಿನಲ್ಲಿ ಜೇಸಿಐ ಪಂಜ ಪಂಚಶ್ರೀ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ
ಗುತ್ತಿಗಾರು : ಜೇಸಿಐ ಪಂಜ ಪಂಚಶ್ರೀ ನೇತೃತ್ವದಲ್ಲಿ ಹಾಗೂ ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟ (ರಿ), ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಗುತ್ತಿಗಾರು ಘಟ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಗುತ್ತಿಗಾರು, ಆದರ್ಶ ಯೂತ್ ಕ್ಲಬ್ (ರಿ) ಹಾಲೆಮಜಲು, ಬಿ.ಎಂ.ಎಸ್. ಆಟೋ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 15 ಜುಲೈ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 15) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
2025-26 ನೇ ಸಾಲಿನ ಲೆಕ್ಕ ಶೀರ್ಷಿಕೆ 5054 ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಅನುಮೋದನೆಗೊಂಡ ಕಾಮಗಾರಿಗಳ ವಿವರ.ಕಾಮಗಾರಿ ಮೊತ್ತ 210ಲಕ್ಷ ಸ.ಕಿ.ಪ್ರಾ ಶಾಲೆ ರಂಗತ್ತಮಲೆ ಬಳಿ 300 ಮೀಟರ್ ರಸ್ತೆ ಡಾಂಬರೀಕರಣ -10.00ಲಕ್ಷ ಸುಳ್ಯ ತಾಲ್ಲೂಕು ಮುರುಳ್ಯ ಗ್ರಾಮದ ಮಾಣಿಯಡ್ಕ - ಪುಣಚತ್ತಾರು ರಸ್ತೆ ಕಾಮಗಾರಿ — 25.00 ಲಕ್ಷ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 14 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 14) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸೂಂತೋಡು ಡೆಂಟಲ್ ಕೇರ್ ಹಾಗೂ ಐವಿಎಫ್ ಆಕ್ಸೆಸ್ ವತಿಯಿಂದ ಜು. 18ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸುಳ್ಯದಲ್ಲಿ ಉಚಿತ ಬಂಜೆತನ ಸಮಾಲೋಚನೆ ಹಾಗೂ ಫಲವತ್ತತೆ ಪರಿಶೀಲನೆ ಶಿಬಿರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಬಿರವು ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರುಗಡೆಯಿರುವ ಸೂಂತೋಡು ಎಂಪೋರಿಯಂನ ಮೊದಲ ಮಹಡಿಯಲ್ಲಿರುವ ಸೂಂತೋಡು ಡೆಂಟಲ್ ಕೇರ್ನಲ್ಲಿ ಬಂಜೆತನ...
ಸುಳ್ಯ, ಜು.13: ಲಯನ್ಸ್ ಕ್ಲಬ್ ಸುಳ್ಯದ ಸಹಯೋಗದಲ್ಲಿ ಬಂಜೆತನ ಕುರಿತು ಉಚಿತ ಮಾಹಿತಿ ಹಾಗೂ ತಪಾಸಣಾ ಶಿಬಿರವನ್ನು ಜು. 15ರಂದು ಸುಳ್ಯದ ಲಯನ್ಸ್ ಸೇವಾ ಸದನ, ಜೂನಿಯರ್ ಕಾಲೇಜು ರಸ್ತೆಯಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ಬಂಜೆತನ ತಜ್ಞರು ಉಚಿತ ಸಮಾಲೋಚನೆ ನೀಡಲಿದ್ದು, ದಂಪತಿಗಳ ಬಂಜೆತನಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ...
Loading posts...
All posts loaded
No more posts
