- Saturday
- September 12th, 2026
ಕರ್ನಾಟಕ ರಾಜ್ಯದಾದ್ಯಂತ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಂದು ಕೊನೆಯ ದಿನವಾಗಿದೆ. ಆದರೆ ಸರ್ಕಾರದ ನಿರೀಕ್ಷೆಯ ಅವಧಿಗೆ ಸಮೀಕ್ಷೆ ಕೊನೆಗೊಳ್ಳದ ಕಾರಣ ಇದೀಗ ಸಮೀಕ್ಷಾ ಅವಧಿಯನ್ನು ವಿಸ್ತರಣೆಗೊಳಿಸಲಾಗಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಸಮೀಕ್ಷಾ ಕಾರ್ಯದಲ್ಲಿ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಹಾಗಾಗಿ ರಾಜ್ಯದಾದ್ಯಂತ ಇಂದಿಗೆ(ಅ.07) ಮುಗಿಯಬೇಕಿದ್ದ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿ ಅ.18 ರವರೆಗೆ...
ಮಕ್ಕಳಿಗೆ ಪರಿಸರವನ್ನು ಪ್ರೀತಿಸುವ ಜೀವನ ಮೌಲ್ಯಗಳನ್ನು ಕಲಿಸಿ: ಅಶೋಕ್ ಚೂಂತಾರ್ ಶಾಲಾ ಆವರಣದಲ್ಲಿ ಹಣ್ಣಿನ ತೋಟ, ಔಷಧಿಯ ಸಸ್ಯೋದ್ಯಾನ ನಿರ್ಮಾಣ ಗಿಡಗಳ ಅತ್ಯುತ್ತಮ ಪೋಷಣೆಗೆ ಬಹುಮಾನ ಘೋಷಣೆ ಎನ್ನೆಂಸಿ, ಸೆ.22; ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಶೇಣಿ ಶಾಲಾ ಅಭಿವೃದ್ಧಿ ಸಮಿತಿ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...
ತಾಲೂಕಿನ ಪಶು ಆಸ್ಪತ್ರೆ ಸುಳ್ಯ ಹಾಗೂ ಬೆಳ್ಳಾರೆ, ಗುತ್ತಿಗಾರು ಮತ್ತು ಕಳಂಜ ಪಶು ಚಿಕಿತ್ಸಾಲಯಗಳಲ್ಲಿ ದಿನಾಂಕ 16.9.2025 ರಿಂದ ಹುಚ್ಚುನಾಯಿ ರೋಗ(ರೇಬಿಸ್) ನಿರೋಧಕ ಲಸಿಕೆಯು ಉಚಿತವಾಗಿ ಲಭ್ಯವಿದ್ದು ಎಲ್ಲಾ ನಾಯಿ ಮತ್ತು ಬೆಕ್ಕುಗಳ ಮಾಲೀಕರು ಕೆಲಸದ ವೇಳೆಯಲ್ಲಿ ಪಶುವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸಂಪರ್ಕಿಸಿ ತಮ್ಮ ಸಾಕುಪ್ರಾಣಿಗಳಿಗೆ ಉಚಿತವಾಗಿ ಲಸಿಕೆ ಪಡೆದುಕೊಳ್ಳುವಂತೆ ಪಶುಸಂಗೋಪನಾ ಇಲಾಖೆಯ ಪ್ರಕಟಣೆಯಲ್ಲಿ ಸಹಾಯಕ...
ಸೆ.14 ಆದಿತ್ಯವಾರದಂದು ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸೊಸೈಟಿ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇವುಗಳ ಸಹಯೋಗದೊಂದಿಗೆ ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ಭಾರತೀಯ ಅಂಚೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಆಧಾರ್ ತಿದ್ದುಪಡಿ ಹಾಗೂ ನೋಂದಣಿ ಕಾರ್ಯಕ್ರಮ ನಡೆಯಲಿದೆ.ಹಾಗೆಯೇ ಸೆ.15 ಮತ್ತು...
ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ ಏರ್ಪಡಿಸಲಾಗಿದ್ದ 7ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶವು ಪ್ರಕಟಗೊಂಡಿದ್ದು, ಸ್ಪರ್ಧೆಗೆ ಬಂದಂತಹ 35 ಕವಿತೆಗಳಲ್ಲಿ 3 ಕವಿತೆಗಳನ್ನು ಬಹುಮಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಸ್ಪರ್ಧೆಗೆ ಬಂದಂತಹ ಉಳಿದೆಲ್ಲಾ ಕವಿತೆಗಳನ್ನು ಬರೆದವರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದು ಸ್ಪರ್ಧೆಯ ಆಯೋಜಕರು ತಿಳಿಸಿದ್ದಾರೆ.ಕವಿತೆಗಳ ಮೌಲ್ಯಮಾಪಕರಾಗಿ ಕವಯಿತ್ರಿ...
ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ-ಅಧಿಕಾರಿ ವರ್ಗ ಹಾಗೂ ನೌಕರವೃಂದ, ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಸುದ್ದಿ ಸುಳ್ಯ ಹಬ್ಬ ಸುಬ್ರಹ್ಮಣ್ಯ ಗ್ರಾಮ...
ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.31 ರಂದು ಹೊಸ್ತಾರೋಗಣೆ(ನವಾನ್ನ ಬೋಜನ) ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ದರುಶನ ಮತ್ತು ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಆದಿತ್ಯವಾರ ಪ್ರಾತ:ಕಾಲ 5.15ಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ ನೆರವೇರಲಿದೆ. ನಂತರ...
ಸುಬ್ರಹ್ಮಣ್ಯ : "ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು" ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಮದ್ಯಾಹ್ನ 11:00 ಗಂಟೆಗೆ ಮಹಾಪೂಜೆ : “ಆದಿತ್ಯವಾರ ಶ್ರೀ ದೇವರ...
Loading posts...
All posts loaded
No more posts
