- Saturday
- March 7th, 2026
ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನ.16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನ.09 ರಂದು ವಳಲಂಬೆ ದೇವಸ್ಥಾನದ ವಠಾರದಲ್ಲಿ ವಿವಿಧ ರೀತಿಯ ಸ್ಪರ್ಧೆಗಳು ನಡೆಯಲಿವೆ.ಪ್ರಾಥಮಿಕ ಶಾಲಾ ವಿಭಾಗ : ಕನ್ನಡ ಗೀತೆ ಗಾಯನ, ಕವಿ-ಸಾಹಿತಿಗಳ ಹೆಸರುಗಳನ್ನು ಬರೆಯುವುದು, ರಾಷ್ಟ್ರಧ್ವಜದ ಚಿತ್ರ...
ಇತ್ತೀಚಿನ ದಿನಗಳಲ್ಲಿ ಕೆಮ್ಮಿನ ಸಿರಪ್ ಬಳಕೆ ಬಹಳ ಜಾಸ್ತಿಯಾಗುತ್ತಿದೆ. ವೈದ್ಯರ ಚೀಟಿ ಇಲ್ಲದೆ ಬಹಳ ಸುಲಭವಾಗಿ ಸಿಗುವ ಕಾರಣದಿಂದ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಜನರು ಟಾನಿಕ್ನಂತೆ ಎರ್ರಾಬಿರ್ರಿ ಕುಡಿಯುತ್ತಿದ್ದಾರೆ. ವಿಷಾಂಶಯುಕ್ತ ಮತ್ತು ಕೆಟ್ಟು ಹೋದ ಕೆಮ್ಮಿನ ಸಿರಪ್ ಬಳಸಿ ಕೆಲವು ಮಂದಿ ಮಕ್ಕಳು ಸತ್ತು ಹೋಗಿರುವುದು ಕಳೆದೆರಡು ತಿಂಗಳುಗಳಿಂದ ರಾಷ್ಟ್ರೀಯ ಸುದ್ದಿಯಾಗಿ ಜನರಲ್ಲಿ ಆತಂಕ ಮೂಡಿಸಿದೆ. ಈ...
ಸುಳ್ಯ ತಾಲೂಕಿನಾದ್ಯಂತ ನ.03 ರಿಂದ ಡಿ.2. ರವರೆಗೆ ಸುಮಾರು 30 ದಿನಗಳ ಕಾಲ ಜಾನುವಾರುಗಳಿಗೆ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮ ನಡೆಯಲಿರುವುದರಿಂದ ತಾಲೂಕಿನ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ ಪಶು ಆಸ್ಪತ್ರೆ ಸುಳ್ಯದಲ್ಲಿ ನಾಯಿ, ಬೆಕ್ಕು ಮತ್ತು ಇತರ ಸಾಕು ಪ್ರಾಣಿಗಳ ದೈನಂದಿನ ಚಿಕಿತ್ಸಾ ಸೇವೆಯನ್ನು ಮಧ್ಯಾಹ್ನ 02.00 ರಿಂದ...
ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಇವುಗಳ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಯೋಗದೊಂದಿಗೆ ಬಿ.ಎಂ.ಎಸ್ ಆಟೋ ಚಾಲಕ-ಮ್ಹಾಲಕರ ಸಂಘ ಪಂಜ, ಜೆ.ಸಿ.ಐ ಪಂಜ ಪಂಚಶ್ರೀ, ಯುವ ತೇಜಸ್ಸು ಟ್ರಸ್ಟ್,...
ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ(ಸಾನು) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ "ದೀಪಾವಳಿ ಕವಿಗೋಷ್ಠಿ-2025" ಕಾರ್ಯಕ್ರಮವನ್ನು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ದಿನಾಂಕ 26-10-2025 ರಂದು ಭಾನುವಾರ ದಿನ ಆಯೋಜಿಸಲಾಗಿರುತ್ತದೆ. ಅಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1-00 ಗಂಟೆಯವರೆಗೂ ನಡೆಯುವ ದೀಪಾವಳಿ ಕವಿಗೋಷ್ಠಿ...
ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನವೆಂಬರ್ 16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಇದರ ಸಲುವಾಗಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಕವಿಗೋಷ್ಠಿ” ಯನ್ನು ಹಮ್ಮಿಕೊಳ್ಳಲಾಗಿದೆ. ಪಂಜ ಹೋಬಳಿಯ ಗ್ರಾಮಗಳಾದ ಗುತ್ತಿಗಾರು, ನಾಲ್ಕೂರು, ದೇವಚಳ್ಳ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು, ಕೂತ್ಕುಂಜ, ಮುರುಳ್ಯ, ಐವತೊಕ್ಲು,...
“ಸುಂದರ ಸುಳ್ಯಕ್ಕೆ ಸ್ವರ್ಣಂ ಸ್ಪರ್ಶ” ಎಂಬ ಘೋಷವಾಕ್ಯದೊಂದಿಗೆ ಚಿನ್ನಾಭರಣ ಕ್ಷೇತ್ರದಲ್ಲಿ 20 ವರ್ಷಕ್ಕೂ ಅಧಿಕ ಅನುಭವವನ್ನು ಹೊಂದಿರುವವರ ಮ್ಹಾಲಕತ್ವದೊಂದಿಗೆ ಇತ್ತಿಚೆಗೆ ಪ್ರಾರಂಭಗೊಂಡಿರುವ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಹಾಗೂ ಡೈಮಂಡ್ ಆಭರಣಗಳ ವಿನೂತನ ಸಂಗ್ರಹವನ್ನು ಹೊಂದಿರುವ ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರದ ಸೂಂತೋಡು ಎಂಪೋರಿಯಂ ನಲ್ಲಿ ಕಾರ್ಯಾಚರಿಸುತ್ತಿರುವಂತಹ “ಸ್ವರ್ಣಂ ಜ್ಯುವೆಲ್ಲರ್ಸ್” ನಲ್ಲಿ ಇದೀಗ ದೀಪಾವಳಿ ಹಬ್ಬದ...
ಸುಪ್ರಸಿದ್ಧ ಜಿಎಲ್ ಆಚಾರ್ಯ ಜುವೆಲರ್ಸ್ ವತಿಯಿಂದ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡುತ್ತಿದ್ದು, ಜಿಎಲ್ ಸ್ವರ್ಣ ನಿಧಿ ಹಾಗೂ ಸ್ವರ್ಣ ಧಾರಾ ಯೋಜನೆ ರೂಪಿಸಿದೆ. ದಿನನಿತ್ಯದ ಸಣ್ಣಪುಟ್ಟ ಕಾರ್ಯಗಳಿಗೆ ಖರ್ಚು ಮಾಡುವ ಸಣ್ಣ ಮೊತ್ತವನ್ನು ಪರಿಶುದ್ಧ ಚಿನ್ನಾಭರಣವಾಗಿ ಪರಿವರ್ತಿಸಲು ಜಿ.ಎಲ್. ಸಂಸ್ಥೆ ಅವಕಾಶ ಒದಗಿಸಿದೆ. "ಜಿಎಲ್ ಸ್ವರ್ಣ ನಿಧಿ" ಸ್ಕೀಮ್ ನಲ್ಲಿ ಗ್ರಾಹಕರಿಗೆ ವಿಶೇಷ ಪ್ರಯೋಜನಗಳು ದೊರೆಯಲಿದೆ....
ಕರ್ನಾಟಕ ರಾಜ್ಯದಾದ್ಯಂತ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಂದು ಕೊನೆಯ ದಿನವಾಗಿದೆ. ಆದರೆ ಸರ್ಕಾರದ ನಿರೀಕ್ಷೆಯ ಅವಧಿಗೆ ಸಮೀಕ್ಷೆ ಕೊನೆಗೊಳ್ಳದ ಕಾರಣ ಇದೀಗ ಸಮೀಕ್ಷಾ ಅವಧಿಯನ್ನು ವಿಸ್ತರಣೆಗೊಳಿಸಲಾಗಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಸಮೀಕ್ಷಾ ಕಾರ್ಯದಲ್ಲಿ ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಹಾಗಾಗಿ ರಾಜ್ಯದಾದ್ಯಂತ ಇಂದಿಗೆ(ಅ.07) ಮುಗಿಯಬೇಕಿದ್ದ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿ ಅ.18 ರವರೆಗೆ...
ಮಕ್ಕಳಿಗೆ ಪರಿಸರವನ್ನು ಪ್ರೀತಿಸುವ ಜೀವನ ಮೌಲ್ಯಗಳನ್ನು ಕಲಿಸಿ: ಅಶೋಕ್ ಚೂಂತಾರ್ ಶಾಲಾ ಆವರಣದಲ್ಲಿ ಹಣ್ಣಿನ ತೋಟ, ಔಷಧಿಯ ಸಸ್ಯೋದ್ಯಾನ ನಿರ್ಮಾಣ ಗಿಡಗಳ ಅತ್ಯುತ್ತಮ ಪೋಷಣೆಗೆ ಬಹುಮಾನ ಘೋಷಣೆ ಎನ್ನೆಂಸಿ, ಸೆ.22; ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಶೇಣಿ ಶಾಲಾ ಅಭಿವೃದ್ಧಿ ಸಮಿತಿ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ...
Loading posts...
All posts loaded
No more posts
