- Tuesday
- July 28th, 2026
ಜೂನ್ 28 ರಂದು ರೆಪ್ಕೋ ಬ್ಯಾಂಕ್ ಚೆನ್ನೈ ಅಧ್ಯಕ್ಷ ಇ. ಸಂದಾನಂ ಹಾಗೂ ರೆಪ್ಕೋ ಹೋಂ ಫೈನಾನ್ಸ್ ಅಧ್ಯಕ್ಷ ಸಿ. ತಂಗರಾಜು ರವರು ಸುಳ್ಯಕ್ಕೆ ಆಗಮಿಸಲಿದ್ದಾರೆ. ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ.ಬೆಳಿಗ್ಗೆ 9 ಕ್ಕೆ ಪ್ರಾರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ತಮಿಳು ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಸನ್ಮಾನ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ...
ದಿನಾಂಕ : 25 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಪೆರಾಜೆ, ಜೂ.24: ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯ ಆಯುಷ್ಮಾನ್ ಆರೋಗ್ಯ ಕೇಂದ್ರ ಪೆರಾಜೆ ವ್ಯಾಪ್ತಿಯ ಸ.ಹಿ.ಪ್ರಾ. ಶಾಲೆ ಕುಂಬಳಚೇರಿ, ಕೋಟೆ ಪೆರಾಜೆ, ಕೋಡಿ ಪೆರಾಜೆ ಹಾಗೂ ಕನ್ನಡ ಪೆರಾಜೆ ಶಾಲೆಗಳಲ್ಲಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಪೆರಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ರಕ್ತದ ಗುಂಪು ಪರೀಕ್ಷೆ ಶಿಬಿರ ನಡೆಯಿತು.ಶಿಬಿರಕ್ಕೆ...
ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪಾಜೆ ಆರಕ್ಷಕ ಠಾಣೆಯ ಎ ಎಸ್ ಐ ಬೋಪಯ್ಯ ಅವರು ಮಾತನಾಡಿ ಎನ್ ಡಿ ಪಿ ಎಸ್ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಮಾದಕ ವಸ್ತುಗಳ ಸೇವನದ, ಮಾರಾಟ ಮತ್ತು ಸಾಗಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ವಿದ್ಯಾರ್ಥಗಳು ಈ ದುಶ್ಚಟಕ್ಕೆ ಬಲಿಯಾಗಿ...
ದಿನಾಂಕ : 24 ಜೂನ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 24) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಸೈಂಟ್ ಜೋಸೆಫ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಜೊತೆ ಕಾರ್ಯದರ್ಶಿ ರೆ.ಫಾ. ಆಲ್ವಿನ್ ಎಡ್ವರ್ಡ್ ಡಿ ಕುನ್ಹ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಯೋಗದಿಂದ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಬೆಳವಣಿಗೆ ಆಗುತ್ತದೆ ವಿದ್ಯಾರ್ಥಿಗಳ ದಿನನಿತ್ಯ ಯೋಗ ಅಭ್ಯಾಸ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಿ ಎಂದು ಶುಭ ಹಾರೈಸಿದರು.ಯೋಗ ತರಬೇತುದಾರ ಶಿಕ್ಷಕ ಸಂತೋಷ್...
ನಾಳೆ ಜೂ.25 ಗುರುವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ...
ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಸುಳ್ಯ ಪೊಲೀಸ್ ಇಲಾಖಾ ವತಿಯಿಂದ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ-2026 ಪ್ರಯುಕ್ತ ಜೂ. 23ರಂದು ನೆಹರು ಸ್ಮಾರಕ ವಿದ್ಯಾಸಂಸ್ಥೆ ಅರಂತೋಡು ಇಲ್ಲಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರವನ್ನು ಸುಳ್ಯ ಪೊಲೀಸ್ ಇಲಾಖೆಯ ಸಹಾಯಕ ಉಪ ನಿರೀಕ್ಷಕ ತಾರನಾಥ್ ಹಾಗೂ ಪ್ರೋಭೇಷನರಿ ಸಹಾಯಕ ಉಪ ನಿರೀಕ್ಷಕ ಕೃಷ್ಣ...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ 2026 ಇದರ ಅಂಗವಾಗಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ದೂಂತೂರು ಮಾಹಿತಿ ನೀಡಿದರು. ಜ್ಞಾನದೀಪ ಶಿಕ್ಷಣ ತರಬೇತಿ...
ಬೆಳ್ಳಾರೆ, ಜೂ. 23: ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ-2026ರ ಅಂಗವಾಗಿ ಜೂ. 24ರಂದು ಬೆಳ್ಳಾರೆಯಲ್ಲಿ ಬೃಹತ್ ಜಾಥಾ ಹಾಗೂ ಬೀದಿ ನಾಟಕ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ ಬೆಳ್ಳಾರೆ ವೆಂಕಟರಮಣ ದೇವಸ್ಥಾನದ ಬಳಿಯಿಂದ ಮಾಸ್ತಿಕಟ್ಟೆಯವರೆಗೆ ಜಾಥಾ...
Loading posts...
All posts loaded
No more posts
