- Saturday
- March 7th, 2026
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೇರ ನೇಮಕಾತಿಯಿಂದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕೇಂದ್ರ ಕಚೇರಿಗೆ ದಿನಾಂಕ 18-07-2024 ರ ಅಪರಾಹ್ನ 4.30 ರ ಒಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.ಹುದ್ದೆಗಳ...
ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇತ್ತ ಎಕ್ಸಿಟ್ ಪೋಲ್ ಗಳಿಗೆ ಒಂದು ರೀತಿಯಲ್ಲಿ ವ್ಯತಿರಿಕ್ತ ಫಲಿತಾಂಶ ಬರುತ್ತಿದ್ದು ಉತ್ತರ ಪ್ರದೇಶ, ಹರಿಯಾಣ, ತೆಲಂಗಾಣ ಸೇರಿದಂತೆ ಉತ್ತರ ರಾಜ್ಯಗಳಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ ಅಲ್ಲದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೊದಲ ಸುತ್ತಿನಿಂದಲೇ ಹಿನ್ನಡೆ ಅನುಭವಿಸುತ್ತಿದ್ದಾರೆ. ಕೇರಳದಲ್ಲಿ ಒಂದು ಖಾತೆಯನ್ನು ಬಿಜೆಪಿ ತೆರೆಯುವ...
ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ ಸ್ರವಿಕೆಯ ಕಾರಣದಿಂದಲೇ ರಕ್ತದೊತ್ತಡ, ಕಾಲಿನ ವಾತ, ಕಾಲಿನಲ್ಲಿ...
ಮಂಡೆಕೋಲು ಗ್ರಾಮದ ಕುತ್ಯಾಡಿ ಎಂಬಲ್ಲಿ ಯುವಕನೋರ್ವ ಕುಸಿದುಬಿದ್ದು ತಲೆಗೆ ಏಟು ತಗುಲಿ ಮೃತಪಟ್ಟ ರೀತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದೆ. ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು,ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಚ್ವಿನ ತನಿಖೆಗಾಗಿ ವಿಧಿವಿಜ್ಞಾನ ಇಲಾಖೆಯ ತಂಡ ಆಗಮಿಸಲಿದೆ ಎನ್ನಲಾಗಿದೆ. ಮೃತಪಟ್ಟ ಯುವಕನನ್ನು ಸಚಿನ್ ಎಂದು ಹೇಳಲಾಗುತ್ತಿದ್ದು ಈತನು ಪೈಟಿಂಗ್ ವೃತ್ತಿಯನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು...
ನಿರಂತರವಾಗಿ ಎಂಟು ವರ್ಷಗಳಿಂದ ಪ್ರಸೂತಿ ವೈದ್ಯರಿಲ್ಲದೇ ಖಾಸಗಿ ವೈದ್ಯರ ಮೊರೆ ಹೋಗುತ್ತಿರುವ ಸರಕಾರಿ ಆಸ್ಪತ್ರೆ ಆಸ್ಪತ್ರೆಯಲ್ಲಿ ನೌಕರರು ಎಷ್ಟಿರಬೇಕು ಹಾಗೂ ಇದೀಗ ಇರುವ ನೌಕರರ ಸಂಖ್ಯೆ ಗೊತ್ತಾ? ಹಾಗಿದ್ದರೆ ಈ ವರದಿಯನ್ನೊಮ್ಮೆ ನೋಡಿ! ಸುಳ್ಯ : ಸುಳ್ಯದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮಾಜಿ ಸಚಿವರು ಶಾಸಕರಾದ ಎಸ್ ಅಂಗಾರರ ಮುತುವರ್ಜಿಯಲ್ಲಿ ಚಾಲನೆ...
ಅಯ್ಯನಕಟ್ಟೆಯ "ನಮ್ಮ ಆರೋಗ್ಯಧಾಮ" ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣೆ ನಡೆಯಿತು. ಸುಮಾರು 29 ಮಂದಿ ಇದರ ಪ್ರಯೋಜನವನ್ನು ಪಡೆದುಕೊಂಡರು.
ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ...
ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯವರೆಂದು ಪರಿಗಣಿಸಿ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಕೇಂದ್ರ ಸರ್ಕಾರವು ಪತ್ರದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲು ರಾಜ್ಯ ಸರಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಬೌದ್ಧ ಸಂಘಟನೆಯ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ವ್ಯಾಪ್ತಿಯ ನಾಯಕರ ಮತ್ತು ಕಾರ್ಯಕರ್ತರ ಸಭೆಯು ವಿಧಾನಸಭಾ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ಜರುಗಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಭೆಯಲ್ಲಿ ಪಕ್ಷವನ್ನು ಇನ್ನಷ್ಟು ತಲಮಟ್ಟದಲ್ಲಿ ಸಂಘಟಿಸುವ ಬಗ್ಗೆ ಹಾಗೂ ಮುಂಬರುವ ತಾಲ್ಲೂಕು...
ಕೆ.ವಿ.ಜಿ ಹಿತರಕ್ಷಣಾ ಸಮಿತಿ ಎಂಬ ಹೆಸರಿನಲ್ಲಿ ದಿನಾಂಕ 06.12.2023ರಂದು ನಡೆಸಿದ ಪತ್ರಿಕಾ ಗೋಷ್ಠಿ ಕುರಿತು ಸ್ಪಷ್ಟಿಕರಣ: ದಿನಾಂಕ 06.12.2023 ರಂದು ಕೆ.ವಿ.ಜಿ ಕ್ಯಾಂಪಸ್ ಹಿತರಕ್ಷಣಾ ಸಮಿತಿ ಎಂಬ ಹೆಸರಿನಲ್ಲಿ ಪತ್ರಿಕಾ ಗೋಷ್ಠಿಯನ್ನು ನಡೆಸಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಕಾರ್ಯ ವ್ಯಾಪ್ತಿಯಲ್ಲಿ ಬರುವ ವಿದ್ಯಾ ಸಂಸ್ಥೆಗಳಲ್ಲಿ ಗೊಂದಲ ಉಂಟಾಗಿದೆ ಹಾಗೂ ವಿದ್ಯಾರ್ಥಿಗಳ,...
Loading posts...
All posts loaded
No more posts
