Ad Widget

ಝುಬೈರ್ ಮಾಸ್ಟರ್ ತೋಟಿಕ್ಕಲ್ ಮತ್ತು ಸಂಗಡಿಗರಿಂದ ಗೂನಡ್ಕದಲ್ಲಿ ಡಿ.16,17 ರಂದು ಮಣಲಾರಾಣ್ಯದಲ್ಲಿ ಚೋರ ಪೈದಲ್ ಕಥಾ ಪ್ರಸಂಗ

ಇಸ್ಲಾಮಿಕ್ ಕಥಾ ಪ್ರಸಂಗ ಝುಬೈರ್ ಮಾಸ್ಟರ್ ತೋಟಿಕ್ಕಲ್ ಮತ್ತು ಸಂಗಡಿಗರಿಂದ ಕಾರ್ಯಕ್ರಮವು ಡಿ. 16, 17 ರಂದು ಗೂನಡ್ಕದಲ್ಲಿ ನಡೆಯಲಿದೆ. ಮುಹಿಯುದ್ದೀನ್ ರಿಫಾಯಿ ದಫ್ ಎಸೋಸಿಯೇಶನ್ ಪೇರಡ್ಕ ಗೂನಡ್ಕ ಇದರ ಆಶ್ರಯಲ್ಲಿ ಇಸ್ಲಾಮಿಕ್ ಕಥಾ ಪ್ರಸಂಗ ಕಾರ್ಯಕ್ರಮವು ಮಸೀದಿ ವಠಾರದಲ್ಲಿ ನಡೆಯಲಿದೆ. ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಟಿ.ಎಂ.ಶಹೀದ್ ಹಾಗೂ ಎಂ.ಆರ್.ಡಿ.ಎ. ಅಧ್ಯಕ್ಷ ಜಿ.ಕೆ....

2023-24 ನೇ ಸಾಲಿನ ಅನುಗ್ರಹ ಯೋಜನೆ ಅಡಿಯಲ್ಲಿ ಪಶುಪಾಲನೆ ಇಲಾಖೆ ವತಿಯಿಂದ ಪರಿಹಾರ ವಿತರಣೆ

2023-24 ನೇ ಸಾಲಿನ ಅನುಗ್ರಹ ಯೋಜನೆ ಅಡಿಯಲ್ಲಿ ವಿಮೆಗೆ ಒಳಪಡದ ಜಾನುವಾರುಗಳು ಮರಣ ಹೊಂದಿದಲ್ಲಿ ಪಶುಪಾಲನೆ ಇಲಾಖೆಯಿಂದ ಪಾವತಿಯಾಗುವ ಪರಿಹಾರ ರೂ 10000.00 ಮೊತ್ತವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಫಲಾನುಭವಿಗಳಿಗೆ ಸುಳ್ಯ ತಾಲೂಕು ಪಂಚಾಯತ್ ಶಾಸಕರ ಕಛೇರಿಯಲ್ಲಿ ವಿತರಿಸಿದರು. ಸುಳ್ಯ ತಾಲೂಕಿನಲ್ಲಿ ಒಟ್ಟು 5 ಈ ರೀತಿಯ ಪ್ರಕರಣಗಳು...
Ad Widget

ಡಿ.31: ಸರಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರ ಜ.31ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಡಿ.31 ವಧು-ವರರು ನಿಗದಿ ದಾಖಲೆಗಳೊಂದಿಗೆ ಶ್ರೀ ದೇವಳಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆದುದರಿಂದ...

ಕುಕ್ಕೆ: ಲಕ್ಷ ದೀಪೋತ್ಸವಕ್ಕೆ ಕುಣಿತ ಭಜನೋತ್ಸವದಲ್ಲಿ ಭಾಗವಹಿಸಲು ತಂಡಗಳಿಗೆ ಅವಕಾಶ – ಡಿ.9 ಹೆಸರು ನೋಂದಾವಣೆಗೆ ಕೊನೆಯ ದಿನ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಲಕ್ಷದೀಪೋತ್ಸವದ ದಿನ ಕುಣಿತ ಭಜನೋತ್ಸವ ನಡೆಯಲಿದೆ. ಶ್ರೀ ದೇವಳದ ರಥಬೀದಿ ಮತ್ತು ಅಡ್ಡಬೀದಿಯಲ್ಲಿ ನಡೆಯುವ ಕುಣಿತ ಭಜನೆಯಲ್ಲಿ ಭಾಗವಹಿಸಲು ಸಾರ್ವಜನಿಕ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸುವ ಕುಣಿತ ಭಜನಾ ತಂಡಗಳು ಡಿ.9ರಂದು ಅಪರಾಹ್ನ 2 ಗಂಟೆಯ ಒಳಗೆ...

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಡಿ.ವಿ ಸದಾನಂದ ಗೌಡ ಅವರಿಗೆ ಮನವಿ

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸಂರಕ್ಷಣೆ ನೆಪದಲ್ಲಿ ಬರುವ ಯೋಜನೆಗಳು ಮತ್ತು ಆನೆ ದಾಳಿಯಿಂದ ರೈತನ ಸಾವು-ನೋವುಗಳು ಮತ್ತು ಕೃಷಿ ನಾಶದಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರುವಂತೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿಯ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ...

ಏಕ ಕಾಲದಲ್ಲಿ ಮೊಬೈಲ್‌ ಗಳಿಗೆ ಎಮರ್ಜೆನ್ಸಿ ಅಲರ್ಟ್ ಪ್ರಾಯೋಗಿಕ ಪರೀಕ್ಷೆ.

ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಫಾರಂಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....

ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಖಾಯಿಲೆ ಚಿಕುನ್‍ಗುನ್ಯಾ ಜ್ವರ : ರೋಗ ಲಕ್ಷಣ, ಚಿಕಿತ್ಸೆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

ಬರಹ : ಮುರಲೀ ಮೋಹನ್ ಚೂಂತಾರು ಉಷ್ಣವಲಯದ ದೇಶಗಳಲ್ಲಿ, ಮಳೆಗಾಲದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಇನ್ನೊಂದು ಖಾಯಿಲೆ ಎಂದರೆ ಚಿಕುನ್‍ಗುನ್ಯಾ ಜ್ವರ. ಡೆಂಘೀ ಜ್ವರವನ್ನು ಹರಡುವ ಏಡಿಸ್ ಎಜೆಪ್ಟಿ ಮತ್ತು ಏಡಿಸ್ ಆಲ್ಬೋಪಿಕ್ಟಸ್ ಎಂಬ ಸೊಳ್ಳೆಗಳೇ ಚಿಕುನ್ ಗುನ್ಯಾರೋಗವನ್ನೂ ಹರಡುತ್ತವೆ. ‘ಚಿಕುನ್ ಗುನ್ಯಾ’ ಎಂಬ ವೈರಸ್‍ನ ಸೋಂಕಿನಿಂದ ಬರುವ ಈ ಜ್ವರ,...

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
2022-23ನೇ ಸಾಲಿನ ಸಂಘದ 6 ನೇ ವಾರ್ಷಿಕ ಮಹಾಸಭೆ
42.61 ಲಕ್ಷ ಲಾಭ, 10 ಶೇಕಡ ಡಿವಿಡೆಂಟ್ ಘೋಷಣೆ.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರ ಪೆರಾಜೆಯಲ್ಲಿ 9 ಜುಲೈ 2023 ರ ಆದಿತ್ಯವಾರದಂದು ಜರುಗಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಾ|ಯತೀಶ್ ಪ್ರಾರ್ಥನೆಗೈದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೆಚ್ ಕೆ ಸರ್ವರನ್ನು ಸ್ವಾಗತಿಸಿ, ಮಹಾಸಭೆಯ ನೋಟಿಸನ್ನು...
Loading posts...

All posts loaded

No more posts

error: Content is protected !!