- Saturday
- June 1st, 2024
ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ ಸುಳ್ಯ ಶಾಖೆಯ ಇಂದಿನ ಧಾರಣೆ ಹೀಗಿದೆ 05.06.2020 ಶುಕ್ರವಾರಹೊಸ ಅಡಿಕೆ 255 - 300ಹಳೆ ಅಡಿಕೆ 265 - 320ಡಬಲ್ ಚೋಲ್ 265 - 320ಫಠೋರ 200 - 245ಉಳ್ಳಿಗಡ್ಡೆ 110 - 150ಕರಿಗೋಟು 110 - 140ಕಾಳುಮೆಣಸು 250 - 300ಕೊಕ್ಕೋ (ಒಣ) 150 - 175ಹಸಿ ಕೊಕ್ಕೊ...
ಎಂ ಎಸ್ ಎಂ ಇ ಸೂಕ್ಷ್ಮ ಸಣ್ಣ ಮಧ್ಯಮ ಉದ್ಯಮಗಳಿಗೆ ಕೇಂದ್ರ ಸರ್ಕಾರದ ಕರೋನಾ ಪರಿಹಾರ ಯೋಜನೆಯಡಿ ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಗಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಇಂದುನಡೆಯಿತು. ಕಾರ್ಯಗಾರದ ನೇತೃತ್ವವನ್ನು ಎಂಬಿ ಫೌಂಡೇಶನ್ ಅಧ್ಯಕ್ಷ ಎಂಬಿ ಸದಾಶಿವ ವಹಿಸಿದ್ದರು. ಸುಳ್ಯ ಕಾರ್ಪೊರೇಷನ್ ಬ್ಯಾಂಕ್ ,ಬ್ಯಾಂಕ್ ಆಫ್ ಬರೋಡ, ಫೆಡರಲ್ ಬ್ಯಾಂಕ್,...
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 27 ರಿಂದ 29 ವರೆಗೆ ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ (50-75% ಪ್ರದೇಶಗಳಲ್ಲಿ) ಹಾಗೂ ಮೇ 30 ರಿಂದ ಜೂನ್ 1 ರವರೆಗೆ ವ್ಯಾಪಕವಾಗಿ(75% ಗಿಂತ ಹೆಚ್ಚು ಪ್ರದೇಶಗಳಲ್ಲಿ), ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರೈತರು ಮುಂಗಾರಿನ ಪೂರ್ವದಲ್ಲಿ ಕೈಗೊಳ್ಳಬೇಕಾದ ಕೆಲಸಗಳನ್ನು ಮಳೆಯ ಆಧಾರದ ಮೇಲೆ ಕೈಗೊಳ್ಳಬಹುದಾಗಿದೆ ಎಂದು...
ರೈತರು ತಮ್ಮ ಜಮೀನಿನಲ್ಲಿ ವಾಣಿಜ್ಯ ಬೆಳೆಗಳಾದ ಕೊಕ್ಕೋ ಅಡಿಕೆ ತೆಂಗು ಗೇರು ಕಾಳುಮೆಣಸು ಗಿಡಗಳನ್ನು ನಾಟಿ ಮಾಡಿದಲ್ಲಿ ಪ್ರತಿ ಗಿಡಕ್ಕೆ ಸಾಮಾಜಿಕ ಅರಣ್ಯ ಇಲಾಖೆಯಿಂದ ರೂ 14 ರಂತೆ ಸಹಾಯಧನವನ್ನು ನೀಡುತ್ತಿದ್ದು, ಆಸಕ್ತ ರೈತರು ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ. ಅರ್ಜಿ ಜೊತೆ ಆಧಾರ್ ಕಾರ್ಡ್, ಆರ್ ಟಿಸಿ, ಬ್ಯಾಂಕ್ ಪಾಸ್ ಬುಕ್ , ನಾಟಿ...
ಪುತ್ತೂರು 110 ಕೆವಿ ಉಪ ಕೇಂದ್ರದಲ್ಲಿ ಕೇಬಲ್ ಪುನರ್ ರಚನೆ ಕಾಮಗಾರಿ ಇರುವುದರಿಂದ ಮೇ 26ರಂದು ಬೆಳಿಗ್ಗೆ ಗಂಟೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಕಡಿತ ಉಂಟಾಗಲಿದೆ ಪುತ್ತೂರು ವಿದ್ಯುತ್ ಕೇಂದ್ರದಿಂದ ಸರಬರಾಜಾಗುವ ಕಾವು ಸುಳ್ಯ ಸವಣೂರು ಕಡಬ ನೆಲ್ಯಾಡಿ ಸುಬ್ರಮಣ್ಯ 33/11 ಕೆವಿ ವಿದ್ಯುತ್ ಉಪ ಕೇಂದ್ರಗಳಿಗೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಮೆಸ್ಕಾಂ...
ಮಳೆಗಾಲ ಪ್ರಾರಂಭವಾಗುತ್ತಿದ್ದು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ತಮ್ಮ ಜಮೀನುಗಳಲ್ಲಿ ಅಡಿಕೆ ,ಏಡೆ ಅಡಿಕೆ ಸಸಿ ತೆಂಗು ಕೃಷಿ ,ಗೇರು ಕೃಷಿ, ಕೋಕೋ ಗಿಡನೆಡುವುದು, ಕಾಳುಮೆಣಸು ಕೃಷಿ, ವೀಳ್ಯದೆಲೆ ಕೃಷಿ, ಅಂಗಾಂಶ ಬಾಳೆ ಕೃಷಿ ಮಾಡುವ ಬಗ್ಗೆ ಮಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನುದಾನ ಲಭ್ಯವಿದೆ. ಈ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವವರು...
ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಆಯುಷ್ ಕ್ವಾಥ್ ಶನಿವಾರ ಮಂಗಳೂರಿನಲ್ಲಿ ಜನರ ಬಳಕೆಗೆ ಬಿಡುಗಡೆಗೊಳಿಸಲಾಗಿದೆ.ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ಅಟಲ್ ಸೇವಾ ಕೇಂದ್ರದಲ್ಲಿ ಸಂಸದರೂ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಆಯುಷ್ ಕ್ವಾಥ್ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ...
ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಚಟುವಟಿಕೆಗಳನ್ನ ನಡೆೆೆೆಸಲು 3 ಲಕ್ಷ ದ ವರೆಗೆ ಸಾಲ ನೀಡಲು ಆದೇಶ ಸರಕಾರ ಆದೇಶ ಮಾಡಿದೆ. ಈ ಸಾಲ ನೀಡಲು ಕೆಲವು ಷರತ್ತುಗಳನ್ನು ವಿಧಿಸಲಾಗಿದೆ . ಹೆಚ್ಚಿನ ವಿವರಗಳಿಗೆ ತಮ್ಮ ತಮ್ಮ ಸಹಕಾರಿ ಸಂಘಗಳಲ್ಲಿ ವಿಚಾರಿಸಬಹುದಾಗಿದೆ.
ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ಹೆಚ್ಚಿಸುವ ಕಾರ್ಯದಲ್ಲಿ ರೈತರು ಮತ್ತು ಸಾರ್ವಜನಿಕರ ಸಹಕಾರವನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಅರಣ್ಯ ಇಲಾಖೆ 2011-12ರಲ್ಲಿ ‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (KAPY)’ ಅನ್ನು ಪ್ರಾರಂಭಿಸಿತು. ಕಾರ್ಯಕ್ರಮದ ಪ್ರಕಾರ, ರೈತರು ತಮ್ಮ ಜಮೀನುಗಳಲ್ಲಿ ಗಿಡಗಳನ್ನು ನೆಡಲು ಅರಣ್ಯ ಇಲಾಖೆಯ ಹತ್ತಿರದ ನರ್ಸರಿಗಳಿಂದ ಸಬ್ಸಿಡಿ ದರದಲ್ಲಿ ಸಸಿಗಳನ್ನು ನೀಡಲಾಗುತ್ತದೆ. ಮೊದಲ ವರ್ಷದ...
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪ್ರಥಮ ಪಿಯು ಉತ್ತೀರ್ಣರಾಗಿ ದ್ವಿತೀಯ ಪಿಯು ಪ್ರವೇಶ ಪಡೆಯಲಿರುವ ವಿಜ್ಞಾನ ,ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಕೋಚಿಂಗ್ ಪ್ರಾರಂಭಗೊಂಡಿದೆ. ಇದು ಕೇವಲ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುವ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.ತರಗತಿ...
Loading posts...
All posts loaded
No more posts