- Monday
- June 8th, 2026
ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...
ನವದೆಹಲಿ : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಧ್ವನಿಯೆತ್ತಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ...
ಮಂಗಳೂರು : ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್ಡಬ್ಲ್ಯುಬಿಸಿಐಎಸ್)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಡಿ.16 ರಂದು “ಕೃಷಿ ಅಧ್ಯಯನ” ಪ್ರವಾಸ ಹೋಗಲಿದ್ದು, ಬೆಳಿಗ್ಗೆ 7:30ಕ್ಕೆ ಮಡಪ್ಪಾಡಿಯಿಂದ ಹೊರಟು ಮೊದಲು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಪ್ರಗತಿಪರ ಕಾಳುಮೆಣಸು ಕೃಷಿಕರಾದ ಸುರೇಶ್ ಬಲ್ನಾಡು ರವರ ತೋಟವನ್ನು ಭೇಟಿ ಮಾಡಲಿದ್ದು, ಮದ್ಯಾಹ್ನ 1:00 ರಿಂದ 1:30ರ ಭೋಜನ ಅವಧಿ ಮುಗಿದ...
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವಿಟ್ಲ, ತಾಲೂಕು ಪಂಚಾಯತ್ ಸುಳ್ಯ ಇವರುಗಳ ಜಂಟಿ ಆಶ್ರಯದಲ್ಲಿ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯ ನೇರ ಪ್ರಸಾರ ವೀಕ್ಷಣೆ ಅ.11 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಮೇಶ್ ಟಿ.ಜೆ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರು ಕೃಷಿ...
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಮೋನಪ್ಪ ಗೌಡ ಹುಲಿಮನೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆಯ ವತಿಯಿಂದ “ಸಮಗ್ರ ಕೃಷಿ” ಪ್ರಶಸ್ತಿ ಪ್ರದಾನ ಮಾಡಲಾಯಿತು.
“ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಲಾಟಿಂಗ್ ಆಗದ ಜಾಗಗಳನ್ನು, ಕಾಡಿನ ಅಂಚಿನಲ್ಲಿರುವ ರೈತರ ಭೂಮಿಗಳನ್ನು ಆರ್.ಟಿ.ಸಿ ಯಲ್ಲಿ ಭಾಗಶಃ ಅರಣ್ಯ ಎಂದು ನಮೂದಿಸಿ ನೂರಾರು ವರ್ಷಗಳಿಂದ ಹಕ್ಕುಪತ್ರ ಪಡೆದು ಕೃಷಿ, ಮನೆ ಹಾಗೂ ನಿವೇಶನ ಇದ್ದರೂ ಕೋರ್ಟ್ ಗೆ ಅರಣ್ಯ ಇಲಾಖೆ ತನ್ನದೇ ಆದ ಸೃಷ್ಟಿ ಮಾಡಿದ ದಾಖಲೆಗಳನ್ನು ನೀಡಿ ಒಕ್ಕಲೆಬ್ಬಿಸುವ ಕಾರ್ಯ ಚಟುವಟಿಕೆಯಲ್ಲಿ ಅರಣ್ಯ...
ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಕಾಸರಗೋಡಿನಲ್ಲಿ ಇದೀಗ ಎರಡು ವರ್ಷದ ಹಿಂದಿನ ವಿವಿಧ ರೀತಿಯ ತೆಂಗಿನ ಸಸಿಗಳನ್ನು ಸುಮಾರು ಮಾರ್ಕೆಟಿನ ಅರ್ಧ ರೇಟಿಗೆ ಮಾರಾಟ ಮಾಡಲಾಗುವುದೆಂದು ಸಂಶೋಧನಾ ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ. ಮೊದಲು ಬಂದವರಿಗೆ ಮೊದಲ ಆದ್ಯತೆಯೊಂದಿಗೆ ದಾಸ್ತಾನು ಮುಗಿಯುವವರೆಗೆ ಮಾರಾಟವಿರುತ್ತದೆ ಎಂದು ತಿಳಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಎಡಮಂಗಲ ಹಾಲು ಉತ್ಪಾದಕರ ಸಹಯೋಗದೊಂದಿಗೆ 2025-26ನೇ ಸಾಲಿನ ATMA ಯೋಜನೆಯಡಿ ಕಿಸಾನ್ ಗೋಷ್ಠಿ ಹಾಗೂ ಸಾಧಕ ರೈತರಿಗೆ ಕಾರ್ಯಕ್ರಮವು ನಡೆಯಿತು.ಈ ಕಾರ್ಯಕ್ರಮದಲ್ಲಿ ಶಿವರಾಮ್ ಮಡಪ್ಪಾಡಿ ಇವರು ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
“ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ” ಎಂಬ ಗಾದೆ ಮಾತಿದೆ. ಇಂದು ಈ ಗಾದೆಮಾತು ಅದೇಕೋ ಅಡಿಕೆ ಬೆಳೆಯನ್ನು ಮುಖ್ಯ ಬೆಳೆಯನ್ನಾಗಿ ಹಾಗೂ ತೆಂಗು, ಬಾಳೆ, ಕಾಳುಮೆಣಸು, ಕೊಕ್ಕೊ ಹಾಗೂ ರಬ್ಬರ್ ಸೇರಿದಂತೆ ಇನ್ನಿತರ ಕೆಲವು ಬೆಳೆಗಳನ್ನು ಉಪಬೆಳೆಗಳಾಗಿ ಬೆಳೆಯುತ್ತಿರುವ, ಇದರಿಂದಲೇ ತಮ್ಮ ಬದುಕನ್ನು ನಡೆಸುತ್ತಿರುವ ಸುಳ್ಯ ತಾಲೂಕಿನ ಕೃಷಿಕರ ಬದುಕಿನಲ್ಲಿ ನಿಜವಾಗುತ್ತಿದೆ ಎಂದೆನಿಸುತ್ತಿದೆ. ಏಕೆಂದರೆ...
Loading posts...
All posts loaded
No more posts
