- Saturday
- July 25th, 2026
ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಎಡಮಂಗಲ ಹಾಲು ಉತ್ಪಾದಕರ ಸಹಯೋಗದೊಂದಿಗೆ 2025-26ನೇ ಸಾಲಿನ ATMA ಯೋಜನೆಯಡಿ ಕಿಸಾನ್ ಗೋಷ್ಠಿ ಹಾಗೂ ಸಾಧಕ ರೈತರಿಗೆ ಕಾರ್ಯಕ್ರಮವು ನಡೆಯಿತು.ಈ ಕಾರ್ಯಕ್ರಮದಲ್ಲಿ ಶಿವರಾಮ್ ಮಡಪ್ಪಾಡಿ ಇವರು ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
“ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ” ಎಂಬ ಗಾದೆ ಮಾತಿದೆ. ಇಂದು ಈ ಗಾದೆಮಾತು ಅದೇಕೋ ಅಡಿಕೆ ಬೆಳೆಯನ್ನು ಮುಖ್ಯ ಬೆಳೆಯನ್ನಾಗಿ ಹಾಗೂ ತೆಂಗು, ಬಾಳೆ, ಕಾಳುಮೆಣಸು, ಕೊಕ್ಕೊ ಹಾಗೂ ರಬ್ಬರ್ ಸೇರಿದಂತೆ ಇನ್ನಿತರ ಕೆಲವು ಬೆಳೆಗಳನ್ನು ಉಪಬೆಳೆಗಳಾಗಿ ಬೆಳೆಯುತ್ತಿರುವ, ಇದರಿಂದಲೇ ತಮ್ಮ ಬದುಕನ್ನು ನಡೆಸುತ್ತಿರುವ ಸುಳ್ಯ ತಾಲೂಕಿನ ಕೃಷಿಕರ ಬದುಕಿನಲ್ಲಿ ನಿಜವಾಗುತ್ತಿದೆ ಎಂದೆನಿಸುತ್ತಿದೆ. ಏಕೆಂದರೆ...
ಭಾರತ ವೈವಿಧ್ಯತೆಯ ದೇಶ. ಇಲ್ಲಿ ದೇಶದ ಪ್ರತಿಯೊಂದು ಭಾಗಗಳಲ್ಲಿಯೂ ಕೂಡ ಒಂದೊಂದು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ಕೆಲವು ಆಹಾರ ಬೆಳೆಗಳಾದರೆ ಇನ್ನೂ ಕೆಲವು ವಾಣಿಜ್ಯ ಬೆಳೆಗಳು. ವಾಣಿಜ್ಯ ಬೆಳೆಗಳಲ್ಲಿ ಅತೀ ಪ್ರಮುಖವಾಗಿ ಅಥವಾ ಹೆಚ್ಚಾಗಿ ಕಂಡುಬರುವುದು ಎಂದರೆ ಅದು “ಅಡಿಕೆ.”ಅಡಿಕೆಯು ಭಾರತದಲ್ಲಿ ಬೆಳೆಯುವ ಪ್ರಮುಖವಾದ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಅದರಲ್ಲೂ ನಮ್ಮ ಕರ್ನಾಟಕದ ದಕ್ಷಿಣ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಫಲಿತಾಂಶವು ನಾಳೆ(ಏ.11) ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.ಜ.19 ರಂದು ಸೊಸೈಟಿ ನೂತನ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆಗೆ ತಡೆ ನೀಡಲಾಗಿತ್ತು.ಇದೀಗ ಹೈಕೋರ್ಟ್ ಆದೇಶದಂತೆ ಡಿ.ಆರ್ ರವರು ಫಲಿತಾಂಶ ಘೋಷಣೆ ನಿಗದಿಪಡಿಸಿ ನೋಟೀಸ್ ಕಳಿಸಿರುವುದಾಗಿ ತಿಳಿದುಬಂದಿದೆ.
ಸಂಘಟನೆಯ ಸಂಚಾಲಕ ಕಿಶೋರ್ ಶಿರಾಡಿ ಸುದ್ದಿಗೋಷ್ಠಿ :ನವಂಬರ್ 15 ರಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ಹೋರಾಟದ ವಿಚಾರವಾಗಿ ಭಾದಿತ ಗ್ರಾಮಗಳ ಜಂಟಿಸರ್ವೆ ನಡೆಸಬೇಕೆಂಬ ವಿಚಾರವನ್ನಿಟ್ಟುಕೊಂಡು ಹೋರಾಟಕ್ಕೆ ಕರೆಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು, ಧಾರ್ಮಿಕ ಮುಖಂಡರು ,ಸಂಘಟನೆಗಳ ಪ್ರಮುಖರು ಈ ಹೋರಾಟದಲ್ಲಿ ಸಭೆ ನಡೆಸಿ...
ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯುತ್ತಿರುವ ಹೋರಾಟಗಳಿಗೆ ಕೊಲ್ಲಮೊಗ್ರ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಸಮಿತಿಯ ತರುಣ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸಿದೆ ಎಂದು ತರುಣ ಘಟಕದ ಅಧ್ಯಕ್ಷರಾದ ಸತೀಶ್ ದೋಲನಮನೆ ಹಾಗೂ ತರುಣ ಘಟಕದ ಕಾರ್ಯದರ್ಶಿ ಕೀರ್ತಿಶ್ ಬಾಳೆಬೈಲು ಹೇಳಿಕೆಯಲ್ಲಿ ತಿಳಿಸಿದ್ದಾರೆ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನವೆಂಬರ್ 15 ಕ್ಕೆ ...
ಕಡಬ ತಾಲೂಕಿನ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಬಿ ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಡೆಪ್ಪಾಜೆ ಫಾರ್ಮ್ ಹೌಸ್ ಮತ್ತು ನರ್ಸರಿ ಮರ್ದಾಳ ಇವರ ಸಹಯೋಗದಲ್ಲಿ...
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ರಾಧಾಕೃಷ್ಣ ರಾವ್, ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್, ಶಾಲಾ ಮುಖ್ಯ ಗುರು ಉದಯ ಕುಮಾರ್ ರೈ ಎಸ್, ಶಾಲಾ ಎಸ್ಡಿಎಂಸಿ ,ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕ್ಯಾಂಪ್ಕೋ ಸಂಸ್ಥೆ ಖರೀದಿಸುತ್ತಿರುವ ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ರಬ್ಬರ್ ಉತ್ಪನ್ನಗಳ ಇಂದಿನ ಧಾರಣೆ ಈ ಕೆಳಗಿನಂತಿದೆ. Dt-22.03. 2024 ಅಡಿಕೆD C - 420.00 - 435.00CHOLL- 390.00-427.00NEW- 320.00-345.00/353.00 ಕಾಳುಮೆಣಸು-435.00 - 480.00ಕೊಕ್ಕೋ ಹಸಿ ಬೀಜ - 155.00-170.00 ರಬ್ಬರ್ ಧಾರಣೆ ( Campco)RSS 4 - 180.00RSS 5 - 167.00RSS...
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಸುಳ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ ಮಾಡಿ ಸರಕಾರದ ಗಮನ ಸೆಳೆದಿದ್ದಾರೆ. ಈ ಭಾಗದಲ್ಲಿ ಅಡಿಕೆ ಕೃಷಿಗೆ ಹಳದಿರೋಗ ಭಾದೆಯಿಂದ ಕೃಷಿಕರು ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕ್ಕೆ ಕೈಗೊಳ್ಳಲು ಮನವಿ ಮಾಡಿದ್ದಾರು. ಏನು ಹೇಳಿದರು ತೋಟಗಾರಿಕಾ ಸಚಿವರು ? ರೋಗ ಬಾಧೆಯ...
Loading posts...
All posts loaded
No more posts
