Ad Widget

ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಮೋಹಿನಿ ಯತೀಶ್ ಗೋಳ್ಯಾಡಿ ಆಯ್ಕೆ

ಮಡಪ್ಪಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ಮೋಹಿನಿ ಯತೀಶ್ ಗೋಳ್ಯಾಡಿ ಅವರು ಕ್ಷೀರಾಸಂಜೀವಿನಿ ಯೋಜನೆಯ ದಶಮಾನೋತ್ಸವದ ಪ್ರಯುಕ್ತ ಜನವರಿ 17, 2026ರಂದು ಬೆಂಗಳೂರಿನ ಜಿ.ಕೆ.ವಿ.ಕೆ.ಯಲ್ಲಿ ನಡೆಯಲಿರುವ ಪ್ರಗತಿಪರ ಹೈನುಗಾರರ ಸಮಾವೇಶ ಹಾಗೂ ತಾಂತ್ರಿಕ ವಿಚಾರಗೋಷ್ಠಿಯಲ್ಲಿ ನೀಡಲಾಗುವ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ತಾಲೂಕು ಮಟ್ಟದಲ್ಲಿ ಆಯ್ಕೆಯಾಗಿದ್ದಾರೆ.ಹೈನುಗಾರಿಕೆಯಲ್ಲಿ ಸಾಧನೆಯ ಹಾದಿ ಸುಲಭವಿರಲಿಲ್ಲ. ಹಳದಿ ರೋಗದಿಂದ...

ಪರಂಪರಾಗತ ಕೃಷಿ ವಿಕಾಸ ಯೋಜನೆ ಮಾಹಿತಿ ಕಾರ್ಯಗಾರ

ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಗುಚ್ಛ ದ ರೈತರಿಗೆ ಸಾವಯವ ಕೃಷಿ, ಪಿ.ಜಿ.ಎಸ್ ದೃಡೀಕರಣ ಹಾಗೂ ಬೆಳೆ ರೋಗ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮ ಹಾಗೂ ಮಾಹಿತಿ...
Ad Widget

“ಅಮರ ಸುದ್ದಿ ವಿಶೇಷ ವರದಿ” ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಕುಂಠಿತವಾಗುತ್ತಿದೆ ಅಡಿಕೆ ಫಸಲು – ಹಂತಹಂತವಾಗಿ ನಾಶವಾಗುತ್ತಿದೆ ಅಡಿಕೆ ಕೃಷಿ…!! ; ಭವಿಷ್ಯದಲ್ಲಿ ಸಂಪೂರ್ಣ ಅಡಿಕೆ ಕೃಷಿ ನಾಶವಾದರೆ ಜಿಲ್ಲೆಯ ಅರ್ಥವ್ಯವಸ್ಥೆಗೆ ಬೀಳಬಹುದೇ ಬಹುದೊಡ್ಡ ಹೊಡೆತ…!? ; ಅಪಾಯ ಸಂಭವಿಸುವ ಮೊದಲೇ ಎಲ್ಲರೂ ಒಂದಾಗಿ ಎಚ್ಚೆತ್ತುಕೊಂಡರೆ ಒಳಿತಲ್ಲವೇ…!? – ✍️ಉಲ್ಲಾಸ್ ಕಜ್ಜೋಡಿ

ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...

“ಭೂತಾನ್‌, ಮಯನ್ಮಾರ್‌, ಶ್ರೀಲಂಕಾದಿಂದ ಕಳಪೆ ಮಟ್ಟದ ಅಡಿಕೆ ಆಮದಿಗೆ ಕಡಿವಾಣ ಹಾಕಿ”

ದಕ್ಷಿಣ ಕನ್ನಡ ಸೇರಿ ದೇಶದ ಅಡಿಕೆ ಬೆಳೆಗಾರರ ಪರ ಸದನದಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ  ಅವರು ಇಂದು ಸಂಸತ್ತಿನಲ್ಲಿ ಧ್ವನಿಯೆತ್ತಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ...

ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ ; ಇಲಾಖಾಧಿಕಾರಿಗಳಿಗೆ ತುರ್ತು ಸಭೆ

ಮಂಗಳೂರು : ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್‌ಡಬ್ಲ್ಯುಬಿಸಿಐಎಸ್‌)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ...

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಡಿ.16 ರಂದು “ಕೃಷಿ ಅಧ್ಯಯನ ಪ್ರವಾಸ”

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಡಿ.16 ರಂದು “ಕೃಷಿ ಅಧ್ಯಯನ” ಪ್ರವಾಸ ಹೋಗಲಿದ್ದು, ಬೆಳಿಗ್ಗೆ 7:30ಕ್ಕೆ ಮಡಪ್ಪಾಡಿಯಿಂದ ಹೊರಟು ಮೊದಲು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಪ್ರಗತಿಪರ ಕಾಳುಮೆಣಸು ಕೃಷಿಕರಾದ ಸುರೇಶ್ ಬಲ್ನಾಡು ರವರ ತೋಟವನ್ನು ಭೇಟಿ ಮಾಡಲಿದ್ದು, ಮದ್ಯಾಹ್ನ 1:00 ರಿಂದ 1:30ರ ಭೋಜನ ಅವಧಿ ಮುಗಿದ...

ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯ ಮಾಹಿತಿ ಕಾರ್ಯಕ್ರಮ ; ನೇರ ಪ್ರಸಾರ ವೀಕ್ಷಣೆ

ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವಿಟ್ಲ, ತಾಲೂಕು ಪಂಚಾಯತ್ ಸುಳ್ಯ ಇವರುಗಳ ಜಂಟಿ ಆಶ್ರಯದಲ್ಲಿ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯ ನೇರ ಪ್ರಸಾರ ವೀಕ್ಷಣೆ ಅ.11 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಮೇಶ್ ಟಿ.ಜೆ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರು ಕೃಷಿ...

ಮೋನಪ್ಪ ಗೌಡ ಹುಲಿಮನೆ ಅವರಿಗೆ “ಸಮಗ್ರ ಕೃಷಿ ಪ್ರಶಸ್ತಿ”

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಮೋನಪ್ಪ ಗೌಡ ಹುಲಿಮನೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆಯ ವತಿಯಿಂದ “ಸಮಗ್ರ ಕೃಷಿ” ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುಬ್ರಹ್ಮಣ್ಯ : ಅ.09 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಭೆ

“ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಲಾಟಿಂಗ್ ಆಗದ ಜಾಗಗಳನ್ನು, ಕಾಡಿನ ಅಂಚಿನಲ್ಲಿರುವ ರೈತರ ಭೂಮಿಗಳನ್ನು ಆರ್.ಟಿ.ಸಿ ಯಲ್ಲಿ ಭಾಗಶಃ ಅರಣ್ಯ ಎಂದು ನಮೂದಿಸಿ ನೂರಾರು ವರ್ಷಗಳಿಂದ ಹಕ್ಕುಪತ್ರ ಪಡೆದು ಕೃಷಿ, ಮನೆ ಹಾಗೂ ನಿವೇಶನ ಇದ್ದರೂ ಕೋರ್ಟ್ ಗೆ ಅರಣ್ಯ ಇಲಾಖೆ ತನ್ನದೇ ಆದ ಸೃಷ್ಟಿ ಮಾಡಿದ ದಾಖಲೆಗಳನ್ನು ನೀಡಿ ಒಕ್ಕಲೆಬ್ಬಿಸುವ ಕಾರ್ಯ ಚಟುವಟಿಕೆಯಲ್ಲಿ ಅರಣ್ಯ...

ಕೇಂದ್ರೀಯ ತೋಟಗಾರಿಕಾ  ಸಂಶೋಧನಾ ಸಂಸ್ಥೆ ಕಾಸರಗೋಡಿನಲ್ಲಿ ತೆಂಗಿನ ಸಸಿಗಳ ವಿತರಣೆ

ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಕಾಸರಗೋಡಿನಲ್ಲಿ ಇದೀಗ ಎರಡು ವರ್ಷದ ಹಿಂದಿನ ವಿವಿಧ ರೀತಿಯ ತೆಂಗಿನ ಸಸಿಗಳನ್ನು ಸುಮಾರು ಮಾರ್ಕೆಟಿನ ಅರ್ಧ ರೇಟಿಗೆ ಮಾರಾಟ ಮಾಡಲಾಗುವುದೆಂದು ಸಂಶೋಧನಾ ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ. ಮೊದಲು ಬಂದವರಿಗೆ ಮೊದಲ ಆದ್ಯತೆಯೊಂದಿಗೆ ದಾಸ್ತಾನು ಮುಗಿಯುವವರೆಗೆ ಮಾರಾಟವಿರುತ್ತದೆ ಎಂದು ತಿಳಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
Loading posts...

All posts loaded

No more posts

error: Content is protected !!