- Saturday
- September 12th, 2026
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವಿಟ್ಲ, ತಾಲೂಕು ಪಂಚಾಯತ್ ಸುಳ್ಯ ಇವರುಗಳ ಜಂಟಿ ಆಶ್ರಯದಲ್ಲಿ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯ ನೇರ ಪ್ರಸಾರ ವೀಕ್ಷಣೆ ಅ.11 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಮೇಶ್ ಟಿ.ಜೆ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರು ಕೃಷಿ...
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಮೋನಪ್ಪ ಗೌಡ ಹುಲಿಮನೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆಯ ವತಿಯಿಂದ “ಸಮಗ್ರ ಕೃಷಿ” ಪ್ರಶಸ್ತಿ ಪ್ರದಾನ ಮಾಡಲಾಯಿತು.
“ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಲಾಟಿಂಗ್ ಆಗದ ಜಾಗಗಳನ್ನು, ಕಾಡಿನ ಅಂಚಿನಲ್ಲಿರುವ ರೈತರ ಭೂಮಿಗಳನ್ನು ಆರ್.ಟಿ.ಸಿ ಯಲ್ಲಿ ಭಾಗಶಃ ಅರಣ್ಯ ಎಂದು ನಮೂದಿಸಿ ನೂರಾರು ವರ್ಷಗಳಿಂದ ಹಕ್ಕುಪತ್ರ ಪಡೆದು ಕೃಷಿ, ಮನೆ ಹಾಗೂ ನಿವೇಶನ ಇದ್ದರೂ ಕೋರ್ಟ್ ಗೆ ಅರಣ್ಯ ಇಲಾಖೆ ತನ್ನದೇ ಆದ ಸೃಷ್ಟಿ ಮಾಡಿದ ದಾಖಲೆಗಳನ್ನು ನೀಡಿ ಒಕ್ಕಲೆಬ್ಬಿಸುವ ಕಾರ್ಯ ಚಟುವಟಿಕೆಯಲ್ಲಿ ಅರಣ್ಯ...
ಕೇಂದ್ರೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಕಾಸರಗೋಡಿನಲ್ಲಿ ಇದೀಗ ಎರಡು ವರ್ಷದ ಹಿಂದಿನ ವಿವಿಧ ರೀತಿಯ ತೆಂಗಿನ ಸಸಿಗಳನ್ನು ಸುಮಾರು ಮಾರ್ಕೆಟಿನ ಅರ್ಧ ರೇಟಿಗೆ ಮಾರಾಟ ಮಾಡಲಾಗುವುದೆಂದು ಸಂಶೋಧನಾ ಸಂಸ್ಥೆಯ ಪ್ರಕಟಣೆ ತಿಳಿಸಿರುತ್ತದೆ. ಮೊದಲು ಬಂದವರಿಗೆ ಮೊದಲ ಆದ್ಯತೆಯೊಂದಿಗೆ ದಾಸ್ತಾನು ಮುಗಿಯುವವರೆಗೆ ಮಾರಾಟವಿರುತ್ತದೆ ಎಂದು ತಿಳಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಎಡಮಂಗಲ ಹಾಲು ಉತ್ಪಾದಕರ ಸಹಯೋಗದೊಂದಿಗೆ 2025-26ನೇ ಸಾಲಿನ ATMA ಯೋಜನೆಯಡಿ ಕಿಸಾನ್ ಗೋಷ್ಠಿ ಹಾಗೂ ಸಾಧಕ ರೈತರಿಗೆ ಕಾರ್ಯಕ್ರಮವು ನಡೆಯಿತು.ಈ ಕಾರ್ಯಕ್ರಮದಲ್ಲಿ ಶಿವರಾಮ್ ಮಡಪ್ಪಾಡಿ ಇವರು ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
“ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ” ಎಂಬ ಗಾದೆ ಮಾತಿದೆ. ಇಂದು ಈ ಗಾದೆಮಾತು ಅದೇಕೋ ಅಡಿಕೆ ಬೆಳೆಯನ್ನು ಮುಖ್ಯ ಬೆಳೆಯನ್ನಾಗಿ ಹಾಗೂ ತೆಂಗು, ಬಾಳೆ, ಕಾಳುಮೆಣಸು, ಕೊಕ್ಕೊ ಹಾಗೂ ರಬ್ಬರ್ ಸೇರಿದಂತೆ ಇನ್ನಿತರ ಕೆಲವು ಬೆಳೆಗಳನ್ನು ಉಪಬೆಳೆಗಳಾಗಿ ಬೆಳೆಯುತ್ತಿರುವ, ಇದರಿಂದಲೇ ತಮ್ಮ ಬದುಕನ್ನು ನಡೆಸುತ್ತಿರುವ ಸುಳ್ಯ ತಾಲೂಕಿನ ಕೃಷಿಕರ ಬದುಕಿನಲ್ಲಿ ನಿಜವಾಗುತ್ತಿದೆ ಎಂದೆನಿಸುತ್ತಿದೆ. ಏಕೆಂದರೆ...
ಭಾರತ ವೈವಿಧ್ಯತೆಯ ದೇಶ. ಇಲ್ಲಿ ದೇಶದ ಪ್ರತಿಯೊಂದು ಭಾಗಗಳಲ್ಲಿಯೂ ಕೂಡ ಒಂದೊಂದು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ಕೆಲವು ಆಹಾರ ಬೆಳೆಗಳಾದರೆ ಇನ್ನೂ ಕೆಲವು ವಾಣಿಜ್ಯ ಬೆಳೆಗಳು. ವಾಣಿಜ್ಯ ಬೆಳೆಗಳಲ್ಲಿ ಅತೀ ಪ್ರಮುಖವಾಗಿ ಅಥವಾ ಹೆಚ್ಚಾಗಿ ಕಂಡುಬರುವುದು ಎಂದರೆ ಅದು “ಅಡಿಕೆ.”ಅಡಿಕೆಯು ಭಾರತದಲ್ಲಿ ಬೆಳೆಯುವ ಪ್ರಮುಖವಾದ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಅದರಲ್ಲೂ ನಮ್ಮ ಕರ್ನಾಟಕದ ದಕ್ಷಿಣ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಫಲಿತಾಂಶವು ನಾಳೆ(ಏ.11) ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.ಜ.19 ರಂದು ಸೊಸೈಟಿ ನೂತನ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆಗೆ ತಡೆ ನೀಡಲಾಗಿತ್ತು.ಇದೀಗ ಹೈಕೋರ್ಟ್ ಆದೇಶದಂತೆ ಡಿ.ಆರ್ ರವರು ಫಲಿತಾಂಶ ಘೋಷಣೆ ನಿಗದಿಪಡಿಸಿ ನೋಟೀಸ್ ಕಳಿಸಿರುವುದಾಗಿ ತಿಳಿದುಬಂದಿದೆ.
ಸಂಘಟನೆಯ ಸಂಚಾಲಕ ಕಿಶೋರ್ ಶಿರಾಡಿ ಸುದ್ದಿಗೋಷ್ಠಿ :ನವಂಬರ್ 15 ರಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ಹೋರಾಟದ ವಿಚಾರವಾಗಿ ಭಾದಿತ ಗ್ರಾಮಗಳ ಜಂಟಿಸರ್ವೆ ನಡೆಸಬೇಕೆಂಬ ವಿಚಾರವನ್ನಿಟ್ಟುಕೊಂಡು ಹೋರಾಟಕ್ಕೆ ಕರೆಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು, ಧಾರ್ಮಿಕ ಮುಖಂಡರು ,ಸಂಘಟನೆಗಳ ಪ್ರಮುಖರು ಈ ಹೋರಾಟದಲ್ಲಿ ಸಭೆ ನಡೆಸಿ...
Loading posts...
All posts loaded
No more posts
