- Friday
- July 24th, 2026
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(28.07.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 380ಡಬಲ್ ಚೋಲ್ 305 - 380 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(27.07.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 375ಡಬಲ್ ಚೋಲ್ 305 - 375 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಆಲೆಟ್ಟಿ ಹಾಗೂ ಅಜ್ಜಾವರ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳ ಹಿಂಡು ಕೃಷಿಕರ ತೋಟಕ್ಕೆ ನುಗ್ಗಿ ಅಪಾರ ಪ್ರಮಾಣದ ಕೃಷಿ ಬೆಳೆಯನ್ನು ನಾಶಪಡಿಸುತ್ತಿದೆ. ಜು.24 ರಂದು ರಾತ್ರಿ ಮತ್ತೆ ತುದಿಯಡ್ಕ ಕೃಪಾಶಂಕರ, ಬಿಸಿಲುಮಲೆ ನಾಗರಾಜ ಭಟ್, ಜನಾರ್ಧನ ಭಟ್, ರಾಮನಾರಾಯಣ ಬೆಳ್ಳಪಾರೆ, ಚಳ್ಳಂಗಾರು ಬಾಬು ಗೌಡ ಮುಂತಾದವರ ತೋಟಕ್ಕೆ ಆನೆಗಳ ಹಿಂಡು ದಾಳಿ ನಡೆಸಿ ಅಪಾರ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(25.07.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 355ಹಳೆ ಅಡಿಕೆ 305 - 370ಡಬಲ್ ಚೋಲ್ 305 - 370 ಫಠೋರ 220 - 285ಉಳ್ಳಿಗಡ್ಡೆ 110 - 195ಕರಿಗೋಟು 110 - 180 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(24.07.2020 ಶುಕ್ರವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 355ಹಳೆ ಅಡಿಕೆ 305 - 370ಡಬಲ್ ಚೋಲ್ 305 - 370 ಫಠೋರ 220 - 285ಉಳ್ಳಿಗಡ್ಡೆ 110 - 195ಕರಿಗೋಟು 110 - 180 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಸುಳ್ಯ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಬಗ್ಗೆ ಸಮಿತಿ ರಚನೆ ಮಾಡಿ ಸರಕಾರ ಆದೇಶಿಸಿದೆ. Venkat valalambe Gunavathi kollanthadka ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಸ್ ಅಂಗಾರ, ಸದಸ್ಯರಾಗಿ ಬಿಜೆಪಿ ಮಂಡಲ ಸಮಿತಿ ಮಾಜಿ ಅದ್ಯಕ್ಷ ವೆಂಕಟ್ ವಳಲಂಬೆ, ಮಾಜಿ ತಾ.ಪಂ.ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ, ಬಿಜೆಪಿ ಎಸ್ ಸಿ ಮೋರ್ಚಾದ ಮಾಜಿ ಅಧ್ಯಕ್ಷ...
ಕಳೆದ ರಾತ್ರಿ ಸುಮಾರು 12 ಗಂಟೆ ವೇಳೆಗೆ ಆನೆಗಳ ಹಿಂಡು ಕೈೂಂಗಾಜೆಯ ಕೆಲ ಕೃಷಿಕರ ತೋಟಕ್ಕೆ ದಾಳಿ ಮಾಡಿ ಅಪಾರ ಪ್ರಮಾಣದ ಕೃಷಿ ಸಂಪತ್ತನ್ನು ಹಾಳು ಮಾಡಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕೋಲ್ಚಾರಿನ ಯುವಕರ ಸತತ ಪರಿಶ್ರಮದಿಂದ ಸುಮಾರು ಬೆಳಗ್ಗೆ ನಾಲ್ಕು ಗಂಟೆಗೆ ಆನೆಗಳ ಹಿಂಡನ್ನು ಕಾಡಿಗೆ ಓಡಿಸಲಾಯಿತು.
ನಡುಗಲ್ಲು ಮಾತೃ ನರ್ಸರಿ ಶುಭಾರಂಭನಡುಗಲ್ಲಿನಲ್ಲಿ ವಿನೂಪ್ ಪಾಲ್ತಾಡು ಮಾಲಕತ್ವದ ಮಾತೃ ನರ್ಸರಿ ಜು.16 ರಂದು ನಡುಗಲ್ಲಿನಲ್ಲಿ ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ.ಸದಸ್ಯ ವಿಜಯಕುಮಾರ್ ಚಾರ್ಮಾತ ,ವಸಂತ ಉತ್ರಂಬೆ, ಲೋಕನಾಥ ಗೌಡ ಕಲ್ಲಾಜೆ, ದಿನೇಶ್ ನಡುಗಲ್ಲು, ಕುಶಾಲಪ್ಪ ಗೌಡ ಅಂಬೆಕಲ್ಲು ಮತ್ತಿತರರು ಉಪಸ್ಥಿತರಿದ್ದರು.
ಕೊರೊನಾ ಹೆಮ್ಮಾರಿ ಹಳ್ಳಿಹಳ್ಳಿಗೂ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಪುನಃ ಲಾಕ್ಡೌನ್ ಸೀಸನ್ 2 ನಾಳೆಯಿಂದ ಆರಂಭಿಸಿದೆ. ಇದು ಅನಿವಾರ್ಯ ಕೂಡ. ಆದರೇ ಈ ಲಾಕ್ ಡೌನ್ ನಿಂದಾಗಿ ಕೊರೊನಾ ಮಣಿಸಲು ಅಷ್ಟೇನೂ ಪರಿಣಾಮಕಾರಿಯಾಗಲೂ ಸಾಧ್ಯವಿಲ್ಲ ಎಂದು ಜನ ಸರಕಾರದ ಕ್ರಮವನ್ನು ಟೀಕಿಸುತ್ತಿದ್ದಾರೆ. ದಿನಸಿ, ಹಾಲು,ತರಕಾರಿ , ಬ್ಯಾಂಕ್ ಸೇರಿದಂತೆ ಅಗತ್ಯ ವಸ್ತುಗಳು ದಿನಂಪ್ರತಿ ಬೆಳಿಗ್ಗೆ 8...
Loading posts...
All posts loaded
No more posts
