- Thursday
- April 23rd, 2026
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಫೆ.28 ಶನಿವಾರದಂದು ಪೂರ್ವಾಹ್ನ 10:30ಕ್ಕೆ ಯೇನೆಕಲ್ಲು ಸಂತೃಪ್ತಿ ಸಭಾಭವನದಲ್ಲಿ “ಅಡಿಕೆ ಕೃಷಿ ನಿರ್ವಹಣೆ - ರೋಗ ನಿವಾರಣೆ ಮಾಹಿತಿ ಕಾರ್ಯಕ್ರಮ” ನಡೆಯಲಿದ್ದು, ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಭವಾನಿಶಂಕರ ಪೂಂಬಾಡಿ ಕಾರ್ಯಕ್ರಮವನ್ನು...
ಬೆಳ್ಳಾರೆ, ಕೊಡಿಯಾಲ ಹಾಗೂ ಪೆರುವಾಜೆ ಮೂರು ಗ್ರಾಮಗಳ 35 ಮಂದಿ ಫಲಾನುಭವಿ ರೈತರಿಗೆ ಫೆ.11 ರಂದು ವಿಟ್ಲದ ಭಾರತ್ ಕೃಷಿ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿರಾಂಬೃತ ಯೋಜನೆಯ ಮೊದಲ ಹಂತದ ಏಣಿಯನ್ನು ವಿತರಿಸಲಾಯಿತು.ಈ ವಿತರಣಾ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು,ಶಪಿಡಿಒ ಹಾಗೂ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಫಲಾನುಭವಿ ರೈತರು ಪಾಲ್ಗೊಂಡಿದ್ದರು.
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.) ಹರಿಹರ ಪಳ್ಳತ್ತಡ್ಕ ಹಾಗೂ ತೋಟಗಾರಿಕಾ ಇಲಾಖೆ ಸುಳ್ಯ ಇದರ ಸಹಯೋಗದೊಂದಿಗೆ “ಕಾಫಿ ಬೆಳೆ ಹಾಗೂ ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ”ವು ಸಂಘದ ಪ್ರಧಾನ ಕಛೇರಿಯಲ್ಲಿ ಫೆ.11 ರಂದು ನಡೆಯಿತು.ಸಂಘದ ಅಧ್ಯಕ್ಷರಾದ ಡಾ.ಸೋಮಶೇಖರ್ ಕಟ್ಟೆಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರಗತಿಪರ ಕೃಷಿಕರಾದ ಚಂದ್ರಶೇಖರ ಕಜ್ಜೋಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ...
ಮಡಪ್ಪಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ಮೋಹಿನಿ ಯತೀಶ್ ಗೋಳ್ಯಾಡಿ ಅವರು ಕ್ಷೀರಾಸಂಜೀವಿನಿ ಯೋಜನೆಯ ದಶಮಾನೋತ್ಸವದ ಪ್ರಯುಕ್ತ ಜನವರಿ 17, 2026ರಂದು ಬೆಂಗಳೂರಿನ ಜಿ.ಕೆ.ವಿ.ಕೆ.ಯಲ್ಲಿ ನಡೆಯಲಿರುವ ಪ್ರಗತಿಪರ ಹೈನುಗಾರರ ಸಮಾವೇಶ ಹಾಗೂ ತಾಂತ್ರಿಕ ವಿಚಾರಗೋಷ್ಠಿಯಲ್ಲಿ ನೀಡಲಾಗುವ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ತಾಲೂಕು ಮಟ್ಟದಲ್ಲಿ ಆಯ್ಕೆಯಾಗಿದ್ದಾರೆ.ಹೈನುಗಾರಿಕೆಯಲ್ಲಿ ಸಾಧನೆಯ ಹಾದಿ ಸುಲಭವಿರಲಿಲ್ಲ. ಹಳದಿ ರೋಗದಿಂದ...
ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಗುಚ್ಛ ದ ರೈತರಿಗೆ ಸಾವಯವ ಕೃಷಿ, ಪಿ.ಜಿ.ಎಸ್ ದೃಡೀಕರಣ ಹಾಗೂ ಬೆಳೆ ರೋಗ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮ ಹಾಗೂ ಮಾಹಿತಿ...
ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...
ನವದೆಹಲಿ : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಧ್ವನಿಯೆತ್ತಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ...
ಮಂಗಳೂರು : ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್ಡಬ್ಲ್ಯುಬಿಸಿಐಎಸ್)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಡಿ.16 ರಂದು “ಕೃಷಿ ಅಧ್ಯಯನ” ಪ್ರವಾಸ ಹೋಗಲಿದ್ದು, ಬೆಳಿಗ್ಗೆ 7:30ಕ್ಕೆ ಮಡಪ್ಪಾಡಿಯಿಂದ ಹೊರಟು ಮೊದಲು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಪ್ರಗತಿಪರ ಕಾಳುಮೆಣಸು ಕೃಷಿಕರಾದ ಸುರೇಶ್ ಬಲ್ನಾಡು ರವರ ತೋಟವನ್ನು ಭೇಟಿ ಮಾಡಲಿದ್ದು, ಮದ್ಯಾಹ್ನ 1:00 ರಿಂದ 1:30ರ ಭೋಜನ ಅವಧಿ ಮುಗಿದ...
Loading posts...
All posts loaded
No more posts
