- Saturday
- September 12th, 2026
ಕುಕ್ಕೆ ಸುಬ್ರಹ್ಮಣ್ಯ, ಆ.02 : “ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರಿಗೆ ತೊಂದರೆಯಾಗಬಹುದಾದ ಯೋಜನೆಗಳ ವಿರುದ್ಧ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬರುತ್ತಿರುವ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಇದೀಗ ಮತ್ತೊಮ್ಮೆ ಕಸ್ತೂರಿ ರಂಗನ್ ವರದಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನಲ್ಲಿ ಆ.02ರಂದು ನಡೆದ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ಸೈಟ್ ನಲ್ಲಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 01 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 31 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 31) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 30 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
2026ನೇ ಸಾಲಿನಲ್ಲಿ ಕೃಷಿ ಇಲಾಖೆ ಸುಳ್ಯ ಮತ್ತು ರೈತ ಸಂಪರ್ಕ ಕೇಂದ್ರದಲ್ಲಿ ಈ ಕೆಳಗೆ ನೀಡಿದಂತಹ ಸೌಲಭ್ಯಗಳು ದೊರೆಯಲಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಪ್ರಸಾದ್ ರವರು ತಿಳಿಸಿದ್ದಾರೆ.ಭತ್ತದ ಬಿತ್ತನೆ ಬೀಜ(ಎಂ.ಒ-4 ತಳಿ) ಪ್ರತೀ ಕೆಜಿ ಬೀಜಕ್ಕೆ 8 ರೂಪಾಯಿ ಸಹಾಯಧನ ನೀಡಲಾಗುತ್ತದೆ.ಹಸಿರೆಲೆ ಬಿತ್ತನೆ ಬೀಜ(ಸನ್ಹೆಂಪ್) - ಮಣ್ಣಿನ ಫಲವತ್ತತೆಯನ್ನು...
ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ಇದರ ಆಶ್ರಯದಲ್ಲಿ ದಿ| ಪುರುಷೋತ್ತಮ ಮುಂಡೋಡಿ ಇವರ ಗದ್ದೆಯಲ್ಲಿ ಭತ್ತದ ನಾಟಿ ಹಾಗೂ ಪ್ರತೀಕ್ಷೆಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅನಂತೇಶ್ವರಿ ಮುಂಡೋಡಿ ಉದ್ಘಾಟಿಸಿದರು. ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ವಿದ್ಯಾರ್ಥಿಗಳು ನಾಟಿ ಕಾರ್ಯ ನಡೆಸಿಕೊಟ್ಟರು. ಸ್ಕೌಟ್...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 28 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 27 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಹಣ್ಣು ಎಂದಾಕ್ಷಣ ಇದೀಗ ಎಲ್ಲೆಡೆ ವಿದೇಶಿ ಹಣ್ಣುಗಳದ್ದೇ ಹವಾ. ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ, ಮುಂದೊಂದು ದಿನ ಇವುಗಳ ಬಗ್ಗೆಯೂ ಆಂದೋಲನ ಮಾಡಬೇಕಾಗಿ ಬಂದರೂ ಅಚ್ಚರಿ ಪಡಬೇಕಾಗಿಲ್ಲ. ಹಣ್ಣುಗಳ ಒಳಗೆ ಏನು ಅಡಗಿದೆ..!?, ನಾವು ತಿನ್ನುವ ಹಣ್ಣುಗಳು ನಿಜವಾಗಿಯೂ ಸುರಕ್ಷಿತವೇ..!?, ಅಂದು ಹಣ್ಣು ಅದಾಗಿಯೇ ಹಣ್ಣಾಗುತ್ತಿತ್ತು, ಆದರೆ ಇಂದು ತಿಂದಾಕ್ಷಣ...
Loading posts...
All posts loaded
No more posts
