- Saturday
- March 7th, 2026
ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಪೆರುವಾಜೆ ಆಳ್ವಪಾರ್ಮ್ಸ್ ಸಹಯೋಗದಲ್ಲಿ ಆಳ್ವಪಾರ್ಮ್ಸ್ ನಲ್ಲಿ ಕೃಷಿ ಯಂತ್ರಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಕಾರ್ಯಕ್ರಮ ನ.21 ರಂದು ನಡೆಯಿತು. ಆಳ್ವಫಾರ್ಮ್ಸ್ ಯಜಮಾನಿ ಕುಂಬ್ರ ಲಲಿತಾ ಎಸ್.ಆಳ್ವ ಅವರು ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್...
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಮಾಸ್ತಿಕಟ್ಟೆ ಮೊಯಿದೀನ್ ಕಾಂಪ್ಲೆಕ್ಸ್ ನಲ್ಲಿ ಲೋಕೇಶ್ ಮೊಗಪ್ಪೆ ಮತ್ತು ಶಶಿಕುಮಾರ್ ಮೊಗಪ್ಪೆ ಮಾಲಕತ್ವದ ಸಿಂಚನ ಡೆವಲಪ್ಪರ್ಸ್ ರಬ್ಬರ್ ಖರೀದಿ ಕೇಂದ್ರ ನ.22 ರಂದು (ನಾಳೆ) ಶುಭಾರಂಭಗೊಳ್ಳಲಿದೆ. ಇಲ್ಲಿ ಗ್ರೇಡ್ ರಬ್ಬರ್, ಲೋಟ್ ರಬ್ಬರ್ ಮತ್ತು ರಬ್ಬರ್ ಸ್ಕ್ರಾಪ್ ಗಳನ್ನು ಉತ್ತಮ ದರದಲ್ಲಿ ಖರೀದಿಸಲಾಗುವುದೆಂದು ಮಾಲಕರು ತಿಳಿಸಿರುತ್ತಾರೆ.
ಸುಳ್ಯ ಭಾಗದ ಹೆಚ್ಚು ಜನ ಕೃಷಿಕರಾಗಿದ್ದು ಅತೀ ಹೆಚ್ಚು ಅಡಿಕೆ ಹಾಗೂ ಜತೆಗೆ ರಬ್ಬರ್ ಬೆಳೆಗಾರರನ್ನು ಹೊಂದಿದ್ದಾರೆ. ಈ ಬಾರಿ ಕೃಷಿಕರಿಗೆ ಅಡಿಕೆ ಧಾರಣೆ ಏರಿಕೆಯಿಂದ ರೈತರ ಮೊಗದಲ್ಲಿ ಖುಷಿ ಕಂಡಿದೆ.ಅಡಿಕೆ ಹಾಗೂ ರಬ್ಬರ್ ಧಾರಣೆ ಯ ಬಗ್ಗೆ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಡಪ್ಪಾಡಿಯ ಎಂ.ಡಿ.ವಿಜಯಕುಮಾರ್ ಧಾರಣೆ ಏರಿಳಿತದ ಬಗ್ಗೆ ದಾಖಲಿಸಿದ್ದಾರೆ. 1980 ರಲ್ಲಿ...
*ಕ್ಯಾಂಪ್ಕೋ ನಿಯಮಿತ ಮಂಗಳೂರು.* ಶಾಖೆ : *ಸುಳ್ಯ.* (19.12.2020 ಶನಿವಾರ) *ಅಡಿಕೆ ಧಾರಣೆ*ಹೊಸ ಅಡಿಕೆ 235 - 325ಹಳೆ ಅಡಿಕೆ 330 - 380ಡಬಲ್ ಚೋಲ್ 330 - 385 ಹೊಸ ಫಠೋರ 175 - 265ಹಳೆ ಫಠೋರ 250 - 325 ಹೊಸ ಉಳ್ಳಿಗಡ್ಡೆ 110 - 200ಹಳೆ ಉಳ್ಳಿಗಡ್ಡೆ 150 - 210...
*ಕ್ಯಾಂಪ್ಕೋ ನಿಯಮಿತ ಮಂಗಳೂರು.* ಶಾಖೆ : *ಸುಳ್ಯ.* (16.10.2020 ಶುಕ್ರವಾರ ) *ಅಡಿಕೆ ಧಾರಣೆ*ಹೊಸ ಅಡಿಕೆ 235 - 330ಹಳೆ ಅಡಿಕೆ 315 - 400ಡಬಲ್ ಚೋಲ್ 315 - 410 ಹೊಸ ಫಠೋರ 175 - 245ಹಳೆ ಫಠೋರ 250 - 325 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 245...
*ಕ್ಯಾಂಪ್ಕೋ ನಿಯಮಿತ ಮಂಗಳೂರು.* ಶಾಖೆ : *ಸುಳ್ಯ.* (13.10.2020 ಮಂಗಳವಾರ ) *ಅಡಿಕೆ ಧಾರಣೆ*ಹೊಸ ಅಡಿಕೆ 235 - 300ಹಳೆ ಅಡಿಕೆ 315 - 375ಡಬಲ್ ಚೋಲ್ 315 - 400 ಹೊಸ ಫಠೋರ 175 - 235ಹಳೆ ಫಠೋರ 220 - 315 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 -...
ಗೋವು ಆಧಾರಿತ ಕೃಷಿ,ಗೋ ಕೃಪಾಮೃತ ಬಗ್ಗೆ ಪರಿಚಯ ಮತ್ತು ಪ್ರಾತ್ಯಕ್ಷಿಕೆ ಇಂದು ಮಂಡೆಕೋಲು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು . ಗೋವು ಆಧಾರಿತ ಕೃಷಿ ಬಗ್ಗೆ ಆರ್.ಕೆ.ಭಟ್ ಸುಳ್ಯ ಇವರು ಮಾಹಿತಿ ನೀಡಿದರು. ನವೋದಯ ಸಂಘದ ಸಹಭಾಗಿತ್ವದೊಂದಿಗೆ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಉಪಾಧ್ಯಕ್ಷೆ ಜಲಜಾ ದೇವರಗುಂಡ ವಹಿಸಿದ್ದರು. ಅತಿಥಿಗಳಾಗಿ ಮಂಡೆಕೋಲು ಸಹಕಾರಿ...
ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ ಹಾಗೂ ಉಪಾಧ್ಯಕ್ಷರಾಗಿ ಸರೋಜಿನಿ ಗಂಗಯ್ಯ ಮುಳುಗಾಡು ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮುಖಂಡ ನಿತ್ಯಾನಂದ ಮುಂಡೋಡಿ ಹಾಗೂ ಬಿಜೆಪಿ ಮುಖಂಡ ಮುಳಿಯ ಕೇಶವ ಭಟ್ ನೇತೃತ್ವದಲ್ಲಿ ಮಾತುಕತೆ ನಡೆದು ಚುನಾವಣೆ ನಡೆಸದೇ ಅವಿರೋಧ ಆಯ್ಕೆಮಾಡುವ ಬಗ್ಗೆ...
*ಕ್ಯಾಂಪ್ಕೋ ನಿಯಮಿತ ಮಂಗಳೂರು.* ಶಾಖೆ : *ಸುಳ್ಯ.* (09.10.2020 ಶುಕ್ರವಾರ) *ಅಡಿಕೆ ಧಾರಣೆ*ಹೊಸ ಅಡಿಕೆ 225 - 275ಹಳೆ ಅಡಿಕೆ 315 - 365ಡಬಲ್ ಚೋಲ್ 315 - 400 ಹೊಸ ಫಠೋರ 175 - 225ಹಳೆ ಫಠೋರ 220 - 310 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 235...
ಸುಳ್ಯ ಎಪಿಎಂಸಿ ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು ಹಾಗೂ ಉಪಾಧ್ಯಕ್ಷರಾಗಿ ನವೀನ್ ಸಾರಕರೆ ಅವಿರೋಧ ಆಯ್ಕೆ ಯಾಗಿದ್ದಾರೆ. ತಹಶೀಲ್ದಾರ್ ಅನಂತ ಶಂಕರ, ಪ್ರಭಾರ ಉಪತಹಶೀಲ್ದಾರ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. Vinay mulugadu Navin sarakere ಯುವ ನ್ಯಾಯವಾದಿಯಾಗಿರುವ ವಿನಯ ಮುಳುಗಾಡು ಮಡಪ್ಪಾಡಿ ಗ್ರಾ.ಪಂ.ಮಾಜಿ ಸದಸ್ಯರಾಗಿ, ಹಾಗೂ ಪಕ್ಷದಲ್ಲಿ ಯುವಮೋರ್ಚಾ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಗುತ್ತಿಗಾರು ಶಕ್ತಿ ಕೇಂದ್ರದ...
Loading posts...
All posts loaded
No more posts
