- Thursday
- April 30th, 2026
ಅರಂತೋಡು : 35ನೇ ಜೂನಿಯರ್ ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಕರ್ನಾಟಕ ತ್ರೋಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಸೆಮಿಫೈನಲ್ ಪಂದ್ಯದಲ್ಲಿ "ಪ್ಲೇಯರ್ ಆಫ್ ದಿ ಮ್ಯಾಚ್" ಮತ್ತು ಇಡೀ ಪಂದ್ಯಾಟದಲ್ಲಿನ ಅತ್ಯುತ್ತಮ ಆಟಕ್ಕೆ "ಬೆಸ್ಟ್ ಅಟ್ಯಾಕರ್ ಪ್ರಶಸ್ತಿ" ಯೊಂದಿಗೆ ಪ್ರಥಮ ಸ್ಥಾನ ಪಡೆದು ವಿಶಿಷ್ಟ ಸಾಧನೆಗೆ ಭಾಜನರಾದ ಸಂಸ್ಥೆಯ ಹೆಮ್ಮೆಯ ಕ್ರೀಡಾಪಟು...
ಪಂಚಸಪ್ತತಿ-2025 ರ 75ದಿನಗಳ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದಡಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು. ವತಿಯಿಂದ ನಿರಂತರ 65ನೇ ದಿನದಲ್ಲಿ ಗುತ್ತಿಗಾರು ಪೇಟೆಯ ಮಧ್ಯಭಾಗದಲ್ಲಿ ಕಳೆಗಳನ್ನು ಮಿಷನ್ ಮೂಲಕ ತೆರವುಗೊಳಿಸಿ ಪ್ಯಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಚಗೊಳಿಸಲಾಯಿತು.
“ಪಠ್ಯ ಚಟುವಟಿಕೆಗಳೊಂದಿಗೆ ಕ್ರೀಡಾ ಕೂಟಗಳು ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ವಿಕಸನಕ್ಕೆ ಪೂರಕ” ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಶನಿವಾರ ನಡೆದ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಸದಾನಂದ ಜಾಕೆ...
ಸುಬ್ರಹ್ಮಣ್ಯ ಡಿಸೆಂಬರ್ 12 : “ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ಈ ಭಾಗದ ಸಣ್ಣ, ಅತಿ ಸಣ್ಣ ರೈತರು ಇಂದು ಕೃಷಿಗೆ ಬಂದಿರತಕ್ಕಂತ ಎಲೆ ಚುಕ್ಕಿರೋಗ, ಕೊಳೆರೋಗ ಇತ್ಯಾದಿಗಳಿಂದ ಮಾನಸಿಕವಾಗಿ ಕುಗ್ಗಿರುವುದೊಂದಿಗೆ ದಿವಾಳಿ ಕೂಡ ಆಗಿರುತ್ತಾರೆ. ಇದಕ್ಕಾಗಿ ಈ ಹಿಂದಿನ ವರ್ಷಗಳಲ್ಲಿ ಬೆಳೆ ವಿಮೆ ಕಟ್ಟಿ ಸರಿಯಾದ ವಿಮಾ ಪರಿಹಾರ ಕೂಡ...
ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ಒಂದು ಲಕ್ಷ ಮೊತ್ತದ ಚೆಕ್ ವಿತರಣೆಯನ್ನು ಡಿ.12 ರಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಯೋಜನಾಧಿಕಾರಿಗಳಾದ ಮಾಧವ ಗೌಡರವರು ವಿತರಿಸಿ ಕ್ಷೇತ್ರದ ಇತಿಹಾಸದ ಬಗ್ಗೆ ಕ್ಷೇತ್ರದ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.ಈ ಸಂದರ್ಭದಲ್ಲಿ ಭಜನಾ ಮಂದಿರದ ಅಭಿವೃದ್ಧಿ...
ಚೈತ್ರಯುವತಿ ಮಂಡಲ(ರಿ.) ಅಜ್ಜಾ ವರ, ಪ್ರತಾಪ ಯುವಕ ಮಂಡಲ(ರಿ.) ಅಜ್ಜಾವರ ಇದರ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಇದರ ಅಂಗವಾಗಿ ನಡೆಯುತ್ತಿರುವ ರಸಪ್ರಶ್ನೆ ಕಾರ್ಯಕ್ರಮದ ಅದೃಷ್ಟಶಾಲಿಗಳ ಆಯ್ಕೆ ಶ್ರೀ ಶಾಸ್ತಾವೇಶ್ವರ ಸಭಾಭವನ ಕರ್ಲಪ್ಪಾಡಿಯಲ್ಲಿ ನಡೆಯಿತು. ನೆಹರು ಸ್ಮಾರಕ ಮಹಾವಿದ್ಯಾಲಯ ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿ ಶ್ರೀಮತಿ ಚಿತ್ರಲೇಖ ಕೆ.ಎಸ್ ಹಾಗೂ ಶ್ರೀ ಶಾಸ್ತಾವೇಶ್ವರ ...
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್(ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಇದರ 2025-27ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಂಗಳೂರಿನ ಕದ್ರಿ ಛಾಯಾಭವನದಲ್ಲಿ ಮಂಗಳವಾರ ನಡೆಯಿತು.ಜಿಲ್ಲಾಧ್ಯಕ್ಷರಾಗಿ ನವೀನ್ ರೈ ಪಂಜಳ ಪುತ್ತೂರು, ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್ ಮಂಗಳೂರು, ಜಿಲ್ಲಾ ಸಂಚಾಲಕರಾಗಿ ಗೋಪಾಲ ಸುಳ್ಯ,...
ಮೈಸೂರಿನಿಂದ ಬೆಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಸುಳ್ಯದ ಯುವಕನೋರ್ವ ಮೈಸೂರು ಸಮೀಪದ ಬನ್ನೂರು ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಘಟನೆ ಡಿ.12 ರಂದು ಮುಂಜಾನೆ ನಡೆದಿದೆ. ಉಬರಡ್ಕ ಮಿತ್ತೂರು ಗ್ರಾಮದ ಕಂದಡ್ಕ ಕಲ್ಟಾರ್ ನಿವಾಸಿ ಶೇಷಪ್ಪ ನಾಯ್ಕರವರ ಪುತ್ರ ದೀಕ್ಷಿತ್ (25) ಮೃತ ಸುರ್ದೈವಿ. ಈತ ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ನಲ್ಲಿ ಉದ್ಯೋಗಿಯಾಗಿದ್ದರು. ದೀಕ್ಚಿತ್ ಚಲಾಯಿಸುತ್ತಿದ್ದ...
ಎಲಿಮಲೆಯ ಜಾಕೆ ಕಾಂಪ್ಲೆಕ್ಸ್ ನಲ್ಲಿ ಶ್ರೀ ಗುರುದೇವ ಅಟೋ ವರ್ಕ್ಸ್ & ಕಾರ್ ವಾಶ್ ಡಿ.12 ರಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ, ಕಾಂಪ್ಲೆಕ್ಸ್ ಮಾಲಕರಾದ ನವೀನ್ ಜಾಕೆ, ಪ್ರಮೋದ್ ಅಡ್ಡನಪಾರೆ, ಅಟೋವರ್ಕ್ಸ್ ಮಾಲಕ ರಂಜನ್.ಎಸ್ ಹಾಗೂ ಮನೆಯವರು ಉಪಸ್ಥಿತರಿದ್ದರು. ಇಲ್ಲಿ ಎಲ್ಲಾ 4 ಚಕ್ರದ ವಾಹನಗಳ ದುರಸ್ತಿ...
ಕೊಲ್ಲಮೊಗ್ರು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಕೃಷಿಕರು ಹಾಗೂ ಸ್ಥಳೀಯಾಡಳಿತಕ್ಕೆ ಯಾವುದೇ ಮಾಹಿತಿ ನೀಡದೆ ಸರ್ವೆ ಕಾರ್ಯ ಪ್ರಾರಂಭಿಸಿರುವುದರ ವಿರುದ್ಧ ಗ್ರಾಮಸ್ಥರು ಆಕ್ರೋಶಿತರಾಗಿದ್ದು, ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಗ್ರಾಮ ಪಂಚಾಯತ್ ಗೂ ಮಾಹಿತಿ ನೀಡದೆ ಸರ್ವೆ ಕಾರ್ಯ ಮಾಡುತ್ತಿರುವುದರಿಂದ ಕೃಷಿ ಭೂಮಿಗೆ ತೊಂದರೆಯಾಗಬಹುದೆಂದು ಕೃಷಿಕರು ಆತಂಕಗೊಂಡಿದ್ದಾರೆ. ಈ ಬಗ್ಗೆ ಡಿ.12ರಂದು ಮಧ್ಯಾಹ್ನ 2:30ಕ್ಕೆ ಮಯೂರ ಕಲಾಮಂದಿರದಲ್ಲಿ ಮಲೆನಾಡು ಜನಹಿತ ರಕ್ಷಣಾ...
Loading posts...
All posts loaded
No more posts
