Ad Widget

ಸುಳ್ಯ : “ಜೀವ ಪ್ರಾವಿಣ್ಯ” ತರಬೇತಿ ಕಾರ್ಯಾಗಾರ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ, ಸವಿತಾ ಸಮಾಜ ಸುಳ್ಯ ತಾಲೂಕು, ಬಾರ್ಬರ್ ಅಸೋಸಿಯೇಷನ್ ಸುಳ್ಯ ತಾಲೂಕು ಇವರುಗಳ ಸಹಯೋಗದಲ್ಲಿ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವರ ಸಹಕಾರದೊಂದಿಗೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನದಲ್ಲಿ ಅ.28 ರಂದು ಸಾರ್ವಜನಿಕ ಸ್ಥಳಗಳಲ್ಲಿ ಯಾವುದಾದರೂ ವ್ಯಕ್ತಿಗಳಿಗೆ ಹೃದಯಾಘಾತ ಸಂಭವಿಸಿದಲ್ಲಿ ತಕ್ಷಣಕ್ಕೆ ಅವರ ಜೀವ ಉಳಿಸುವ...

“ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಮೇಲೆ ಕೇಸ್‌” : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಕ್ರೋಶ

ಮಂಗಳೂರು: “ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಹಿಂದುತ್ವದ ಪ್ರಬಲ ಧ್ವನಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ರಾಜಕೀಯ ಪ್ರೇರಿತ ಮೊಕದ್ದಮೆ ಹೂಡಲಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆರೋಪಿಸಿದ್ದಾರೆ. “ಹಿಂದೂ ಸಮಾಜದ ಆದರಣೀಯರಾಗಿರುವ ಡಾ. ಕಲ್ಲಡ್ಕ...
Ad Widget

ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆ ; ಅಧ್ಯಕ್ಷರಾಗಿ : ಸಿದ್ದೀಕ್ ಅಲೆಕ್ಕಾಡಿ ಪುನರಾಯ್ಕೆ ; ಪ್ರ.ಕಾರ್ಯದರ್ಶಿಯಾಗಿ : ನಾಸಿರ್ ಸಹದಿ ಆಯ್ಕೆ

ಬೈತಡ್ಕ: ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 26-10-2025 ಭಾನುವಾರ ಬದ್ರಿಯಾ ಜುಮ್ಮಾ ಮಸ್ಜಿದ್ ಪುಂಚತ್ತಾರು ವಿನಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಎಸ್.ಎಂ.ಎ ಬೆಳ್ಳಾರೆ ಝೋನಲ್ ಅಧ್ಯಕ್ಷರಾದ ಇಬ್ರಾಹಿಂ ಬೀಡುರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಬಹು| ಅಬ್ಬಾಸ್ ಹಾರೂನಿ ರವರು ಸಮಾರಂಭವನ್ನು ಉದ್ಘಾಟಿಸಿದರು. ಇಬ್ರಾಹಿಂ ಸಖಾಫಿ...

ಸಾಹಿತ್ಯಾಸಕ್ತರಿಗಾಗಿ ಮತ್ತೆ ಬಂದಿದೆ ಕನ್ನಡ ಪುಸ್ತಕ ಹಬ್ಬ, ರಾಷ್ಟ್ರೋತ್ಥಾನದ ಸಾಹಿತ್ಯ-ಸಂಸ್ಕೃತಿ ಉತ್ಸವ – ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸುವ 37 ದಿನಗಳ ಕನ್ನಡ ಪುಸ್ತಕ ಹಬ್ಬ, ನವೆಂಬರ್‌ 1 ರಿಂದ ಡಿಸೆಂಬರ್‌ 7ರವರೆಗೆ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸುವ 5ನೇ ವರ್ಷದ ಕನ್ನಡ ಪುಸ್ತಕ ಹಬ್ಬದ ಕುರಿತು ಇಂದು (ಅಕ್ಟೋಬರ್ 27) ರಾಷ್ಟ್ರೋತ್ಥಾನ ಪರಿಷತ್‌ನ ಕೇಶವ ಶಿಲ್ಪದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಒಟ್ಟು 37 ದಿನಗಳ ಕಾಲ ನಡೆಯುವ ಕನ್ನಡ ಪುಸ್ತಕ ಹಬ್ಬದ ಕುರಿತು ರಾಷ್ಟ್ರೋತ್ಥಾನ ಸಾಹಿತ್ಯದ ವಿಶ್ವಸ್ಥರಾದ ಕೆ.ಎಸ್. ನಾರಾಯಣ್ ವಿವರಣೆ ನೀಡಿದರು.ʼಕನ್ನಡ ಪುಸ್ತಕ ಹಬ್ಬ'ದ...

ಪಂಜ : ನ.02 ರಂದು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರ”

ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಇವುಗಳ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಯೋಗದೊಂದಿಗೆ ಬಿ.ಎಂ.ಎಸ್ ಆಟೋ ಚಾಲಕ-ಮ್ಹಾಲಕರ ಸಂಘ ಪಂಜ, ಜೆ.ಸಿ.ಐ ಪಂಜ ಪಂಚಶ್ರೀ, ಯುವ ತೇಜಸ್ಸು ಟ್ರಸ್ಟ್,...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ಪ್ರಥಮ ಬಿ.ಎ.ಎಂ.ಎಸ್ ಒರಿಯೆಂಟೇಶನ್ ಕಾರ್ಯಕ್ರಮ

ಕೆವಿಜಿ: ಅ.27ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ 2025-26ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು.ಡಾ. ಕೆ ವಿ ಚಿದಾನಂದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದ ಜನಪ್ರಿಯತೆ, ವೈದ್ಯಕೀಯ ಕ್ಷೇತ್ರದ ಮಹತ್ವ, ವೈದ್ಯರ ನಿಸ್ವಾರ್ಥ ಮನೋಭಾವದ ಸೇವೆ ಹಾಗೂ ಶಿಸ್ತಿನ ಬಗ್ಗೆ ವಿವರಿಸಿದರು. “ಇಂದಿನ...

“ಮಕ್ಕಳ ಪಾಲನೆ ಮತ್ತು ಪೋಷಣೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮುಖ” : ಉಷಾ ಪ್ರಸಾದ್ ರೈ ; ದೇವರಕಾನ ಅಂಗನವಾಡಿ ಕಾರ್ಯಕರ್ತೆ ನಂದಿನಿ.ಎ ಇವರಿಗೆ ಬೀಳ್ಕೊಡುಗೆ ಸಮಾರಂಭ

ಮಹಿಳಾ ಮತ್ತು ಮಕ್ಕಳ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯದ ಐವರ್ನಾಡು ಗ್ರಾಮದ ದೇವರಕಾನ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ನಂದಿನಿ.ಎ ಇವರನ್ನು ದಿನಾಂಕ ಅ.27 ರಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಮೇಲ್ವಿಚಾರಕಿ ಉಷಾ ಪ್ರಸಾದ್ ರೈ ಅಭಿನಂದಿಸಿ ಮಾತನಾಡಿದರು....

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ – ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ.26 ರಂದು ಆಲೆಟ್ಟಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು AOLE(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ...

ಅಖಿಲ ಕರ್ನಾಟಕ ಗಾಣಿಗ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ್ ಮತ್ತು ಉಪಾಧ್ಯಕ್ಷ ರಂಗರಾಜು ಸುಳ್ಯಕ್ಕೆ ಭೇಟಿ

ಅಖಿಲ ಕರ್ನಾಟಕ ಗಾಣಿಗ ಸಂಘ ಬೆಂಗಳೂರು ಇದರ  ರಾಜ್ಯಾಧ್ಯಕ್ಷರಾದ ರಾಜಶೇಖರ್ ಮತ್ತು ಉಪಾಧ್ಯಕ್ಷರಾದ ರಂಗರಾಜು ಇವರು ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಕಚೇರಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯಇದರ ಅಧ್ಯಕ್ಷರಾದ ವೆಂಕಟ್ರಮಣ ಬೇರ್ಪಡ್ಕ, ಕಾರ್ಯದರ್ಶಿ ಸಂಜಯ್ ನೆಟ್ಟಾರ್, ಪೂರ್ವಾಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ, ಜತೆ...

ನ.01 : ನ್ಯಾಯದ ಪರಿಕಲ್ಪನೆ ಪ್ರವಾದಿ ಮುಹಮ್ಮದ್ ಶಿಕ್ಷಣದ ಬೆಳಕಿನಲ್ಲಿ ಎಂಬ ವಿಷಯದ ಕುರಿತು  ವಿಚಾರಗೋಷ್ಠಿ

ಜಮಾಅತೆ ಇಸ್ಲಾಮೀ ಹಿಂದ್ ಸುಳ್ಯ ಇವರ ವತಿಯಿಂದ ನ್ಯಾಯದ ಪರಿಕಲ್ಪನೆ ಪ್ರವಾದಿ ಮುಹಮ್ಮದ್(ಸ.) ಶಿಕ್ಷಣದ ಬೆಳಕಿನಲ್ಲಿ ಎಂಬ ವಿಷಯದ ಕುರಿತು ಸಾರ್ವಜನಿಕ ವಿಚಾರಗೋಷ್ಠಿ ಕಾರ್ಯಕ್ರಮವು ನ.1 ರಂದು ಸಂಜೆ ೪ ರಿಂದ ೬ ರವರೆಗೆ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸುಳ್ಯ ಇದರ ರಾಜ್ಯ ಕಾರ್ಯದರ್ಶಿ ಜ|ಮುಹಮ್ಮದ್ ಕುಂಞ...
Loading posts...

All posts loaded

No more posts

error: Content is protected !!