ಮೇದಿನಡ್ಕ : ಕಾರ್ತಿಕ ದೀಪಾರಾಧನೆ

ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕಾರ್ತಿಕ ದೀಪಾರಾಧನೆ ಕಾರ್ಯಕ್ರಮವು ಡಿ.3 ರಂದು ನಡೆಯಿತು. ಸಂಜೆ ಹಣ್ಣುಕಾಯಿ ಸಮಾರ್ಪಣಾ ಮೆರವಣಿಗೆ ನಡೆದ ನಂತರ ಶ್ರೀ ಮಹಾಗಣಪತಿ, ಶ್ರೀ ಮುತ್ತು ಮಾರಿಯಮ್ಮ ದೇವಿಗೆ ವಿಶೇಷ ಅಲಂಕಾರ ಪೂಜೆ, ಸಾಂಪ್ರದಾಯಿಕ ವೈದಿಕ ಕಾರ್ಯಕ್ರಮಗಳು ನಡೆದು ಭಕ್ತಾದಿಗಳಿಗೆ ಅನ್ನಪ್ರಸಾದ ವಿತರಿಸಲಾಯಿತು. ದೇವಸ್ಥಾನದ ಆಡಳಿತ ಸಮಿತಿ ಮತ್ತು ಸ್ಥಳೀಯ...

ಡಿ.8ರಂದು ಬೆಳ್ಳಾರೆ ಬೀಡುವಿನಲ್ಲಿ ಶ್ರೀ ಜಲದುರ್ಗಾ ದೇವಿ ಪ್ರಸನ್ನ ನರ್ಸರಿ ಶುಭಾರಂಭ

ಬೆಳ್ಳಾರೆಯ ಬೀಡುವಿನಲ್ಲಿ ಶ್ರೀ ಜಲದುರ್ಗಾ ದೇವಿ ಪ್ರಸನ್ನ ನರ್ಸರಿ ಡಿ.8ರಂದು ಶುಭಾರಂಭ ಗೊಳ್ಳಲಿದೆ. ಇಲ್ಲಿ ಎಲ್ಲಾ ತರದ ಹೂವಿನ ಗಿಡಗಳು, ಹಣ್ಣಿನ ಗಿಡಗಳು, ಮನೆ ಅಲಂಕಾರಿಕ ಗಿಡಗಳು, ವಿವಿಧ ಜಾತಿಯ ಅಡಿಕೆ ಗಿಡಗಳು, ತೆಂಗಿನ ಗಿಡಗಳು, ಕಾಫಿ ಗಿಡಗಳು, ಕಾಳು ಮೆಣಸು ಬಳ್ಳಿಗಳು ಇನ್ನಿತರ ಗಿಡಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ ಎಂದು ಮಾಲಕರಾದ ಸುಧೀರ್ ಮತ್ತು...
Ad Widget

ಸುಬ್ರಹ್ಮಣ್ಯದಲ್ಲಿ ಪ್ರೈಮ್ ಸ್ಪೋರ್ಟ್ಸ್ ಶುಭಾರಂಭ ; ಕ್ರೀಡಾ ಟ್ರೋಫಿಗಳ ಬೃಹತ್ ಶೋ ರೂಂ

ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜು ಬಳಿಯ ಅಕ್ಷೋಭ್ಯ ಆರ್ಕೇಡ್ ನ ಒಂದನೇ ಮಹಡಿಯಲ್ಲಿ ಅತಿದೊಡ್ಡ ಕ್ರೀಡಾ ಟ್ರೋಫಿ ಶೋರೂಮ್ ಪ್ರೈಮ್ ಸ್ಪೋರ್ಟ್ಸ್ ಡಿ.5 ರಂದು ಉದ್ಘಾಟನೆಗೊಂಡಿತು.ಸಂಸ್ಥೆಯ ಮಾಲಕ ಸುಕುಮಾರ್ ಕಂದ್ರಪ್ಪಾಡಿ ಅವರ ತಂದೆಅಣ್ಣಪ್ಪ ಅವರು ದೀಪ ಬೆಳಗಿಸಿ ಸಂಸ್ಥೆಯನ್ನು ಉದ್ಘಾಟಿಸಿದರು. ಕಟ್ಟಡ ಮಾಲಕ ದೊಡ್ಡಣ್ಣ ಮಾಸ್ತರ್, ರವೀಂದ್ರ ಕುಮಾರ್ ರುದ್ರಪಾದ, ಬಾಲಕೃಷ್ಣ ಕುಂದಲ್ಪಾಡಿ, ಶ್ರೀಮತಿ ಜಾನಕಿ ಮತ್ತಿತರರು...

ಐವರ್ನಾಡಿನಲ್ಲಿ 72ನೇ ಮಾಸಿಕ ಸ್ವಚ್ಛತಾ ಕಾರ್ಯಕ್ರಮ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ 72 ನೇ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಇಂದು ಮಂಜುಶ್ರೀ ಗೆಳೆಯರ ಬಳಗ(ರಿ‌.) ಪಾಲೆಪ್ಪಾಡಿ ಐವರ್ನಾಡುರವರ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಮರ್ವತಡ್ಕದವರೆಗೆ ನಡೆಯಿತು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಐವರ್ನಾಡು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ...

ಎಸ್.ಡಿ.ಪಿ.ಐ ಸಂಪಾಜೆ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ

ಸಂಪಾಜೆ : ಎಸ್.ಡಿ.ಪಿ.ಐ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆಯು ನಡೆಯಿತು.ಸಂಪಾಜೆ ಗ್ರಾಮ ಪಂಚಾಯತ್ ನ 5 ವಾರ್ಡ್ ಗಳಲ್ಲಿಯೂ ಪಕ್ಷ ಸ್ಪರ್ಧಿಸುವುದಾಗಿ ತೀರ್ಮಾನಿಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರಚಿಸಲಾಯಿತು. ಮೊದಲ ಸಂಭಾವ್ಯ ಪಟ್ಟಿಯಲ್ಲಿ 8 ಮಂದಿ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಿ ಬ್ಲಾಕ್ ಸಮಿತಿಗೆ ನೀಡಲಾಯಿತು. ಪಕ್ಷ ಸೇರ್ಪಡೆ ಮತ್ತು ಸ್ನೇಹ ಮಿಲನ ಕಾರ್ಯಕ್ರಮಎಸ್.ಡಿ.ಪಿ.ಐ...

ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 34 ನೇ ಶಾಖೆ ಸುಳ್ಯದಲ್ಲಿ ಶುಭಾರಂಭ

ಸಮೃದ್ಧಿ ಗ್ರೂಪ್ ಆಪ್ ಕಂಪೆನಿಯ ಅಂಗಸಂಸ್ಥೆಯಾಗಿರುವ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ 14 ವರ್ಷಗಳಿಂದ ರಾಜ್ಯಮಟ್ಟದಲ್ಲಿ ಜನಮನ್ನಣೆಗಳಿಸಿದ್ದು ಸುಳ್ಯದ 34ನೇ ಶಾಖೆ ಡಿ.06 ರಂದು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿಯ ಸುಳ್ಯ ಸೆಂಟರ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಸಂಸ್ಥೆಯ ಸ್ಥಾಪಕ ಅಧ್ಯಕ್ಷರು, ಮುಳಬಾಗಿಲು ಶಾಸಕರಾದ ವಿ. ಮಂಜುನಾಥ್ ಸುಳ್ಯ ಶಾಖೆ ಉದ್ಘಾಟಿಸಿದರು. ಈ...

ಸುಳ್ಯ ಜೇನು ಸೊಸೈಟಿ ಆಧುನಿಕ ಸಂಸ್ಕರಣಾ ಘಟಕಕ್ಕೆ ಅಧಿಕಾರಿಗಳ ಭೇಟಿ

ಸುಳ್ಯದ ಜೇನು ಸೊಸೈಟಿಯ ಆಧುನಿಕ ಸಂಸ್ಕರಣಾ ಘಟಕಕ್ಕೆ ಮಂಗಳೂರಿನ ಕೃಷಿ ಇಲಾಖೆಯ ಜಾಯಿಂಟ್ ಡೈರೆಕ್ಟರ್ ಹೋನಪ್ಪ ಗೌಡ ಮತ್ತು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸಹಕಾರಿ ರತ್ನ ಚಂದ್ರ ಕೋಲ್ಚಾರು ಅವರು ಅವರನ್ನು ಸನ್ಮಾನಿಸಿದರು. ಅಧಿಕಾರಿಗಳು ಘಟಕದಲ್ಲಿ ಉತ್ಪಾದನೆಯಾಗುತ್ತಿರುವ ಉತ್ತಮ ಗುಣಮಟ್ಟದ...

ಸುಳ್ಯ ತಾಲೂಕು ರಚನೆಗೊಂಡು 60 ವರ್ಷ ಹಿನ್ನಲೆ – ಪೂರ್ವಭಾವಿ ಸಭೆ –  ಅದ್ದೂರಿ ಕಾರ್ಯಕ್ರಮ ನಡೆಸಲು ತೀರ್ಮಾನ

ಸುಳ್ಯ ತಾಲೂಕು ರಚನೆಗೊಂಡು 60 ವರ್ಷ ಹಿನ್ನಲೆ ತಾಲೂಕು ಆಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆಯು ಡಿ.05 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಹಶೀಲ್ದಾರ್ ಮಂಜುಳ.ಎಂ ವಹಿಸಿ ಮಾತನಾಡಿ ಸುಳ್ಯ ನಡೆದು ಬಂದ ಹಾದಿ ಹಾಗೂ ಸುಳ್ಯದ ಅಸ್ಮಿತೆಗಾಗಿ ಹೋರಾಟ ನಡೆಸಿದವರು ಹಾಗೂ ಸರ್ವ ಧರ್ಮಿಯರು...

ಎಸ್‌.ಡಿ.ಪಿ.ಐ ಹೆಸರಿನಲ್ಲಿ ನಿಷೇಧಿತ ಪಿ.ಎಫ್‌.ಐನ ಹಿಂಬಾಗಿಲ ರಾಜಕೀಯ ಪ್ರವೇಶ ; ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯ – ಈ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ.  ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ...

ಚೊಕ್ಕಾಡಿ : ಪಂಚಸಪ್ತತಿ ಕಾರ್ಯಕ್ರಮದ ಅಂಗವಾಗಿ “ನಮ್ಮ ಊರು-ಸ್ವಚ್ಛ ಊರು” ಚಿತ್ರಕಲಾ ಸ್ಪರ್ಧೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ  ಇದರ ವತಿಯಿಂದ ಪಂಚ ಸಪ್ತತಿ 2025ರ ಅಂಗವಾಗಿ "ನಮ್ಮ ಊರು ಸ್ವಚ್ಛ ಊರು" ಎಂಬ ಧ್ಯೇಯವಾಕ್ಯದೊಂದಿಗೆ ಸ. ಹಿ.ಪ್ರಾ.ಶಾಲೆ ಕುಕ್ಕುಜಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ದಿನಾಂಕ ಡಿ.01ರಂದು ಚಿತ್ರಕಲೆ  ಸ್ಪರ್ಧೆ ಏರ್ಪಡಿಸಲಾಯಿತು.ಈ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಸೃಜನಶೀಲತೆ ಹಾಗೂ ಪರಿಸರ ಜಾಗೃತಿಯನ್ನು ಬೆಳೆಸುವುದು...
Loading posts...

All posts loaded

No more posts

error: Content is protected !!